ಮಹರ್ಷಿ ರಮಣರೊಂದಿಗೆ ಮಾತುಕತೆ

Author : ಎನ್.ಎಸ್. ಲಕ್ಷ್ಮೀನಾರಾಯಣ ಭಟ್ಟ

Pages 120

₹ 108.00




Year of Publication: 2020
Published by: ಅಂಕಿತ ಪುಸ್ತಕ
Address: 53, ಶ್ಯಾಮ್‌ಸಿಂಗ್ ಕಾಂಪ್ಲೆಕ್ಸ್, ಗಾಂಧಿಬಜಾರ್ ಮುಖ್ಯರಸ್ತೆ ಬಸವನಗುಡಿ, ಬೆಂಗಳೂರು - 560 004
Phone: 08026617100

Synopsys

ರಮಣ ಮಹರ್ಷಿಗಳು ಅಧ್ಯಾತ್ಮ ಜೀವಿಗಳು. ಸರಳವಾಗಿ ಬದುಕಿ ಬೌದ್ಧಿಕ ಎತ್ತರವನ್ನು ಕಂಡವರು. ಜೀವನ ಸಂದೇಶಗಳನ್ನು ನೀಡಿ ಅಪಾರ ಅನುಯಾಯಿಗಳನ್ನು ಹೊಂದಿದವರು. ಇಂತಹವರ ಬಗ್ಗೆ ವಿಚಾರಗಳನ್ನು ದಾಖಲಿಸಿದ ಕೃತಿ ಇದು. ಸರಳ ಭಾಷೆಯೊಂದಿಗೆ ಮಹರ್ಷಿಗಳ ವ್ಯಕ್ತಿತ್ವವನ್ನು ತೋರಿದ್ದು, ಓದುಗರಲ್ಲಿ ಅನುಭಾವ ಮೂಡಿಸುತ್ತದೆ- ಈ ಕೃತಿ; ಮಹರ್ಷಿ ರಮಣರೊಂದಿಗೆ ಮಾತುಕತೆ. ಕೃತಿಯನ್ನು ರಚಿಸಿದವರು-ಎನ್.ಎಸ್. ಲಕ್ಷ್ಮೀ ನಾರಾಯಣ ಭಟ್ಟ.

About the Author

ಎನ್.ಎಸ್. ಲಕ್ಷ್ಮೀನಾರಾಯಣ ಭಟ್ಟ
(29 October 1936 - 06 March 2021)

ಬೆಂಗಳೂರು ವಿಶ್ವವಿದ್ಯಾನಿಲಯದಲ್ಲಿ ಕನ್ನಡ ವಿಭಾಗದ ಮುಖ್ಯಸ್ಥರಾಗಿ ನಿವೃತ್ತರಾಗಿರುವ ಪ್ರೊ. ಎನ್.ಎಸ್. ಲಕ್ಷ್ಮೀನಾರಾಯಣ ಭಟ್ಟ ಕನ್ನಡದ ಜನಪ್ರಿಯ ಕವಿಗಳಲ್ಲಿ ಒಬ್ಬರು. ಮೂಲತಃ ಶಿವಮೊಗ್ಗದವರಾದ ಅವರು ಸದ್ಯ ಬೆಂಗಳೂರು ನಗರದ ನಿವಾಸಿ. ಅವರ ತಂದೆ ಶಿವರಾಮ ಭಟ್ಟ, ತಾಯಿ ಮೂಕಾಂಬಿಕೆ. ಅವರ ಪೂರ್ಣ ಹೆಸರು ನೈಲಾಡಿ ಶಿವರಾಮ ಲಕ್ಷ್ಮೀನಾರಾಯಣ ಭಟ್ಟ. ಅವರು ಕವಿ ಮಾತ್ರವಲ್ಲದೆ ವಿಮರ್ಶಕ ಹಾಗೂ ವಾಗ್ಮಿ. ಅವರ ಭಾವಗೀತೆಗಳು ಕ್ಯಾಸೆಟ್‌ಗಳ ಮೂಲಕಜನಪ್ರಿಯಗೊಂಡಿವೆ. ವೃತ್ತ, ಸುಳಿ, ನಿನ್ನೆಗೆ ನನ್ನ ಮಾತು, ದೀಪಿಕಾ ಮತ್ತು ಬಾರೋ ವಸಂತ (ಕವನ ಸಂಗ್ರಹಗಳು), ಹೊರಳು ದಾರಿಯಲ್ಲಿ ಕಾವ್ಯ (ವಿಮರ್ಶೆ), ಜಗನ್ನಾಥ ವಿಜಯ, ಮುದ್ರಾ ಮಂಜೂಷ, ಕರ್ಣ, ಕುಂತಿ, ಕನ್ನಡ ...

READ MORE

Related Books