ಮಾತು ತಲೆ ಎತ್ತಿದ ಬಗೆ

Author : ನ. ರವಿಕುಮಾರ್

Pages 136

₹ 125.00




Year of Publication: 2019
Published by: ಅಭಿನವ ಪ್ರಕಾಶನ
Address: 17/18-5, 1ನೇ ಮುಖ್ಯರಸ್ತೆ, ಮಾರೇನಹಳ್ಳಿ, ವಿಜಯನಗರ, ಬೆಂಗಳೂರು
Phone: 9448804905

Synopsys

ಆಧುನಿಕ ಭಾರತದ ಸಾಮಾಜಿಕ ಪರಿವರ್ತನೆಯಲ್ಲಿ ಬಹುಮುಖ್ಯ ಧ್ವನಿಗಳ ಮಾತುಗಳು ಈ ಕೃತಿಯಲ್ಲಿವೆ. ರಾಮಾನುಜಾಚಾರ್ಯ, ಷಣ್ಮುಖಸ್ವಾಮಿ, ಸರ್.ಎಂ. ವಿಶ್ವೇಶ್ವರಯ್ಯ, ಸರ್.ಸಿ.ವಿ. ರಾಮನ್, ಭಗತ್ ಸಿಂಗ್, ಜವಹರಲಾಲ್ ನೆಹರೂ, ಬಿ.ಆರ್. ಅಂಬೇಡ್ಕರ್, ಷ. ಶೆಟ್ಟರ್, ಮೇಧಾ ಪಾಟ್ಕರ್‌ ಅವರ ಮಾತುಗಳು, ಸುಪ್ರೀಂ ಕೋರ್ಟ್‌ ನ ನಡೆಗಳ ಕುರಿತು ಸಂಪೂರ್ಣ ಮಾಹಿತಿ ಈ ಕೃತಿಯಲ್ಲಿದೆ.

About the Author

ನ. ರವಿಕುಮಾರ್
(02 February 1969)

ನ. ರವಿಕುಮಾರ್ ಅವರು ಮೂಲತಃ ತುಮಕೂರಿನವರು. ಕುಣಿಗಲ್ ತಾಲೋಕಿನ ಪುಟ್ಟಯ್ಯನಪಾಳ್ಯ, ಹಾಲಶೆಟ್ಟಿಹಳ್ಳಿ, ಕೆಂಪಸಾಗರ, ಬೆಂಗಳೂರು ಮತ್ತು ಮೈಸೂರುಗಳಲ್ಲಿ ವಿದ್ಯಾಭ್ಯಾಸ ಪೂರ್ಣಗೊಳಿಸಿದ ಅವರು, ಎಸ್.ಕೆ. ಎಫ್. ಬೇರೀಂಗ್ಸ್ ಕಾರ್ಖಾನೆಯಲ್ಲಿ 25 ವರ್ಷಗಳ ದುಡಿದಿದ್ದಾರೆ. ಆನಂತರ ‘ಅಭಿನವ’ ಪ್ರಕಾಶನವನ್ನು ಆರಂಭಿಸಿ ಆ ಮೂಲಕ ವಿವಿಧ ಲೇಖಕರ  500ಕ್ಕೂ ಹೆಚ್ಚು ಪುಸ್ತಕಗಳನ್ನು ಪ್ರಕಟಿಸಿದ್ದಾರೆ. ಹಾಗೂ ಅಭಿನವ ಚಾತುರ್ಮಾಸಿಕ ಪತ್ರಿಕೆಯ ಸಂಪಾದಕರಾಗಿಯೂ ಕಾರ್ಯನಿರ್ವಹಿಸಿದ್ದಾರೆ. ಉಪನಿಷತ್ತು(2018), ಮಕ್ಕಳಿಗಾಗಿ ಕೆ.ಎಸ್ . ನರಸಿಂಹಸ್ವಾಮಿ,  ಆಯ್ದ ವಿಮರ್ಶೆಗಳು, ದೇವರ ಗೊಡವೆ ಕೂಡಾ ನನಗೆ ಬೇಡ, ಮನುಕುಲದ ಮಾತುಗಾರ, ಮಾತು ತಲೆ ಎತ್ತಿದ ಬಗೆ ಅವರ ಪ್ರಕಟಿತ ಕೃತಿಗಳು.  ಕರ್ನಾಟಕ ಪ್ರಕಾಶಕರ ...

READ MORE

Related Books