ಮಕ್ಕಳ ಪದ್ಯಮಂಜರಿ

Author : ಕಯ್ಯಾರ ಕಿಞ್ಣಣ್ಣ ರೈ

Pages 84

₹ 108.00




Published by: ಮಣಿಪಾಲ ಯುನಿವರ್ಸಿಟಿ ಪ್ರೆಸ್

Synopsys

ಸಾಹಿತಿ ಕಯ್ಯಾರ ಕಿಞ್ಣಣ್ಣ ರೈ ಅವರು ಮಕ್ಕಳಿಗಾಗಿ ಬರೆದ ಕವನಗಳ ಸಂಕಲನ ‘ಮಕ್ಕಳ ಪದ್ಯಮಂಜರಿ’. ಮಣಿಪಾಲ ಯುನಿವರ್ಸಿಟಿ ಪ್ರೆಸ್ ಪ್ರಕಟಿಸಿರುವ ಈ ಕೃತಿಯಲ್ಲಿ ಕಯ್ಯಾರರ ಆಯ್ದ ಕೆಲವು ಕವನಗಳನ್ನು ಮುದ್ರಣ ಮಾಡಲಾಗಿದೆ.

About the Author

ಕಯ್ಯಾರ ಕಿಞ್ಣಣ್ಣ ರೈ
(08 June 1915 - 09 August 2015)

 ನಾಡೋಜ ಡಾ.ಕಯ್ಯಾರ ಕಿಞ್ಞಣ್ಣ ರೈ, ಅಖಿಲಭಾರತ ಮಟ್ಟದಲ್ಲಿ ಜರುಗಿದ 66 ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದರು. ಕೇರಳ ರಾಜ್ಯದಲ್ಲಿರುವ ಕಾಸರಗೋಡು ತಾಲೂಕಿನ ಪೆರಡಾಲ ಗ್ರಾಮದಲ್ಲಿ 1915ರ ಜೂನ್ 8 ರಂದು ಜನಿಸಿದರು. ತಂದೆ ದುಗ್ಗಪ್ಪ ರೈ, ತಾಯಿ ದೈಯಕ್ಕೆ. ಪೆರಡಾಲ ಗ್ರಾಮದ ನವಜೀವನ ಪ್ರೌಢಶಾಲೆಯಲ್ಲಿ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದರು. ಕೇರಳ ಸಂಗೀತ ನಾಟಕ ಆಕಾಡೆಮಿಯ ಸದಸ್ಯರೂ ಆಗಿದ್ದರು. ಅಲ್ಲದೆ ಕಾಸರಗೋಡು ತಾಲೂಕನ್ನು ಕರ್ನಾಟಕ ರಾಜ್ಯಕ್ಕೆ ಸೇರಿಸಲು ಸಹ ಹೋರಾಟ ಮಾಡಿದವರು.. ಶ್ರೀಮುಖ, ಐಕ್ಯಗಾನ, ಪುನರ್ನವ, ಚೇತನ, ಕೊರಗ, ಶತಮಾನದ ಗಾನ, ಗಂಧವತಿ, ಪ್ರತಿಭಾ ಪಯಸ್ವಿನಿ, ಮೊದಲಾದ ಕನ್ನಡ ಕವನ ಸಂಕಲನಗಳನ್ನು ರಚಿಸಿದ್ದಾರೆ. ಕಾರ್ನಾಡ ಸದಾಶಿವರಾವ, ...

READ MORE

Related Books