ಮಹಾತ್ಮ ಗಾಂಧಿ ಮತ್ತು ಕನ್ನಡ ಸಾಹಿತ್ಯ ಅನುಸಂಧಾನದ ಮಾದರಿಗಳು

Author : ಸಿ.ಎನ್. ರಾಮಚಂದ್ರನ್

Pages 384

₹ 400.00




Year of Publication: 2019
Published by: ಸಪ್ನ ಬುಕ್ ಹೌಸ್
Address: 3ನೇ ಮುಖ್ಯರಸ್ತೆ, ಗಾಂಧಿನಗರ, ಬೆಂಗಳೂರು

Synopsys

ಖ್ಯಾತ ಅನುವಾದಕ ಹಾಗೂ ವಿಮರ್ಶಕ ಡಾ. ಸಿ.ಎನ್. ರಾಮಚಂದ್ರನ್ ಅವರ ಕೃತಿ-ಮಹಾತ್ಮಗಾಂಧಿ ಮತ್ತು ಕನ್ನಡ ಸಾಹಿತ್ಯ ಅನುಸಂಧಾನ ಮಾದರಿಗಳು.. ಕನ್ನಡ ಸಾಹಿತ್ಯದಲ್ಲಿ ಮಹಾತ್ಮ ಗಾಂಧಿ ಕುರಿತ ಸಾಹಿತ್ಯ ವಿಫುಲವಾಗಿ ಬೆಳೆದಿದೆ. ಬಹುತೇಕ ಕೃತಿಗಳು ಗಾಂಧಿಯ ಜೀವನ ಚರಿತ್ರೆಗೆ ಸೀಮಿತವಾಗಿವೆ. ಅವರ ಬದಕನ್ನು ವಿಮರ್ಶೆಗೆ ಒಳಪಡಿಸುವ ಕೃತಿಗಳು ಕಡಿಮೆ. ಇತ್ತೀಚೆಗೆ ಆ ರೀತಿಯ ಕೃತಿಗಳು ಪ್ರಕಟವಾಗುತ್ತವೆ. ಮಹಾತ್ಮ ಗಾಂಧೀಜಿಯ ಬದುಕು ಸಾಧನೆಯನ್ನು ಹೊಸ ದೃಷ್ಟಿಯಿಂದ ನೋಢುವ ಬರಹಗಳನ್ನು ಈ ಕೃತಿ ಒಳಗೊಂಡಿದೆ.

About the Author

ಸಿ.ಎನ್. ರಾಮಚಂದ್ರನ್

ರಾಮಚಂದ್ರನ್ ಅವರು ಜನಿಸಿದ್ದು (ಜ ೧೯೩೬) ಮೈಸೂರು ಜಿಲ್ಲೆಯ ಚಿಲ್ಕುಂದ ಗ್ರಾಮದಲ್ಲಿ. ಮೈಸೂರು ವಿಶ್ವವಿದ್ಯಾಲಯದಿಂದ ಎಂ.ಎ. ಪದವಿ, ಅಮೆರಿಕೆಯ ಮಯಾಮಿ ವಿಶ್ವವಿದ್ಯಾಲಯದಿಂದ ಪಿಎಚ್. ಡಿ. ಪದವಿ. ಕರ್ನಾಟಕ, ಮಹಾರಾಷ್ಟ್ರ, ಅಮೆರಿಕ, ಸೌದಿ ಅರೇಬಿಯಾ, ಸೋಮಾಲಿಯಾಗಳಲ್ಲಿ ಅಧ್ಯಾಪಕರಾಗಿ ಕಾರ್‍ಯ ನಿರ್ವಹಿಸಿದ್ದಾರೆ. ೧೯೯೬ರಲ್ಲಿ ಮಂಗಳೂರು ವಿಶ್ವವಿದ್ಯಾಲಯದಿಂದ ಅಧ್ಯಾಪಕರಾಗಿ ನಿವೃತ್ತಿ. ಸಾಹಿತ್ಯ ವಿಮರ್ಶೆ, ವಸಾಹತೋತ್ತರ ಚಿಂತನೆ, ತೌಲನಿಕ ಸಾಹಿತ್ಯ, ಪರಂಪರೆ ಪ್ರತಿರೋಧ, ಎಡ್ವರ್ಡ್ ಸೈದ್, ಬಯಲುರೂಪ, ರಕ್ತ-ರೂಪಣೆ, ಹೊಸ ಮಡಿಯ ಮೇಲೆ ಚದುರಂಗ, ಗಿರೀಶ ಕಾರ್ನಾಡರ ಚಾರಿತ್ರಿಕ ನಾಟಕಗಳು ವಿಮರ್ಶಾ ಕೃತಿಗಳು. ಶೋಧ ಕಾದಂಬರಿ, ಕಸಾಂದ್ರ ಕಥಾ ಸಂಕಲನ. ಇನಾಂದಾರ್ ಪ್ರಶಸ್ತಿ, ...

READ MORE

Related Books