ಮಕ್ಕಳಿಗಾಗಿ ಕೆ. ಎಸ್. ನರಸಿಂಹಸ್ವಾಮಿ

Author : ನ. ರವಿಕುಮಾರ್

Pages 40

₹ 25.00




Year of Publication: 2018
Published by: ಕೆ. ಎಸ್. ನರಸಿಂಹಸ್ವಾಮಿ ಟ್ರಸ್ಟ್,
Address: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಆವರಣ , ನಾಲ್ವಡಿ ಕೃಷ್ಣರಾಜ ಒಡೆಯರ್‍ ಕಲಾ ಭವನ್ ಮಂಡ್ಯ
Phone: 9916796832

Synopsys

ಅಭಿನವ’ ಸಂಪಾದಕರಾಗಿರುವ ನ. ರವಿಕುಮಾರ್‌ ಅವರ ಕೃತಿ ’ಮಕ್ಕಳಿಗಾಗಿ ಕೆ. ಎಸ್. ನರಸಿಂಹಸ್ವಾಮಿ’. ಕನ್ನಡದ ಪ್ರಮುಖ ಕವಿಗಳಲ್ಲಿ ಒಬ್ಬರಾದ ಕೆ. ಎಸ್. ನರಸಿಂಹಸ್ವಾಮಿ ಅವರ ಬದುಕು , ಬರಹವನ್ನು ಮಕ್ಕಳ ಮನಸ್ಸಿಗೆ ಹಿತವಾಗುವಂತೆ, ಸರಳ ರೀತಿಯಲ್ಲಿ ಗ್ರಹಿಸಲು ಸಾಧ್ಯವಾಗುವಂತೆ ಈ ಕೃತಿಯನ್ನು ಹೊರತರಲಾಗಿದೆ. ಇದಕ್ಕೆ ಪೂರಕವಾಗಿ  ಪುಸ್ತಕದಲ್ಲಿರುವ ಚಿತ್ರಗಳು ಮಕ್ಕಳ ಮನಸ್ಸಿನ ಮೇಲೆ ಓದುವಂತೆ, ತಿಳಿದುಕೊಳ್ಳುವ ಆಸಕ್ತಿಯನ್ನು ಹೆಚ್ಚಿಸುವಂತೆ ಮೆರಗು ನೀಡಿದೆ.

 

About the Author

ನ. ರವಿಕುಮಾರ್
(02 February 1969)

ನ. ರವಿಕುಮಾರ್ ಅವರು ಮೂಲತಃ ತುಮಕೂರಿನವರು. ಕುಣಿಗಲ್ ತಾಲೋಕಿನ ಪುಟ್ಟಯ್ಯನಪಾಳ್ಯ, ಹಾಲಶೆಟ್ಟಿಹಳ್ಳಿ, ಕೆಂಪಸಾಗರ, ಬೆಂಗಳೂರು ಮತ್ತು ಮೈಸೂರುಗಳಲ್ಲಿ ವಿದ್ಯಾಭ್ಯಾಸ ಪೂರ್ಣಗೊಳಿಸಿದ ಅವರು, ಎಸ್.ಕೆ. ಎಫ್. ಬೇರೀಂಗ್ಸ್ ಕಾರ್ಖಾನೆಯಲ್ಲಿ 25 ವರ್ಷಗಳ ದುಡಿದಿದ್ದಾರೆ. ಆನಂತರ ‘ಅಭಿನವ’ ಪ್ರಕಾಶನವನ್ನು ಆರಂಭಿಸಿ ಆ ಮೂಲಕ ವಿವಿಧ ಲೇಖಕರ  500ಕ್ಕೂ ಹೆಚ್ಚು ಪುಸ್ತಕಗಳನ್ನು ಪ್ರಕಟಿಸಿದ್ದಾರೆ. ಹಾಗೂ ಅಭಿನವ ಚಾತುರ್ಮಾಸಿಕ ಪತ್ರಿಕೆಯ ಸಂಪಾದಕರಾಗಿಯೂ ಕಾರ್ಯನಿರ್ವಹಿಸಿದ್ದಾರೆ. ಉಪನಿಷತ್ತು(2018), ಮಕ್ಕಳಿಗಾಗಿ ಕೆ.ಎಸ್ . ನರಸಿಂಹಸ್ವಾಮಿ,  ಆಯ್ದ ವಿಮರ್ಶೆಗಳು, ದೇವರ ಗೊಡವೆ ಕೂಡಾ ನನಗೆ ಬೇಡ, ಮನುಕುಲದ ಮಾತುಗಾರ, ಮಾತು ತಲೆ ಎತ್ತಿದ ಬಗೆ ಅವರ ಪ್ರಕಟಿತ ಕೃತಿಗಳು.  ಕರ್ನಾಟಕ ಪ್ರಕಾಶಕರ ...

READ MORE

Related Books