ಮನಸ್ವಿ

Author : ನಾ. ಸೋಮೇಶ್ವರ

Pages 114

₹ 45.00




Year of Publication: 2009
Published by: ನವಕರ್ನಾಟಕ ಪ್ರಕಾಶನ
Address: 101, ಎಂಬಸಿ ಸೆಂಟರ್, ಕ್ರೂಸೆಂಟ್ ರಸ್ತೆ, ಕುಮಾರ್ ಪಾರ್ಕ್ ಈಸ್ಟ್, ಬೆಂಗಳೂರು - 560 001
Phone: 0802216 1900

Synopsys

‘ಮನಸ್ವಿ’ ಕೃತಿಯು ಸಿ.ಆರ್. ಚಂದ್ರಶೇಖರ ಕುರಿತ ನಾ. ಸೊಮೇಶ್ವರ ಅವರ ಬರೆದ ಬರಹಗಳ ಸಂಕಲನವಾಗಿದೆ. ಲೇಖಕ ಇಲ್ಲಿ ಸಿ. ಆರ್. ಚಂದ್ರಶೇಖರ ಅವರ 60 ವರ್ಷಗಳ ಬದುಕು-ಬರಹವನ್ನು ಸೋಮೇಶ್ವರರು ಇಲ್ಲಿ ವಿಶಿಷ್ಟವಾಗಿ ದಾಖಲಿಸಿರುತ್ತಾರೆ. ಈ ಕೃತಿಯಲ್ಲಿ ತುಲನಾತ್ಮಕ ಅಧ್ಯಯನದಿಂದ ಹೊರಬಂದ ಬರಹಗಳಿವೆ.

About the Author

ನಾ. ಸೋಮೇಶ್ವರ
(14 May 1955)

ನಾ. ಸೋಮೇಶ್ವರ  ಮೇ 14 1955 ರಲ್ಲಿ ಬೆಂಗಳೂರಿನಲ್ಲಿ ಜನಿಸಿದರು. ತಂದೆ ನಾರಪ್ಪ ಹಾಗೂ ತಾಯಿ ಅಂಜನಾ. ವಿದ್ಯಾರ್ಥಿಯಾಗಿದ್ದಾಗಲೇ 'ಜೀವನಂದಿ' ಎಂಬ ಮಾಸಿಕ ಪತ್ರಿಕೆಯನ್ನು ಪ್ರಕಟಿಸಿದ್ದರು. ತಮ್ಮ ಬಿ.ಎಸ್.ಸಿ ಪದವಿಯ ಬಳಿಕ, ಎಮ್.ಬಿ.ಬಿ.ಎಸ್ ಪದವಿಯನ್ನು ಗಳಿಸಿದರು. ವೃತ್ತಿಯಿಂದ ವೈದ್ಯರಾದ ಸೋಮೇಶ್ವರರು ಒಂದು ಫಾರ್ಮಸ್ಯೂಟಿಕಲ್ ಕಂಪೆನಿಗೆಸಲಹೆಗಾರರಾಗಿ ಕಾರ್ಯನಿರ್ವಹಿಸಿದರು.  ಡಾ. ಸೋಮೆಶ್ವರ ಚಂದನ ಟೆಲಿವಿಷನ್ ವಾಹಿನಿಯಲ್ಲಿ ’ಥಟ್ ಅಂತ ಹೇಳಿ’ ಎನ್ನುವ ಕನ್ನಡ ಕ್ವಿಜ್ ಕಾರ್ಯಕ್ರಮದ ರೂವಾರಿಯಾಗಿ ಪ್ರಸಿದ್ಧರಾದವರು. ವೃತ್ತಿಯಿಂದ ವೈದ್ಯರಾಗಿ ಪ್ರವೃತ್ತಿಯಿಂದ  ಲೇಖಕರಾಗಿ ಅನೇಕ ಪುಸ್ತಕಗಳನ್ನು ರಚಿಸಿದ್ದಾರೆ. ಅನಂತದೆಡೆಗೆ, ಓ ನನ್ನ ಚೇತನ, ದೈಹಿಕ ಸ್ವಚ್ಛತೆ, ತಲ್ಲಣಿಸದಿರು ಕಂಡ್ಯ ತಾಳು ಮನವೆ, ಅದೃಶ್ಯ ಲೋಕದ ಅಗೋಚರ ಜೀವಿಗಳು, ನಮ್ಮ ದಿನನಿತ್ಯದ ಆಹಾರ, ಹೀಗೆ ಮೂವತ್ತಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದಾರೆ. 2003 ರಲ್ಲಿ ವೈದ್ಯ ಸಾಹಿತ್ಯ ಪ್ರಶಸ್ತಿ, ಡಾಕ್ಟರ್ಸ್ ಡೇ ಪ್ರಶಸ್ತಿ,  ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ...

READ MORE

Related Books