ಮಹಾಮಾನವ ಬಸವಣ್ಣ

Author : ವಿ. ಮುನಿವೆಂಕಟಪ್ಪ

Pages 200

₹ 125.00




Year of Publication: 2014
Published by: ವಿಚಾರವಾದಿ ಪ್ರಕಾಶನ
Address: # 1240, 3ನೇ ಅಡ್ಡರಸ್ತೆ. ಗಂಗೆ ರಸ್ತೆ, ಕುವೆಂಪುನಗರ, ಮೈಸೂರು-570023
Phone: 9448746650

Synopsys

ಲೇಖಕ , ಚಿಂತಕ ಡಾ. ವಿ. ಮುನಿವೆಂಕಟಪ್ಪ ಅವರ ಕೃತಿ-ಮಹಾಮಾನವ ಬಸವಣ್ಣ. 12ನೇ ಶತಮಾನದಲ್ಲಿ ಪುರೋಹಿತಶಾಹಿ ವ್ಯವಸ್ಥೆಯ ವಿರುದ್ಧ ಜನಜಾಗೃತಿ ಮೂಡಿಸಲು ಬಸವಣ್ಣನವರು ಅನುಭವ ಮಂಟಪ ನಿರ್ಮಿಸಿದ್ದು, ಅತ್ಯಂತ ನಿಕೃಷ್ಟ ಜಾತಿಯ ಅಲ್ಲಮನನ್ನು ಅಧ್ಯಕ್ಷರನ್ನಾಗಿಸಿದ್ದು, ಅನುಭವ ಮಂಟಪದ ಆಶಯವೇ ಇಡೀ ಮಾನವ ಕುಲದ ಅಭಿವೃದ್ಧಿಯಾಗಿಸುವುದು-ಇಂತಹ ಉದ್ದೇಶ ಸಾಧನೆಗೆ ಮೀಸಲಿಟ್ಟಿದ್ದು, ಶರಣ ಧರ್ಮ ಚಳವಳಿಯ ಒಟ್ಟು ಕಾರ್ಯ ಸ್ವರೂಪವಾಗಿತ್ತು. ಇಂತಹ ವಿಚಾರಗಳನ್ನು ವ್ಯಕ್ತಪಡಿಸುವ ಕೃತಿ ಇದು.

About the Author

ವಿ. ಮುನಿವೆಂಕಟಪ್ಪ

ಲೇಖಕ, ಚಿಂತಕ ವಿ. ಮುನಿವೆಂಕಟಪ್ಪ ಅವರು ಸೈದ್ಧಾಂತಿಕ ಬದ್ಧತೆಯನ್ನು ಉಸಿರಾಗಿಸಿಕೊಂಡವರು. ಕೋಲಾರ ತಾಲೂಕಿನ ಎಡಹಳ್ಳಿಯವರು. ಕೃತಿಗಳು: ಮಹಿಳಾ ಸಬಲೀಕರಣ, ದಲಿತ ಚಳವಳಿ: ಒಂದು ಅವಲೋಕನ, ಸಾಮಾಜಿಕ ದಾರ್ಶನಿಕರು, ವಿಶ್ವಚೇತನ ಬುದ್ಧ, ಮಹಾ ಮಾನವ ಬುದ್ಧ, ಮಹಾಮಾನವ ಬಸವಣ್ಣ, ಶರಣಧರ್ಮ ಚರಿತ್ರೆ, ದಲಿತ ಚಳವಳಿ ಮತ್ತು ಇತರೆ ಲೇಖನಗಳು ಬಹುಜನ ಭಾರತ, ಬಹುಜನ ಚಳವಳಿ, ಬಹುಜನ ಸಮಾಜ, ಅಂಬೇಡ್ಕರ ಪರಿಕಲ್ಪನೆ ಹೀಗೆ ಹತ್ತು ಹಲವು ಕೃತಿಗಳ ಮೂಲಕ ಓದುಗರ ಸ್ವಾಭಿಮಾನವನ್ನು ಬಡಿದೆಬ್ಬಿಸುತ್ತಾರೆ. ದಲಿತ ಚಳವಳಿ ನಡೆದು ಬಂದ ದಾರಿಯ ಚರಿತ್ರೆಯನ್ನು ಸುಮಾರು 17 ಸಂಪುಟಗಳಲ್ಲಿ ದಾಖಲಿಸಿದ್ದು ಇವರ ಓದಿನ ...

READ MORE

Related Books