ಮಹಾರಾಷ್ಟ್ರದ ಕನ್ನಡ ಶಾಸನಗಳು

Author : ಎಂ.ಎಂ. ಕಲಬುರ್ಗಿ

Pages 50

₹ 30.00




Year of Publication: 2012
Published by: ಕನ್ನಡ ಸಾಹಿತ್ಯ ಪರಿಷತ್ತು, ಬೆಂಗಳೂರು
Address: ಪಂಪಮಹಾಕವಿ ರಸ್ತೆ, ಚಾಮರಾಜಪೇಟೆ ಬೆಂಗಳೂರು-560018

Synopsys

ಮೌರ್ಯರು ಶಾತವಾಹನರು ಪ್ರಾಕೃತದಲ್ಲಿ ಶಾಸನಗಳನ್ನು ರಚಿಸಿದರು. ಆ ಬಳಿಕ ಮಹಾರಾಷ್ಟ್ರದಲ್ಲಿ ಹೆಚ್ಚು ದೊರೆತದ್ದು ಕನ್ನಡ ಶಾಸನಗಳೇ. ಅದರಲ್ಲಿಯೂ ಕಲ್ಯಾಣದ ಚಾಲುಕ್ಯರ ಅವಧಿಯಲ್ಲಿ ವಿಶೇಷವಾಗಿ ಆರನೇ ವಿಕ್ರಮಾದಿತ್ಯನ ಕಾಲದಲ್ಲಿ ಕನ್ನಡ ಶಾಸನಗಳು ಹೆಚ್ಚು ಹೆಚ್ಚು ಕಾಣಿಸಿಕೊಂಡವು. ಮಹಾರಾಷ್ಟ್ರದಲ್ಲಿರುವ ಕನ್ನಡ ಶಾಸನಗಳ ಮಹತ್ವ, ಕರ್ನಾಟಕದ ಅಂದಿನ ಸ್ಥಿತಿಗತಿ ಇವುಗಳನ್ನು ಅರಿಯಲು ಕೃತಿ ಸಹಾಯಕ.

About the Author

ಎಂ.ಎಂ. ಕಲಬುರ್ಗಿ
(28 November 1938 - 30 August 2015)

ಕರ್ನಾಟಕದಲ್ಲಿ ಸಂಶೋಧನಾ ಕ್ಷೇತ್ರದ ಪ್ರಮುಖ ಹೆಸರು ಎಂ.ಎಂ. ಕಲಬುರ್ಗಿ. ಶಾಸನಶಾಸ್ತ್ರ, ಸಾಹಿತ್ಯ ಚರಿತ್ರೆ, ಛಂದಸ್ಸು, ಇತಿಹಾಸ, ವಾಸ್ತುಶಿಲ್ಪ, ಗ್ರಂಥಸಂಪಾದನೆ, ಹಸ್ತಪ್ರತಿಶಾಸ್ತ್ರ, ಜಾನಪದ, ಸ್ಥಳನಾಮಗಳ ಅಧ್ಯಯನ, ಸಾಹಿತ್ಯ ವಿಮರ್ಶೆ ಕ್ಷೇತ್ರಗಳಲ್ಲಿ ಹರಡಿಕೊಂಡಿವೆ. ಮಲ್ಲೇಶಪ್ಪ ಮಡಿವಾಳಪ್ಪ ಕಲಬುರ್ಗಿಯವರು ಬಿಜಾಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಯರಗಲ್ಲ ಗ್ರಾಮದಲ್ಲಿ 1938ರ ನವೆಂಬರ್ 28ರಂದು ಜನಿಸಿದರು. ತಾಯಿ ಗುರಮ್ಮ; ತಂದೆ ಮಡಿವಾಳಪ್ಪ. ಕಲಬುರ್ಗಿಯವರು ಕರ್ನಾಟಕ ವಿಶ್ವವಿದ್ಯಾಲಯದಿಂದ ಬಿ.ಎ (1960) ಮತ್ತು  ಎಂ.ಎ (1962) ಪದವಿ ಪಡೆದ ಅವರು ಸಲ್ಲಿಸಿದ ‘ಕವಿರಾಜಮಾರ್ಗ ಪರಿಸರದ ಕನ್ನಡ ಸಾಹಿತ್ಯ’ (1968) ಎಂಬ ಮಹಾಪ್ರಬಂಧಕ್ಕೆ ಪಿ.ಎಚ್.ಡಿ. ಪದವಿ ಸಂದಿತ್ತು. ಕರ್ನಾಟಕ ಕಾಲೇಜಿನಲ್ಲಿ ...

READ MORE

Related Books