ಮಕ್ಕಳಿಗೆ ಬೇಕು ಹಣಕ್ಲಾಸು: ಇದು ಪೋಷಕರ ಕೈಪಿಡಿ

Author : ರಂಗಸ್ವಾಮಿ ಮೂಕನಹಳ್ಳಿ

Pages 72

₹ 63.00




Year of Publication: 2020
Published by: ಸಮನ್ವಿತ ಪ್ರಕಾಶನ
Address: ಬೆಂಗಳೂರು
Phone: 9844192952

Synopsys

ಮಕ್ಕಳಿಗೆ ಬೇಕು ಹಣಕ್ಲಾಸು: ಇದು ಪೋಷಕರ ಕೈಪಿಡಿ-ಈ ಕೃತಿಯನ್ನು ರಂಗಸ್ವಾಮಿ ಮೂಕನಹಳ್ಳೀ ಅವರು ರಚಿಸಿದ ಕೃತಿ. ಮಕ್ಕಳಿಗೂ ಆರ್ಥಿಕತೆ ಸಮಗ್ರ ಚಿತ್ರಣ ನೀಡಬೇಕು. ಅವರಿಗೂ ಹಣ ಎಂದರೇನು? ವ್ಯಕ್ತಿಗತ ಹಾಗೂ ಸಮಾಜದ ವ್ಯವಸ್ಥೆಯಲ್ಲಿ ಹಣದ ಪ್ರಾಮುಖ್ಯತೆ ಏನು? ಎಂಬಿತ್ಯಾದಿ ವಿಷಯಗಳನ್ನು ಕುರಿತು ಸಲಹೆ ರೂಪದಲ್ಲಿ ಲೇಖಕರು ವಿವರಿಸಿದ್ದಾರೆ.  

About the Author

ರಂಗಸ್ವಾಮಿ ಮೂಕನಹಳ್ಳಿ

ರಂಗಸ್ವಾಮಿ ಮೂಕನಹಳ್ಳಿ ಅವರು ಜಗತ್ತಿನ ಹಲವು ರಾಷ್ಟ್ರಗಳಲ್ಲಿ ಇರುವ ಗ್ರಾಹಕರಿಗೆ ಹಣ ಹೂಡಿಕೆಯ ತಜ್ಞ. ಸಲಹೆಗಾರರಾಗಿ ವೃತ್ತಿ ನಿರತರು. ಹಲವಾರು ಉದ್ಯಮಗಳಲ್ಲಿ ಸಹ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಕನ್ನಡದ ಹಲವು ಪ್ರಮುಖ ಪತ್ರಿಕೆ ನಿಯತಕಾಲಿಕೆಗಳಲ್ಲಿ ಹಣಕಾಸು ವಿಷಯಗಳ ಬಗ್ಗೆ ತ ಅಂಕಣಗಳನ್ನು ನಿಯಮಿತವಾಗಿ ಬರೆಯುತ್ತ ಬಂದಿದ್ದಾರೆ. ಕನ್ನಡ ಮತ್ತು ಸ್ಪಾನಿಷ್ ಭಾಷೆಯ ಸಮಾನಾಂತರ ಗಾದೆಗಳನ್ನು ಗುರುತಿಸಿ ಕೃತಿಯನ್ನು ರಚಿಸಿದ್ದು, ಇದು ಇಂಗ್ಲಿಷ್ ಭಾಷೆಗೂ ಅನುವಾದಗೊಂಡಿದೆ. ಹಣಕಾಸಿಗೆ ಸಂಬಂಧಿಸಿದ ಮೂರು ಅಂಕಣ ಗುಚ್ಛಗಳ ಕೃತಿಗಳು ಸಹ ಪ್ರಕಟಗೊಂಡಿವೆ. ‘ಬದುಕಿಗೊಂದು ಆಶಾಭಾವ, ವಿತ್ತ ಜಗತ್ತು ತಿಳಿಯಬೇಕಾದ ವಿಷಯ ಹಲವು ಹತ್ತು’ ಅವರ ...

READ MORE

Related Books