ಮಳೆಬಿಲ್ಲು ( ಬಹುರೂಪಿ ಲೇಖನಗಳ ಸಂಕಲನ)

Author : ಲಲಿತಾ ಬೆಳವಾಡಿ

Pages 100

₹ 100.00




Year of Publication: 2019
Published by: ಹೆಚ್.ಎಸ್. ಆರ್.ಎ.ಪ್ರಕಾಶನ
Address: #2, ಶ್ರೀ ಅನ್ನಪೂರ್ಣೇಶ್ವರಿ ನಿಲಯ, 1ನೇ ಮುಖ್ಯರಸ್ತೆ, ಭೈರವೇಶ್ವರ ನಗರ, ಲಗ್ಗೆರೆ, ಬೆಂಗಳೂರು- 560 058
Phone: 7892793054

Synopsys

ಲಲಿತಾ ಬೆಳವಾಡಿ ಅವರ ಬಹುರೂಪಿ ಲೇಖನಗಳ ಸಂಕಲನ ಮಳೆಬಿಲ್ಲು. ಕೃತಿಯಲ್ಲಿ ಕನ್ನಡ ಕಥಾಗುಚ್ಛದ ಸಂಯೋಜಕಿ ಸುಮಾ ಕಳಸಾಪುರ ಅವರು ಬೆನ್ನುಡಿಯ ಮಾತುಗಳನ್ನು ಬರೆದಿದ್ದಾರೆ. ಅವರು ಹೇಳುವಂತೆ, ಲಲಿತಾ ಬೆಳವಾಡಿಯವರು ಪ್ರತಿವಾರವೂ ನಿಯೋಜಿಸಿರುವ ಥೀಮ್ ಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ವಿಭಿನ್ನ ಪ್ರಕಾರದ ಬರಹಗಳನ್ನು ಮಂಡಿಸಿದ್ದರು. ಆ ಬರಹಗಳ ಸಂಗ್ರಹವೇ ‘ಮಳೆಬಿಲ್ಲು’ ಎಂಬುದಾಗಿ ಹೇಳಿದ್ದಾರೆ.

About the Author

ಲಲಿತಾ ಬೆಳವಾಡಿ

ಲಲಿತ ಬೆಳವಾಡಿ ಚಿಕ್ಕಮಗಳೂರು ಜಿಲ್ಲೆಯ ಬೆಳವಾಡಿ ಗ್ರಾಮದವರು.ತಾಯಿ ಸಂಗೀತಗಾರ್ತಿ ಮತ್ತು ಬರಹಗಾರ್ತಿ,ತಂದೆ ಸರ್ಕಾರಿ ಶಾಲಾ ಶಿಕ್ಷಕರು. ಮದುವೆಯ ನಂತರ ಆಂದ್ರ ಪ್ರದೇಶದ ವಿಶಾಖ ಪಟ್ಟಣಂನಲ್ಲಿ 16 ವರ್ಷ  ವಾಸ ಮಾಡಿದ್ದಾರೆ.. ಚಿಕ್ಕ ವಯಸ್ಸಿನಿಂದಲೂ ಬರವಣಿಗೆ ಹವ್ಯಾಸ ಬೆಳೆಸಿಕೊಂಡ ಇವರ ಸಾಹಿತ್ಯ ಸೇವೆಗಾಗಿ ಪ್ರಶಸ್ತಿ ಪತ್ರ.ನೆನಪಿನ ಕಾಣಿಕೆಗಳು ಪಡೆದಿರುತ್ತಾರೆ.  ರಾಷ್ಟ್ರೀಯ ಅಂತರ ರಾಷ್ಟ್ರೀಯ ಅಖಿಲಭಾರತ ಕವಯತ್ರಿಯರ ಸಮ್ಮೇಳನ ಸಂಸ್ಥೆಯಲ್ಲಿ pattern member, Executive ಮಾತ್ರವಲ್ಲದೆ ಬೆಂಗಳೂರು ಝೋನ್ ನ ಅಧ್ಯಕ್ಷರೂ ಆಗಿದ್ದಾರೆ.. ನಾಲ್ಕು ವರ್ಷಗಳು ಕರ್ನಾಟಕದ ಇನ್ಚಾರ್ಜ್ ಆಗಿ ಕೆಲಸ ನಿರ್ವಹಿಸಿದ್ದಾರೆ. ಅಖಿಲ ಭಾರತ ಕವಯಿತ್ರಿಯರ ಸಮ್ಮೇಳನಕ್ಕಾಗಿ, ಗುಲ್ಬರ್ಗ ಬೀದರ್, ಮೈಸೂರು, ...

READ MORE

Related Books