ಕುವೆಂಪು: ಯುಗದ ಕವಿ

Author : ಜಿ.ಎಸ್. ಆಮೂರ

Pages 182

₹ 150.00




Year of Publication: 2015
Published by: ಮನೋಹರ ಗ್ರಂಥ ಮಾಲಾ
Address: ಲಕ್ಷ್ಮಿ ಭವನ, ಸುಭಾಷ ಬೀದಿ, ಧಾರವಾಡ-580 001.
Phone: 0836-2441822, 2441823 Mob:98454 47002

Synopsys

ಕವಿ ಕುವೆಂಪು ಅವರ ಸಾಹಿತ್ಯ ಕುರಿತು ಹಿರಿಯ ವಿಮರ್ಶಕ ಜಿ.ಎಸ್‌. ಆಮೂರ ಅವರು ರಚಿಸಿದ ಕೃತಿಯಿದು. ಕುವೆಂಪು ಅವರ ಕಾದಂಬರಿಗಳ ಬಗ್ಗೆ ವಿಭಿನ್ನ -ವಿಶಿಷ್ಟ ಒಳನೋಟ ನೀಡಿದ್ದ ಆಮೂರ ಅವರು ಈ ಕೃತಿಯಲ್ಲಿ ಕುವೆಂಪು ಅವರ ಎಲ್ಲ ಬರವಣಿಗೆಗಳನ್ನು ಪರಿಶೀಲಿಸಿ ಅವುಗಳ ಮಹತ್ವವನ್ನು ವಿವರಿಸಿದ್ದಾರೆ. ಆಮೂರ ಅವರ ಓದು, ಅನುಭವ, ವಿಮರ್ಶನ ಪ್ರಜ್ಞೆಗಳು ’ಕುವೆಂಪು ಓದು’ ಕೈಗೊಳ್ಳಬೇಕಾದ ರೀತಿಯನ್ನು ಸೊಗಸಾದ ರೀತಿಯಲ್ಲಿ ದಾಖಲಿಸಿವೆ.

About the Author

ಜಿ.ಎಸ್. ಆಮೂರ
(08 May 1925 - 28 September 2020)

ಕನ್ನಡ ಸಾಹಿತ್ಯವನ್ನು ಇಂಗ್ಲಿಷ್‌ ಮೂಲಕ ಇತರ ಭಾಷಾ ಜಗತ್ತಿಗೆ ಪರಿಚಯಿಸುತ್ತಾ, ವಿಮರ್ಶಾಲೋಕದಲ್ಲಿ ಕನ್ನಡ-ಇಂಗ್ಲಿಷ್‌ ಕೃತಿಗಳನ್ನು ವಿಮರ್ಶಿಸುತ್ತಾ, ಮಹತ್ತರ ಪಾತ್ರ ವಹಿಸುತ್ತಾ ಬಂದಿರುವ ಗುರುರಾಜ ಶಾಮಾಚಾರ್ಯ ಆಮೂರರು ಹುಟ್ಟಿದ್ದು ಹಾವೇರಿ ಜಿಲ್ಲೆಯ ಹಾನಗಲ್‌ ತಾಲ್ಲೂಕಿನ ಬೊಮ್ಮನಹಳ್ಳಿಯಲ್ಲಿ. ತಂದೆ ಶಾಮಾಚಾರ್ಯರು, ತಾಯಿ ಗಂಗಾದೇವಿ. ತಂದೆಗೆ ಸಂಗೀತ, ಸಾಹಿತ್ಯದಲ್ಲಿ ಆಸಕ್ತಿ. ಪ್ರಾರಂಭಿಕ ಶಿಕ್ಷಣ ಸೂರಣಗಿಯಲ್ಲಿ (ಈಗ ಶಿರಹಟ್ಟಿ ತಾಲ್ಲೂಕು, ಗದಗ ಜಿಲ್ಲಾ) ಹೈಸ್ಕೂಲು ವಿದ್ಯಾಭ್ಯಾಸ ಹಾವೇರಿಯಲ್ಲಿ. ಶಿಕ್ಷಕರಾಗಿ ದೊರೆತ ಹುಚ್ಚೂರಾವ್‌ ಬೆಂಗೇರಿ ಮಾಸ್ತರು ಕನ್ನಡದಲ್ಲಿ ಆಸಕ್ತಿ ಬೆಳೆಯುವಂತೆ ಮೂಡಿದರೆ, ಎಸ್‌.ಜಿ. ಗುತ್ತಲ ಮಾಸ್ತರು ಇಂಗ್ಲಿಷ್‌ ಸಾಹಿತ್ಯದ ಬಗ್ಗೆ ಆಸಕ್ತಿ ಮೂಡುವಂತೆ ಮಾಡಿದರು. ಧಾರವಾಡದ ...

READ MORE

Related Books