ಮಧ್ಯಸ್ಥ

Author : ರಾಘವೇಂದ್ರ ಪಾಟೀಲ

Pages 433

₹ 340.00




Year of Publication: 2019
Published by: ಸಪ್ನ ಬುಕ್ಸ್‌
Address: 3ನೇ ಮುಖ್ಯರಸ್ತೆ, ಗಾಂಧಿನಗರ, ಬೆಂಗಳೂರು
Phone: 0804011 4455

Synopsys

ವಿಮರ್ಶೆ ಹಾಗೂ ಸಮಕಾಲೀನ ಸ್ಪಂದನ ಕುರಿತ ಪ್ರಬಂಧಗಳ ಸಂಕಲನ ಮಧ್ಯಸ್ಥ. ರಾಘವೇಂದ್ರ ಪಾಟೀಲರು ಕೃತಿಯನ್ನು ಪರಿಚಯಿಸುತ್ತಾ, 'ಮಧ್ಯಸ್ಥದ ಈ ದಾಖಲೆಯಲ್ಲಿ ನಾಲ್ಕು ಭಾಗಗಳಿವೆ. ಮೊದಲ ಭಾಗ ಸೃಜನ ಸ್ಪಂದನ. ಈ ಭಾಗದಲ್ಲಿ ಹನ್ನೊಂದು ಸಾಹಿತಿಗಳ ಕೃತಿಗಳ ಬಗೆಗಿನ ವಿಮರ್ಶಾ ಲೇಖನಗಳಿವೆ. ಸಂಕಲನದ ನಾಲ್ಕನೆಯ ಭಾಗದಲ್ಲಿ ’ಭೂತ-ವರ್ತಮಾನ-ಭವಿಷ್ಯತ್‌ ಕಾಲಗಳ ಬೆರೆಯುವಾಟ’ ಇದರಲ್ಲಿ ಕೆಲವು ಬಿಡಿ ಲೇಖನಗಳಿವೆ' ಎಂದಿದ್ದಾರೆ.

About the Author

ರಾಘವೇಂದ್ರ ಪಾಟೀಲ
(16 April 1951)

ಕನ್ನಡದ ಸೃಜನಶೀಲ ಬರಹಗಾರ ರಾಘವೇಂದ್ರ ಪಾಟೀಲರು ಮೂಲತಃ ಬೆಳಗಾವಿ ಜಿಲ್ಲೆಯ ಗೋಕಾಕ ತಾಲ್ಲೂಕಿನವರು. ಪ್ರಾಣಿಶಾಸ್ತ್ರದಲ್ಲಿ ಸ್ನಾತಕೋತ್ತರ ಪದವೀಧರರು. ಅಧ್ಯಾಪಕ, ಪ್ರಾಂಶುಪಾಲರಾಗಿಯೂ ದುಡಿದವರು. ಬಾಲ್ಯದಿಂದಲೂ ಬರೆಹದ ತುಡಿತವಿದ್ದ ಅವರು ಕಥಾರಚನೆಯಿಂದ ಕಾದಂಬರಿ, ಪ್ರವಾಸಸಾಹಿತ್ಯ, ವಿಮರ್ಶೆ ಇನ್ನಿತರ ಪ್ರಕಾರಗಳತ್ತ ವಿಸ್ತಾರಗೊಂಡು ಹಲವು ಕೃತಿಗಳನ್ನು ರಚಿಸಿದ್ದಾರೆ.  ‘ಒಡಪುಗಳು, ಪ್ರತಿಮೆಗಳು, ಮಾಯಿಯ ಮುಖಗಳು, ದೇಸಗತಿ’ ಅವರ ಕತಾ ಸಂಕಲನಗಳಾದರೆ ‘ಬಾಳವ್ವನ ಕನಸುಗಳು, ತೇರು’ ಕಾದಂಬರಿಗಳು. ಜೊತೆಗೆ ಆನಂದಕಂದರ ಬದುಕು-ಬರಹ, ವಾಗ್ವಾದ ಅವರ ವಿಮರ್ಶಾಕೃತಿಗಳು. ಕಥೆಯ ಹುಚ್ಚಿನ ಕರಿಟೊಪಿಗಿಯರಾಯ, ತುದಿಯೆಂಬ ತುದಿಯಿಲ್ಲ ಪಾಟೀಲರ  ನಾಟಕಗಳು, ಇವರ ತೇರು ಕಾದಂಬರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಸಂದಿದೆ.  ಮಲ್ಲಾಡಿಹಳ್ಳಿಯ ಅನಾಥ ಸೇವಾಶ್ರಮದ ...

READ MORE

Related Books