ಕುವೆಂಪು ಕೃತಿ ಶೈಲ

Author : ಜಿ.ಎಸ್ ಭಟ್ (ಮೈಸೂರು)

Pages 248

₹ 200.00




Published by: ಚೇತನ ಬುಕ್ ಹೌಸ್
Address: ಅಂತನಾದ್ರಿ, ರೇಣುಕಾಚಾರ್ಯ ದೇವಸ್ಥಾನ ರಸ್ತೆ, ಲಕ್ಷಣ ಟಾಕೀಸ್ ಹಿಂಬಾಗ, ಮೈಸೂರು - 570009
Phone: 8152099996

Synopsys

ರಾಷ್ಟ್ರಕವಿ ಕುವೆಂಪು ಅವರ ಸಾಹಿತ್ಯವನ್ನು ಕುರಿತ ವಿಮರ್ಶಾತ್ಮಕ ಲೇಖನಗಳನ್ನು ಜಿ.ಎಸ್‌. ಭಟ್ಟ ಅವರು ಈ ಸಂಪುಟದಲ್ಲಿ ಸಂಕಲಿಸಿದ್ದಾರೆ.

About the Author

ಜಿ.ಎಸ್ ಭಟ್ (ಮೈಸೂರು)

ಹಿರಿಯ ಲೇಖಕ ಜಿ.ಎಸ್ ಭಟ್ (ಮೈಸೂರು). 1943, ಮೇ 6 ರಂದು ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಜನನ. ತಂದೆ ಸುಬ್ಬರಾಯ ಭಟ್, ತಾಯಿ ಸರಸ್ವತಿ. ಕಲಾವಿದರಾಗಿರುವ ಜಿ.ಎಸ್.ಭಟ್ ಸಾಹಿತ್ಯ ಕ್ಷೇತ್ರದಲ್ಲಿ ವಿಶೇಷ ಆಸಕ್ತಿಯನ್ನು ಹೊಂದಿದ್ದಾರೆ.  ಅವರು ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಿಂದ ಇತಿಹಾಸದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುತ್ತಾರೆ. ಸಾಹಿತಿ ಪ್ರೊ.ದೇಜಗೌ ಅವರಿಂದ ಪ್ರೇರಿತರಾಗಿ 1969ರಲ್ಲಿ ಮೈಸೂರು ವಿಶ್ವವಿದ್ಯಾನಿಲಯದ ಮಾನವಿಕ ವಿಭಾಗಕ್ಕೆ ವಿಶ್ವಕೋಶದ ಸಂಪಾದಕರಾಗಿ ಸೇರಿದರು. ಅಷ್ಟೇ ಅಲ್ಲದೆ ವಿಶ್ವವಿದ್ಯಾನಿಲಯದೊಂದಿಗೆ 33 ವರ್ಷಗಳ ಅವಧಿಯಲ್ಲಿ ವಿಶ್ವಕೋಶದ 14 ಸಂಪುಟಗಳನ್ನು ಹೊರತಂದ ಕೀರ್ತಿಯು ಅವರಿಗೆ ಸಲ್ಲುತ್ತದೆ. ನಿವೃತ್ತಿಯ ನಂತರವೂ ಭಟ್ ಕನ್ನಡ ವಿಶ್ವಕೋಶದ ಕೆಲಸವನ್ನು ಮುಂದುವರೆಸಿದರು. ಯಕ್ಷಗಾನ ಮತ್ತು ಬಯಲಾಟ ಸೇರಿದಂತೆ 75 ...

READ MORE

Related Books