ಮಧುಚಂದ್ರ

Author : ಟಿ.ಕೆ. ರಾಮರಾವ್

Pages 160

₹ 86.00

Buy Now


Year of Publication: 2012
Published by: ಧೃತಿ ಪ್ರಕಾಶನ
Address: ಬೆಂಗಳೂರು

Synopsys

ಉಬ್ಬರವಿಳಿತ, ನಾಲ್ಕು ರೇಖೆಗಳು, ಎತ್ತರದ ಮನೆಯವನು, ಕೊನೆಯ ಸಾಕ್ಷಿ, ಕೊಲ್ಲಿಯ ಹಣ, ಹೇಡಿ, ಕಲ್ಲು ಹಾಸಿಗೆ, ಬೆಂಕಿ ಗೂಡು, ಅಪರಾತ್ರಿಯ ಆತ್ಮೀಯ, ಶಿಲ್ಪ ದೃಶ್ಯಗಳು ಹೀಗೆ ಟಿ.ಕೆ. ರಾಮರಾವ್ ಅವರ ಕಾದಂಬರಿಗಳ ಪೈಕಿ ಮಧುಚಂದ್ರ ಸಹ ಒಂದು. ಪ್ರಣಯ-ಪ್ರೇಮದ ಕಾದಂಬರಿ. ವಿವಿಧ ವಸ್ತು ವೈವಿಧ್ಯತೆ ಇರುವ ಇಲ್ಲಿಯ ಕಥೆಗಳು ತಮ್ಮ ನಿರೂಪಣಾ ಶೈಲಿಯಿಂದ ಓದಗರ ಗಮನ ಸೆಳೆಯುತ್ತವೆ..

About the Author

ಟಿ.ಕೆ. ರಾಮರಾವ್
(07 October 1931 - 11 January 1988)

ಪತ್ತೇದಾರಿ ಕಾದಂಬರಿಕಾರ ಟಿ.ಕೆ. ರಾಮರಾಯರು (ಜನನ:07-10-1931)  ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದವರು. ತಂದೆ ಟಿ. ಕೃಷ್ಣಮೂರ್ತಿ. ರೈಲ್ವೆ ಇಲಾಖೆಯಲ್ಲಿ ಸ್ಟೇಷನ್‌ ಮಾಸ್ಟರ್ ಆಗಿದ್ದವರು, ತಾಯಿ ನಾಗಮ್ಮ. ಕಡೂರು, ಅರಸೀಕೆರೆ ಇತರೆಡೆ ಆರಂಭಿಕ ಶಿಕ್ಷಣ, ಕೋಲಾರದಲ್ಲಿ. ಹೈಸ್ಕೂಲ್ ಶಿಕ್ಷಣ, ಪತ್ತೇದಾರಿ ಕಾದಂಬರಿ ‘ಭಾಸ್ಕರ ಅಥವಾ ಸೇಡು’. ಕಾಲೇಜು ಓದುತ್ತಿರುವಾಗಲೇ ಅಲೆಕ್ಸಾಂಡರ್ ಡ್ಯೂಮ, ವಿಕ್ಟರ್ ಹ್ಯೂಗೋ, ಥಾಮರ್ಸ್ ಹಾರ್ಡಿ, ಬರ್ನಾರ್ಡ್‌ ಷಾ -ಇವರ ಅಚ್ಚುಮೆಚ್ಚಿನ ಲೇಖಕರು. ಬಿ.ಎಸ್‌ಸಿ. ಆನರ್ಸ್ ಪದವೀಧರರು. ಗಾಂಧಿನಗರದ ಹೈಸ್ಕೂಲಿನಲ್ಲಿ ಅಧ್ಯಾಪಕರಾಗಿದ್ದರು. ಮದರಾಸಿನಲ್ಲಿ ರೈಲ್ವೆಗಾರ್ಡ್ ಎಂದು ಕೆಲಸ ಮಾಡಿದರು.  ರೈಲ್ವೆಯಲ್ಲಿದ್ದ ತಂದೆಯವರ ನಿಧನದಿಂದ ಇವರಿಗೆ ಮಾನವೀಯ ದೃಷ್ಟಿಯಿಂದ ಕೆಲಸ ನೀಡಲಾಗಿತು. ಆದರೆ, ಅಣ್ಣನ ಸಾವು ಸಂಭವಿಸಿತು. ಕುಟುಂಬ ...

READ MORE

Related Books