ಮಹೇಶ್ವರಿ

Author : ಸು. ರುದ್ರಮೂರ್ತಿ ಶಾಸ್ತ್ರಿ

Pages 244

₹ 275.00




Year of Publication: 2023
Published by: ತನು ಮನು ಪ್ರಕಾಶನ
Address: ತನು ಮನು ಪ್ರಕಾಶನ, ನಂ.1267, 1 ನೇ ಕ್ರಾಸ್, 2 ನೇ ಹಂತ, ಶ್ರೀರಾಮಪುರ 2 ನೇ ಹಂತ, ವಿವೇಕಾನಂದ ವೃತ್ತದ ಹತ್ತಿರ, ಮೈಸೂರು - 570023
Phone: 9448056562

Synopsys

ಮಹೇಶ್ವರಿ ಸು.ರುದ್ರಮೂರ್ತಿ ಶಾಸ್ತ್ರೀ ಅವರ ಈ ಕಾದಂಬರಿ ಇತ್ತೀಚಿನ ಕನ್ನಡ ಕಾದಂಬರಿಕ್ಷೇತ್ರಕ್ಕೊಂದು ವಿಶಿಷ್ಟ ಕೊಡುಗೆ ,ಶೂದ್ರಕನ ಮ್ರುಚ್ಛಕಟಿಕ ನಾಟಕವನ್ನಾದರಿಸಿ ಮೈದಾಳಿರುವ ಈ ಕಾದಂಬರಿ ಪ್ರಸ್ತುತ ಸಾಮಾಜಿಕ, ರಾಜಕೀಯ, ಸಾಂಸ್ಕೃತಿಕ ಹಾಗೂ ಆರ್ಥಿಕ ವ್ಯವಸ್ಥೆಗಳ ಮೇಲಾಟಕ್ಕೊಂದು ಕ್ಷಕಿರಣದ ಸಮರ್ಥ ಕನ್ನಡಿಯಂತೆ ಪಡಿಮೂಡಿದೆ,ಜತೆಗೆ ಹಿಡಿದ ಪುಸ್ತಕ ವನ್ನು ಕೆಳಗಿಡದಂತೆ ಒಂದೇ ದಿಕ್ಕಿಗೆ ಓದಿಸಿಕೊಂಡು ಹೋಗುತ್ತದೆ.

About the Author

ಸು. ರುದ್ರಮೂರ್ತಿ ಶಾಸ್ತ್ರಿ
(11 November 1948)

ಲೇಖಕ ರುದ್ರಮೂರ್ತಿ ಶಾಸ್ತ್ರಿ ಅವರು ಮೂಲತಃ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸುಗ್ಗನಹಳ್ಳಿಯವರು. ತಂದೆ-ಎಸ್.ಎನ್. ಶಿವರುದ್ರಯ್ಯ, ತಾಯಿ- ಸಿದ್ಧಗಂಗಮ್ಮ. ಪ್ರಾರಂಭಿಕ ಶಿಕ್ಷಣ ಹುಟ್ಟೂರಿನಲ್ಲಿ , ಪ್ರೌಢಶಾಲೆಯನ್ನು ರಾಮನಗರದಲ್ಲಿ ಪೂರ್ಣಗೊಳಿಸಿದರು. ಬೆಂಗಳೂರು ವಿಶ್ವವಿದ್ಯಾಲಯದಿಂದ ಎಂ.ಎ ಪದವೀಧರರು. ಬೆಂಗಳೂರಿನ ರೇಣುಕಾಚಾರ್ಯ ಸಂಜೆ ಕಾಲೇಜಿನಲ್ಲಿ ಕನ್ನಡ ಅಧ್ಯಾಪಕರಾಗಿದ್ದರು. ನಂತರ ವೃತ್ತಿಗೆ ರಾಜೀನಾಮೆ ನೀಡಿ ಸಾಹಿತ್ಯ ಸೇವೆಯಲ್ಲಿ ತೋಡಗಿ, ಹಲವಾರು ಕೃತಿಗಳನ್ನು ಪ್ರಕಟಿಸಿದ್ದಾರೆ. ‘ಭಾವ ಲಹರಿ’, ಪರಿ, ಅಂತರಂಗ-ಬಹಿರಂಗ, ಚಿತ್ರಕಲ್ಪನೆ, ರಾಗ, ನಾಡಗೀತೆಗಳು, ನಾದರೂಪಕ ಕವನ ಸಂಕಲನಗಳು. ಪ್ರಾಸ-ಪ್ರಯಾಸ, ಕೆಂಪಭಾರತಂ, ಕೆಂಪರಾಮಾಯಣಂ, ಕೆಂಪನ ವಚನಗಳು, ಅಲ್ಪಜ್ಞನ ವಚನಗಳು ಮುಂತಾದ ಹಾಸ್ಯ ಸಂಕಲನಗಳು ಸೇರಿ ಸುಮಾರು ...

READ MORE

Related Books