ಮ್ಯಾನೇಜ್ ಮೆಂಟ್ ಭಗವದ್ಗೀತೆ

Author : ಮಹಾಬಲ ಸೀತಾಳಭಾವಿ

Pages 142

₹ 90.00




Year of Publication: 2013
Published by: ವಸಂತ ಪ್ರಕಾಶನ
Address: # 360, 10ನೇ ಬಿ;ಮುಖ್ಯರಸ್ತೆ, ಕಾಸ್ಮೊಪಾಲಿಟಿನ್ ಕ್ಲಬ್, ಜಯನಗರ ಪೂರ್ವ, ಜಯನಗರ, ಬೆಂಗಳೂರು-560011,
Phone: 0802244 3996

Synopsys

ಲೇಖಕ ಮಹಾಬಲ ಸೀತಾಳಭಾವಿ ಅವರ ಕೃತಿ-ಮ್ಯಾನೇಜ್ ಮೆಂಟ್ ಭಗವದ್ಗೀತೆ. ಯಾವುದೇ ಹೊಣೆಗಾರಿಕೆಯನ್ನು ನಿರ್ವಹಿಸುವುದು ಒಂದು ಕಲೆ. ಉದ್ದೇಶಿತ ಗುರಿ ತಲುಪುವವರೆಗೂ ಸಾಕಷ್ಟು ಸಹನೆ, ಧೈರ್ಯ, ವಿಶ್ವಾಸ ಅಗತ್ಯಗತ್ಯ. ಯಶಸ್ಸು ಇಂತಹ ಹಲವು ಅಂಶಗಳನ್ನು ಅವಲಂಬಿಸಿರುತ್ತದೆ. ಇಂತಹ ಸಂಗತಿಗಳ ಕುರಿತು ಭಗವದ್ಗೀತೆಯಲ್ಲಿ ಕೃಷ್ಣನು ಹೇಳಿದ ಸೂತ್ರಗಳು ಯಶಸ್ಸಿನ ಸೂತ್ರಗಳೆಂದೇ ಪ್ರಸಿದ್ಧಿ. ಇಂತಹ ವಿಚಾರಗಳನ್ನು ಲೇಖಕರು ಸಂಗ್ರಹಿಸಿ ನೀಡಿದ್ದು ಈ ಕೃತಿಯ ವೈಶಿಷ್ಟ್ಯ.

About the Author

ಮಹಾಬಲ ಸೀತಾಳಭಾವಿ

ಮಹಾಬಲ ಸೀತಾಳಭಾವಿ ಅವರು ಮೂಲತಃ ಲೇಖಕರು ಹಾಗೂ ಅನುವಾದಕರು.  ಕೃತಿಗಳು: ಕಾಳಿದಾಸ ಮಹಾಕವಿಯ ಅಭಿಜ್ಞಾನ ಶಾಕುಂತಲ (ಅನುವಾದಿತ ನಾಟಕ), ಚಾಟು ಕವಿತೆಗೆ ಚುಟುಕು ಕತೆ (ಚಾಟೋಕ್ತಿಗಳ ಸಂಗ್ರಹ ಕೃತಿ), 108 ಹಳೆ ಆಚಾರ ಹೊಸ ವಿಚಾರ, ಆಂಟೆನ ಚೆಕಾಫ್ ಕಥೆಗಳು (ಅನುವಾದ), ಮ್ಯಾನೇಜ್ ಮೆಂಟ್ ಕತೆಗಳು (ಯಶಸ್ವಿಗೆ 150 ಅಡ್ಡದಾರಿಗಳು), ಚಾಣಕ್ಯ ನೀತಿ, ಮ್ಯಾನೇಜ್ ಮೆಂಟ್ ಭಗವದ್ಗೀತೆ, ನಿತ್ಯ ಜೀವನಕ್ಕೆ ಹತ್ತಿರದ ಸುಭಾಷಿತಗಳು, ಈ ತಪ್ಪು ನೀವು ಮಾಡಬೇಡಿ.  ...

READ MORE

Related Books