ಮಂದಿರ ಮಸೀದಿ-ಲೇಖಕ ಸುಪ್ರೀತ್ ಕೆ.ಎನ್. ಅವರ ಕಾದಂಬರಿ. ಕಥಾವಸ್ತು, ನಿರೂಪಣಾ ಶೈಲಿ, ಸನ್ನಿವೇಶಗಳ ಜೋಡಣೆ, ಪಾತ್ರಗಳ ಸೃಷ್ಟಿಯಿಂದಾಗಿ ಈ ಕಾದಂಬರಿಯು ಓದುಗರ ಗಮನ ಸೆಳೆಯುತ್ತದೆ.
ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಸುಪ್ರೀತ್ ಕೆ.ಎನ್. ಅವರು ಸದ್ಯ ಬೆಂಗಳೂರಿನಲ್ಲಿ ವಾಸಿಸುತ್ತಿದ್ದಾರೆ. ಅವರ ನಾಲ್ಕು ಕಾದಂಬರಿಗಳು ಪ್ರಕಟವಾಗಿವೆ. ...
READ MORE