ಮಾನವತಾವಾದಿ ಗೌತಮ ಬುದ್ಧ

Author : ಸಂಗಮೇಶ ತಮ್ಮನಗೌಡ್ರ

Pages 56

₹ 30.00




Year of Publication: 2016
Published by: ಸಿದ್ದೇಶ್ವರ ಪ್ರಕಾಶನ
Address: ಹಳೆಯ ಸರಾಫ್ ಬಜಾರ್, ಶ್ರೀ ಜಗದಂಬಾ ದೇವಿ ದೇವಸ್ಥಾನ ಹತ್ತಿರ, ಗದಗ-01

Synopsys

ಲೇಖಕ ಸಂಗಮೇಶ ತಮ್ಮನಗೌಡ್ರ ಅವರು ಗೌತಮ ಬುದ್ಧನ ಜೀವನ ವೃತ್ತಾಂತ ಕುರಿತು ಬರೆದ ಕೃತಿ. ಬುದ್ಧನ ಜನನ, ಬಾಲ್ಯ, ಮನೆತನದ ಹಿನ್ನೆಲೆ, ಬೇಡವೆನಿಸುವ ಅರಮನೆ ಸುಖಗಳು, ರಾಜ್ಯ ತೊರೆದ ಗೌತಮ, ಪಾಯಸ ಸ್ವೀಕರಿಸಿದ ಗೌತಮ, ಬೋಧಿ ವೃಕ್ಷದ ಕೆಳಗೆ ಜ್ಞಾನೋದಯ, ಬುದ್ಧನಾದ ಮೇಲಿನ ಇಪ್ಪತ್ತು ವರ್ಷ, ಸ್ವಾರ್ಥಿ ದೇವದತ್ತ, ಅಜಾತಶತ್ರುವಿನ ಪಯಣ, ಬುದ್ಧನ ಕೊನೆಯ ದಿನಗಳು ಹೀಗೆ ಹಲವು ಶಿರ್ಷಿಕೆಗಳಡಿ ಬುದ್ಧನ ವೃತ್ತಾಂತವನ್ನು ಇಲ್ಲಿ ಕಟ್ಟಿಕೊಡಲಾಗಿದೆ.

About the Author

ಸಂಗಮೇಶ ತಮ್ಮನಗೌಡ್ರ
(15 January 1970)

ಸಂಗಮೇಶ ತಮ್ಮನಗೌಡ್ರ (ಎಸ್.ವಿ. ತಮ್ಮನಗೌಡ್ರ) ಮೂಲತಃ ಗದಗ ಜಿಲ್ಲೆಯ ಗುಜಮಾಗಡಿ ಗ್ರಾಮದವರು. (ಜನನ: 15-01-1970) ಸದ್ಯ, ರೋಣ ತಾಲೂಕಿನ ಬೂದಿಹಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಮಹಾರಾಷ್ಟ್ರದ ಕೊಲ್ಹಾಪುರ ವಿ.ವಿ.ಯಿಂದ ಎಂ.ಎ, ಮಧುರೈ ಕಾಮರಾಜ ವಿವಿಯಿಂದ ಎಂ.ಫಿಲ್ ಹಾಗೂ ಮುಂಬೈ ವಿ.ವಿ.ಯಿಂದ ಪಿಎಚ್ ಡಿ (ವಿಷಯ: ಕನ್ನಡದಲ್ಲಿ ಏಕಾಂಕಗಳು: ಒಂದು ಅಧ್ಯಯನ-1975-95) ಪದವಿ ಪಡೆದರು. ದ.ರಾ. ಬೇಂದ್ರೆ ವೇದಿಕೆ ಸ್ಥಾಪಿಸಿ (2000) ನಿರಂತರವಾಗಿ ಕಾರ್ಯಕ್ರಮಗಳನ್ನು ನಡೆಸುತ್ತಿದ್ದಾರೆ. ಕೃತಿಗಳು: ಹಂಸ, ಸ್ಫೂರ್ತಿ-ಕವನ ಸಂಕಲನಗಳು, ಮತ್ತೆ ಹುಟ್ಟಿತು ಕವನ-ಭಾವಗೀತೆಗಳ ಸಂಕಲನ, ಪಶ್ಚಾತ್ತಾಪ, ಕರುಳಿನ ಬೆಲೆ, ಖಳನಾಯಕನ ...

READ MORE

Related Books