ಮಹಾಮಾನವ ಡಾ. ಬಿ.ಆರ್. ಅಂಬೇಡ್ಕರ್

Author : ವಿ. ಮುನಿವೆಂಕಟಪ್ಪ

Pages 230

₹ 150.00




Year of Publication: 2014
Published by: ವಿಚಾರವಾದಿ ಪ್ರಕಾಶನ
Address: # 1240, 3ನೇ ಅಡ್ಡರಸ್ತೆ, ಗಂಗೆ ರಸ್ತೆ, ಕುವೆಂಪುನಗರ, ಮೈಸೂರು-570023
Phone: 9448746650

Synopsys

ಲೇಖಕ, ಚಿಂತಕ ಡಾ. ಮುನಿ ವೆಂಕಟಪ್ಪ ಅವರ ಕೃತಿ-ಮಹಾಮಾನವ ಡಾ. ಬಿ.ಆರ್. ಅಂಬೇಡ್ಕರ್. ಭಾರತಕ್ಕೆ ಅತ್ಯುನ್ನತ ಶ್ರೇಣಿಯ ಹಾಗೂ ವಿಶ್ವದ ಗಮನ ಸೆಳೆದ ಸಂವಿಧಾನದ ನಿರ್ಮಾತೃ ಡಾ. ಬಿ.ಆರ್. ಅಂಬೇಡ್ಕರ್ ಸಾಧನೆ, ದಲಿತ ಕಳಕಳಿ, ದಲಿತರಲ್ಲಿಯೂ ಮಾನವೀಯ ಸಂವೇಧನೆ, ಅಜ್ಞಾನ ನಿವಾರಣೆ,ಐಕ್ಯತೆ ಸಾಧಿಸುವ ಬಗೆ ಇತ್ಯಾದಿ ಕುರಿತಂತೆ ಲೇಖಕರು ತಮ್ಮ ವಿಚಾರಗಳನ್ನು ಲೇಖನ ರೂಪದಲ್ಲಿ ವ್ಯಕ್ತಪಡಿಸಿದ್ದಾರೆ. ಈ ಚಿಂತನೆಯ ಸಾಲಿನಲ್ಲಿ ಸಾಗುವ ಇತರೆ ಲೇಖಕರ ಬರೆಹಗಳನ್ನೂ ಸಹ ಇಲ್ಲಿ ಬಳಸಿಕೊಂಡಿದ್ದಾರೆ. ಅಂಬೇಡ್ಕರ್ ಅವರ ಮಹಾಮಾನವತೆಯ ಎತ್ತರವನ್ನು ಕಾಣಿಸುವುದು ಈ ಕೃತಿಯ ಉದ್ದೇಶವಾಗಿದೆ.

About the Author

ವಿ. ಮುನಿವೆಂಕಟಪ್ಪ

ಲೇಖಕ, ಚಿಂತಕ ವಿ. ಮುನಿವೆಂಕಟಪ್ಪ ಅವರು ಸೈದ್ಧಾಂತಿಕ ಬದ್ಧತೆಯನ್ನು ಉಸಿರಾಗಿಸಿಕೊಂಡವರು. ಕೋಲಾರ ತಾಲೂಕಿನ ಎಡಹಳ್ಳಿಯವರು. ಕೃತಿಗಳು: ಮಹಿಳಾ ಸಬಲೀಕರಣ, ದಲಿತ ಚಳವಳಿ: ಒಂದು ಅವಲೋಕನ, ಸಾಮಾಜಿಕ ದಾರ್ಶನಿಕರು, ವಿಶ್ವಚೇತನ ಬುದ್ಧ, ಮಹಾ ಮಾನವ ಬುದ್ಧ, ಮಹಾಮಾನವ ಬಸವಣ್ಣ, ಶರಣಧರ್ಮ ಚರಿತ್ರೆ, ದಲಿತ ಚಳವಳಿ ಮತ್ತು ಇತರೆ ಲೇಖನಗಳು ಬಹುಜನ ಭಾರತ, ಬಹುಜನ ಚಳವಳಿ, ಬಹುಜನ ಸಮಾಜ, ಅಂಬೇಡ್ಕರ ಪರಿಕಲ್ಪನೆ ಹೀಗೆ ಹತ್ತು ಹಲವು ಕೃತಿಗಳ ಮೂಲಕ ಓದುಗರ ಸ್ವಾಭಿಮಾನವನ್ನು ಬಡಿದೆಬ್ಬಿಸುತ್ತಾರೆ. ದಲಿತ ಚಳವಳಿ ನಡೆದು ಬಂದ ದಾರಿಯ ಚರಿತ್ರೆಯನ್ನು ಸುಮಾರು 17 ಸಂಪುಟಗಳಲ್ಲಿ ದಾಖಲಿಸಿದ್ದು ಇವರ ಓದಿನ ...

READ MORE

Related Books