ಕುವೆಂಪು ಅವರ ಹತ್ತು ಕೃತಿಗಳು

Author : ಜಿ.ಎಸ್ ಭಟ್ (ಮೈಸೂರು)

Pages 204

₹ 130.00




Year of Publication: 2016
Published by: ತನು ಮನು ಪ್ರಕಾಶನ
Address: ತನು ಮನು ಪ್ರಕಾಶನ, ನಂ.1267, 1 ನೇ ಕ್ರಾಸ್, 2 ನೇ ಹಂತ, ಶ್ರೀರಾಮಪುರ 2 ನೇ ಹಂತ, ವಿವೇಕಾನಂದ ವೃತ್ತದ ಹತ್ತಿರ, ಮೈಸೂರು - 570023
Phone: 9448056562

Synopsys

ಕುವೆಂಪು ಅವರ ಹತ್ತು ಮಹತ್ವದ ಕೃತಿಗಳಾದ ಶ್ರೀರಾಮಾಯಣದರ್ಶನಂ, ಮಲೆಗಳಲ್ಲಿ ಮದುಮಗಳು, ಕಾನೂರು ಹೆಗ್ಗಡತಿ, ಬೆರಳ್‌ಗೆ ಕೊರಳ್‌, ಸ್ಮಶಾನ ಕುರುಕ್ಷೇತ್ರ, ಕೋಗಿಲೆ ಮತ್ತು ಸೋವಿಯಟ್‌ ರಷ್ಯಾ, ಕಾವ್ಯ ಪ್ರಚಾರ, ಕಾನೀನ ಕೃತಿಗಳನ್ನು ಜಿ.ಎಸ್‌. ಭಟ್‌ ಅವರು ಈ ಕೃತಿಯಲ್ಲಿ ವಿಶ್ಲೇಷಿಸಿದ್ದಾರೆ.

About the Author

ಜಿ.ಎಸ್ ಭಟ್ (ಮೈಸೂರು)

ಹಿರಿಯ ಲೇಖಕ ಜಿ.ಎಸ್ ಭಟ್ (ಮೈಸೂರು). 1943, ಮೇ 6 ರಂದು ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಜನನ. ತಂದೆ ಸುಬ್ಬರಾಯ ಭಟ್, ತಾಯಿ ಸರಸ್ವತಿ. ಕಲಾವಿದರಾಗಿರುವ ಜಿ.ಎಸ್.ಭಟ್ ಸಾಹಿತ್ಯ ಕ್ಷೇತ್ರದಲ್ಲಿ ವಿಶೇಷ ಆಸಕ್ತಿಯನ್ನು ಹೊಂದಿದ್ದಾರೆ.  ಅವರು ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಿಂದ ಇತಿಹಾಸದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುತ್ತಾರೆ. ಸಾಹಿತಿ ಪ್ರೊ.ದೇಜಗೌ ಅವರಿಂದ ಪ್ರೇರಿತರಾಗಿ 1969ರಲ್ಲಿ ಮೈಸೂರು ವಿಶ್ವವಿದ್ಯಾನಿಲಯದ ಮಾನವಿಕ ವಿಭಾಗಕ್ಕೆ ವಿಶ್ವಕೋಶದ ಸಂಪಾದಕರಾಗಿ ಸೇರಿದರು. ಅಷ್ಟೇ ಅಲ್ಲದೆ ವಿಶ್ವವಿದ್ಯಾನಿಲಯದೊಂದಿಗೆ 33 ವರ್ಷಗಳ ಅವಧಿಯಲ್ಲಿ ವಿಶ್ವಕೋಶದ 14 ಸಂಪುಟಗಳನ್ನು ಹೊರತಂದ ಕೀರ್ತಿಯು ಅವರಿಗೆ ಸಲ್ಲುತ್ತದೆ. ನಿವೃತ್ತಿಯ ನಂತರವೂ ಭಟ್ ಕನ್ನಡ ವಿಶ್ವಕೋಶದ ಕೆಲಸವನ್ನು ಮುಂದುವರೆಸಿದರು. ಯಕ್ಷಗಾನ ಮತ್ತು ಬಯಲಾಟ ಸೇರಿದಂತೆ 75 ...

READ MORE

Related Books