ಕುವೆಂಪು ಕವನಗಳ ಓದು

Author : ಸಿ.ಪಿ. ನಾಗರಾಜ

Pages 104

₹ 100.00




Year of Publication: 2021
Published by: ನಾಗು ಸ್ಮಾರಕ ಪ್ರಕಾಶನ
Address: 75, ‘ಎ’ ಬ್ಲಾಕ್, 5ನೇಯ ಕ್ರಾಸ್, ಕ್ರಿಶ್ಣ ಗಾರ್ಡನ್. ಆರ್.ವಿ.ಕಾಲೇಜು ಪೋಸ್ಟ್, ಬೆಂಗಳೂರು - 560059
Phone: 9986347521

Synopsys

ಬರಹಗಾರ ಸಿ.ಪಿ.ನಾಗರಾಜ ಅವರ ಕೃತಿ ‘ಕುವೆಂಪು ವಚನಗಳ ಓದು’ ಈ ಕೃತಿಗೆ ಮೂಡ್ನಾಕೂಡು ಚಿನ್ನಸ್ವಾಮಿಯವರು ಮುನ್ನುಡಿಯ ಮಾತುಗಳನ್ನು ಬರೆದಿದ್ದಾರೆ. ಓದುಗರಲ್ಲಿ ವೈಚಾರಿಕತೆಯನ್ನು ಉದ್ದೇಪಿಸುವ ದೃಷ್ಟಿಯಿಂದ ಹಾಗೂ ಯುವ ಪೀಳಿಗೆಯನ್ನು ತಲುಪುವ ಉದ್ದೇಶದಿಂದ ’ಕುವೆಂಪು ಅವರ ಸಾಮಾಜಿಕ ಕಳಕಳಿಯುಳ್ಳ ಕವಿತೆಗಳನ್ನು ವಿಭಿನ್ನವಾಗಿ ಈ ಕೃತಿಯಲ್ಲಿ ಪ್ರಸ್ತುತಪಡಿಸಿದ್ದಾರೆ. ಕುವೆಂಪು ಅವರ ವೈಚಾರಿಕ ನಿಕಷಕ್ಕೊಡ್ಡಿರುವ 13 ಕವಿತೆಗಳನ್ನು ಇಲ್ಲಿ ಆಯ್ದುಕೊಳ್ಳಲಾಗಿದೆ ಎಂಬುದಾಗಿ ಮೂಡ್ನಾಕೂಡು ಅವರು ಹೇಳಿದ್ದಾರೆ.

About the Author

ಸಿ.ಪಿ. ನಾಗರಾಜ

ಬರಹಗಾರ ಸಿ.ಪಿ ನಾಗರಾಜು ಅವರು 1945ರಲ್ಲಿ ಪುಟ್ಟೇಗೌಡ-ಲಕ್ಷ್ಮೀ ದೇವಮ್ಮ ದಂಪತಿಯ ಮಗನಾಗಿ ಜನಿಸಿದರು. ಎಂ.ಎ, ಪಿಎಚ್.ಡಿ ವ್ಯಾಸಂಗ ಮಾಡಿ ಸ್ತುತ ಮಹಾರಾಣಿ ಲಕ್ಷ್ಮಿ ಅಮ್ಮಣ್ಣಿ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಮುದ್ರಿತ ನಾಟಕ ಕೃತಿಗಳು: ಭಾಗೀರಥಿ, ಅಂಬೆ, ಹಾವು, ಅಂಗಿಬಟ್ಟೆ, ಒಂದು ರೂಪಾಯಿ, ಕಳ್ಳರಿದ್ದಾರೆ ಎಚ್ಚರಿಕೆ, ಹೆಣದ ಹಣ, ಮೂರು ಸಾಮಾಜಿಕ ನಾಟಕಗಳು. ಮುದ್ರಿತ ಗದ್ಯ ಕೃತಿಗಳು: ಕರಿಯನ ಪುರಾಣ, ಕನಕನ ಅವ್ವ, ಹಳ್ಳಿಗಾಡಿನ ರೂವಾರಿ, ಡಾ.ಬಂದೀಗೌಡ, ಆಣೆ ಪ್ರಮಾಣಗಳು, ಬಯ್ಗುಳ, ಸರ್ವಜ್ಞ ವಚನಗಳ ಓದು, ಅಲ್ಲಮ ವಚನಗಳ ಓದು, ಶಿವಶರಣೆಯರ ವಚನಗಳ ಓದು, ಶಿವಶರಣರ ವಚನಗಳ ಓದು, ಬಸವಣ್ಣನ ...

READ MORE

Related Books