ಎಂ. ಗೋವಿಂದ ಪೈ

Author : ಟಿ.ಎಸ್. ಗೋಪಾಲ್

Pages 48

₹ 30.00




Year of Publication: 2015
Published by: ನವಕರ್ನಾಟಕ ಪ್ರಕಾಶನ
Address: ಎಂಬೆಸಿ ಸೆಂಟರ್, 11, ಕ್ರೆಸೆಂಟ್‌ ರಸ್ತೆ, ಕುಮಾರ ಪಾರ್ಕ್‌ ಪೂರ್ವ, ಬೆಂಗಳೂರು- 560001
Phone: 08022161900

Synopsys

ಕನ್ನಡದ ಮೊಟ್ಟ ಮೊದಲ ರಾಷ್ಟ್ರಕವಿ ಎಂ. ಗೋವಿಂದ ಪೈ. ಪದ್ಯ-ಗದ್ಯಗಳನ್ನು ಅವರು ‘ಸ್ವಂತಃ ಸುಖಾಯ‘ಕ್ಕಾಗಿ, ಆತ್ಮತೃಪ್ತಿಗಾಗಿ ಬರೆದವರು. ಗೋವಿಂದ ಪೈ ಬಾಲ್ಯ-ಸಾಹಿತ್ಯ ಜಗತ್ತು-ಜೀವನ ಚಿತ್ರಣವನ್ನು ಲೇಖಕ ಟಿ.ಎಸ್. ಗೋಪಾಲ ಅವರು ನೀಡಿದ್ದು,  ನಾ. ಸೋಮೇಶ್ವರ ಅವರು ಈ ಕೃತಿಯನ್ನು ಸಂಪಾದಿಸಿದ್ದಾರೆ.

About the Author

ಟಿ.ಎಸ್. ಗೋಪಾಲ್

ಲೇಖಕ ಟಿ. ಎಸ್. ಗೋಪಾಲ್ ಅವರ ಹೆಸರು ತಿರು ಶ್ರೀನಿವಾಸಾಚಾರ್ಯ ಗೋಪಾಲ್. ಕನ್ನಡ ಭಾಷೆ, ಸಾಹಿತ್ಯ, ವನ್ಯಜೀವನ, ವಿಜ್ಞಾನ ಕುರಿತ ಪುಸ್ತಕಗಳನ್ನು ಬರೆದಿದ್ದಾರೆ. ಅವರ 'ಕಾಡು ಕಲಿಸುವ ಪಾಠ' ಕೃತಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪುಸ್ತಕ ಬಹುಮಾನ (2013) ದೊರೆತಿದೆ. ಮೈಸೂರು ವಿಶ್ವವಿದ್ಯಾಲಯದಿಂದ ಬಿ. ಎ. ಹಾಗೂ ಎಂ. ಎ. ಪದವಿ (ಚಿನ್ನದ ಪದಕ) ಪಡೆದಿರುವ ಅವರು ದಕ್ಷಿಣ ಕೊಡಗಿನ ಶ್ರೀಮಂಗಲ ಪದವಿಪೂರ್ವ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾಗಿ, ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿದ್ದಾರೆ. ಕೊಡಗು ಜಿಲ್ಲಾ ಪದವಿಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘದ ಸ್ಥಾಪಕ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ ಅವರು ...

READ MORE

Related Books