ಕುವೆಂಪು ಶ್ರೀರಾಮಾಯಣ ದರ್ಶನಂ: ಕರ್ತೃ ಯಾರು? ದರ್ಶನ ಯಾವುದು?

Author : ಕೋ. ಚೆನ್ನಬಸಪ್ಪ

Pages 150

₹ 75.00




Year of Publication: 2013
Published by: ಲೋಹಿಯಾ ಪ್ರಕಾಶನ

Synopsys

ಹಿರಿಯ ಲೇಖಕ-ಸಾಹಿತಿ ಕೋ. ಚೆನ್ನಬಸಪ್ಪ ಅವರು ಕುವೆಂಪು ಅವರ ಮೇರುಕೃತಿ ಶ್ರೀರಾಮಾಯಣದರ್ಶನಂ ಕುರಿತು ನಡೆಸಿದ ಜಿಜ್ಞಾಸೆ ಹಾಗೂ ಕುವೆಂಪು ಅವರ ಕೃತಿಯ ದರ್ಶನಕ್ಕೆ ಸಂಬಂಧಿಸಿದಂತೆ ನಡೆಸಿದ ಪ್ರಮುಖ ಚರ್ಚೆ ಈ ಕೃತಿಯಲ್ಲಿದೆ. ಕುವೆಂಪು ಅವರ ರಾಮಾಯಣದರ್ಶನಕ್ಕೆ ಸಂಬಂಧಿಸಿದ ಪ್ರಮುಖ ಕೃತಿಗಳಲ್ಲಿ ಒಂದು.

About the Author

ಕೋ. ಚೆನ್ನಬಸಪ್ಪ
(27 February 1922 - 23 February 2019)

ನ್ಯಾಯಾಧೀಶರಾಗಿ, ಸಾಹಿತಿಗಳಾಗಿ, ಚಳುವಳಿಕಾರರಾಗಿ ನಾಡುನುಡಿಗೆ ಸೇವೆ ಸಲ್ಲಿಸಿರುವ ಕೋ. ಚೆನ್ನಬಸಪ್ಪ ಅವರು ಬಳ್ಳಾರಿ ಜಿಲ್ಲೆಯವರು. ತಾಯಿ ಬಸಮ್ಮ- ತಂದೆ ವೀರಣ್ಣ. 1922ರ ಫೆಬ್ರುವರಿ 27ರಂದು ಜನಿಸಿದರು. ಕಾಲೇಜು ಶಿಕ್ಷಣವನ್ನು ಅನಂತಪುರದಲ್ಲಿ ಪಡೆಯುತ್ತಿದ್ದಾಗ ಕ್ವಿಟ್ ಇಂಡಿಯಾ ಚಳುವಳಿಯಲ್ಲಿ ಭಾಗವಹಿಸಿ ಶಾಲೆಗೆ ತಿಲಾಂಜಲಿಯಿತ್ತರು. ಅನಂತರ ವಿದ್ಯಾಭ್ಯಾಸ ಮುಂದುವರಿಸಿ ಬಿ.ಎ. ಮತ್ತು ಲಾ ಪದವಿಯನ್ನೂ ಹಾಗೂ ಎಂ.ಎ. ಪದವಿಯನ್ನೂ ಗಳಿಸಿದರು. 1946ರಲ್ಲಿ ಬಳ್ಳಾರಿ ಜಿಲ್ಲೆಯ ಡಿಸ್ಟ್ರಿಕ್ಟ್ ಕೋರ್ಟಿನಲ್ಲಿ ವಕೀಲರಾಗಿ ವೃತ್ತಿಜೀವನ ಪ್ರಾರಂಭಿಸಿದ ಇವರು 1965ರಲ್ಲಿ ಡಿಸ್ಟ್ರಿಕ್ಟ್ ಸೆಷನ್ ಜಡ್ಜ್ ಆಗಿ ಅಮೂಲ್ಯ ಸೇವೆಸಲ್ಲಿಸಿದರು. ಇವರು ಹಲವಾರು ಸಂಘ ಸಂಸ್ಥೆಗಳಲ್ಲಿ ಸಮಾಜಮುಖಿ ಸೇವೆ ...

READ MORE

Related Books