ಮಾಗಿಯ ಮಂಜು

Author : ಸಾಯಿಸುತೆ (ರತ್ನಾ ಅಶ್ವತ್ಥನಾರಾಯಣ)

Pages 128

₹ 95.00




Year of Publication: 2018
Published by: ವಸಂತ ಪ್ರಕಾಶನ
Address: #360, 10/B ಮುಖ್ಯರಸ್ತೆ, ಜಯನಗರ 3ನೇ ಬ್ಲಾಕ್‌, ಬೆಂಗಳೂರು-560011
Phone: 9986020852

Synopsys

ಹಿರಿಯ ಕಾದಂಬರಿಗಾರ್ತಿ ಸಾಯಿಸುತೆ ಅವರು ರಚಿಸಿರುವ ಕಾದಂಬರಿ ಮಾಗಿಯ ಮಂಜು. ವಾಸ್ತವ, ಜನರ ನಡುವಿನ ಮಾತು, ಮನಸ್ತಾಪ, ಸಂಬಂಧಗಳ ಕುರಿತು ಈ ಕಾದಂಬರಿಯು ಬೆಳಕು ಚೆಲ್ಲುತ್ತದೆ. ಪ್ರಕೃತಿಯ ರಹಸ್ಯ, ಸೋಜಿಗಗಳ ಕುರಿತು ಮಾತನಾಡುತ್ತಲೇ ವಾಸ್ತವವನ್ನು ವಿವರಿಸುವ ಪ್ರಯತ್ನ ಇಲ್ಲಿನ ಕಾದಂಬರಿಯಲ್ಲಿದೆ.

About the Author

ಸಾಯಿಸುತೆ (ರತ್ನಾ ಅಶ್ವತ್ಥನಾರಾಯಣ)
(20 August 1942)

ಕನ್ನಡ ಕಾದಂಬರಿ ಲೋಕದ ಅನನ್ಯ ಪ್ರತಿಭೆ ಸಾಯಿಸುತೆ. ತಮ್ಮ ಕಾದಂಬರಿಗಳ ಮೂಲಕ ಹೆಂಗಳೆಯರ ಮೆಚ್ಚುಗೆಗೆ ಪಾತ್ರವಾದ ಲೇಖಕಿ. ಅವರು ಕನ್ನಡ ಓದುಗ ವಲಯ ವಿಸ್ತರಿಸಿದ ಬರಹಗಾರ್ತಿ ಕೂಡ. ಸಾಯಿಸುತೆ ಅವರು ಕೋಲಾರದಲ್ಲಿ 1942ರ ಆಗಸ್ಟ್ 20ರಂದು ಜನಿಸಿದರು. ಅವರ ಹೆಸರು ರತ್ನ. ’ಸಾಯಿಸುತೆ’ ಎಂಬುದು ಕಾವ್ಯನಾಮ. ತಂದೆ ವೆಂಕಟಪ್ಪ ಮತ್ತು ತಾಯಿ ಲಕ್ಷಮ್ಮ.  ಕೋಲಾರದಲ್ಲಿ ಪ್ರಾಥಮಿಕ ಶಿಕ್ಷಣ ಪಡೆದ ಅವರು. ಓದುವ ಹಂಬಲದಿಂದ ಕಾಲೇಜು ಮೆಟ್ಟಿಲೇರಿದ್ದರು. ಆದರೆ, 16ನೇ ವಯಸ್ಸಿಗೆ ಮದುವೆಯಾದರು. ಅವರಿಗೆ ನೆರವಾದವರು ಸಾಹಿತ್ಯಪ್ರೇಮಿ ಪತಿ ಅಶ್ವತ್ಥನಾರಾಯಣ. ಮನೆಯಲ್ಲಿದ್ದ ಸಾಹಿತ್ಯ ಪುಸ್ತಕಗಳನ್ನು ಓದುತ್ತಾ ಸಾಹಿತ್ಯದ ಒಲವು ...

READ MORE

Related Books