ಮನಸೇಕೆ ಹೀಗೆ

Author : ಹುಲಿಕಲ್ ನಟರಾಜ್

Pages 152

₹ 135.00




Year of Publication: 2015
Published by: ಪವಾಡ ಸಂಶೋಧನೆ ಕೇಂದ್ರ
Address: ದೊಡ್ಡಬಳ್ಳಾಪುರ ಜಿ: ಬೆಂಗಳೂರು ಗ್ರಾಮಾಂತರ

Synopsys

ಪವಾಡ ಬಯಲು ಕಾರ್ಯಕ್ರಮ ಖ್ಯಾತಿಯ ಹುಲಿಕಲ್ ನಟರಾಜ್ ಅವರ ಕೃತಿ-ಮನಸೇಕೆ ಹೀಗೆ. ಪವಾಡಗಳನ್ನು ನಂಬುವ ಮನಸ್ಥಿತಿಯು ಭಾವನೆಗಳಿಗೆ ಸಂಬಂಧಿಸಿದ್ದು, ಅತೀತವಾದದ್ದನ್ನು ಮನಸ್ಸು ಬೇಗ ನಂಬುತ್ತದೆ. ಇದನ್ನೇ ದುಷ್ಕರ್ಮಿಗಳು ದುರುಪಯೋಗಪಡಿಸಿಕೊಂಡು ತಮ್ಮಲ್ಲಿ ಮಾಟ-ಮಂತ್ರ ಅಥವಾ ದೈವಿಶಕ್ತಿ ಇದೆ ಎಂದು ನಂಬಿಸಿ ಶೋಫಷಿಸುತ್ತಾರೆ. ಇಂತಹ ಮನಸ್ಥಿತಿಯಿಂದ ಹೊರ ಬರಬೇಕು. ವೈಜ್ನಾನಿಕವಾಗಿ ಚಿಂತನೆ ನಡೆಸಬೇಕು ಎಂಬು ಅರಿವು ನೀಡುವ ಬರೆಹಗಳು ಇಲ್ಲಿವೆ.

About the Author

ಹುಲಿಕಲ್ ನಟರಾಜ್

ಹುಲಿಕಲ್ ನಟರಾಜ್ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನವರು. ಪವಾಡ ಬಯಲು ಕಾರ್ಯಕ್ರಮದ ಮೂ;ಲಕ ಜನಸಾಮಾನ್ಯರಲ್ಲಿಯ ಮೂಢನಂಬಿಕೆಗಳ ನಿರ್ಮೂಲನೆಗಾಗಿ ತಮ್ಮ ವ್ಯಕ್ತಿಗತ ನೆಲೆಯಲ್ಲಿ ಹೊರಾಟವನ್ನೇ ಆರಂಭಿಸಿದವರು. ವೈಜ್ಞಾನಿಕ ತಳಹದಿಯ ಸಂಸ್ಥೆ-ಸಂಘಟನೆಗಳೊಂದಿಗೆ ಸೇರಿ ಸಾಮಾಜಿಕ ವೈಜ್ಞಾನಿಕತೆಯ ಬಲವರ್ಧನೆಗೆ ಶ್ರಮಿಸುತ್ತಿದ್ದು, ಇವರ ಈ ಸೇವೆಗಾಗಿ ರಾಷ್ಟ್ರ ಪ್ರಶಸ್ತಿಯೂ ದೊರಕಿದೆ. ಹುಲಿಕಲ್ ನಟರಾಜ್ ನೀವೂ, ಆರೋಗ್ಯದತ್ತ ನಮ್ಮ ಪಯಣ, ಮನಸೇಕೆ ಹೀಗೆ, ನಿಮ್ಮ ಯಶಸ್ಸಿಗೆ ನೀವೇ ರೂವಾರಿ, ನಿಮ್ಮ ಖುಷಿ ನಿಮ್ಮ ಕೈಯಲ್ಲಿ, ಅಂಗೈಯಲ್ಲಿ ಆರೋಗ್ಯ, ಜೀವ ಕೊಡುವ ಅಮೃತ ಬಿಂದು, ಇದೂ ಸಾಧ್ಯ, ನೀವೂ ಮಾಡಿ ಪವಾಡ, ಭಾಗ-1, ನೀವೂ ಂಆಡಿ ...

READ MORE

Related Books