ಮಣ್ಣಮಾಸು

Author : ನಾ. ಕಾರಂತ ಪೆರಾಜೆ

Pages 152

₹ 120.00




Published by: ನೇಕಾರ ಪ್ರಕಾಶನ
Address: ಗುರುಮಂದಿರ ರಸ್ತೆ, ಸೊರಬ-577429, ಶಿವಮೊಗ್ಗ ಜಿಲ್ಲೆ
Phone: 9448900846

Synopsys

ಮಣ್ಣಿನ ಗುಣ ಲಕ್ಷಣ, ಉಪಯುಕ್ತತೆ, ವ್ಯವಸಾಯಕ್ಕೆ ಮಣ್ಣನ್ನು ಹದಗೊಳಿಸುವ ಬಗೆ, ಮಣ್ಣಿನ ಗುಣಲಕ್ಷಣಗಳಿಗೆ ಹೊಂದುವ ಬೆಳೆ ಇತ್ಯಾದಿ ವಿಚಾರಗಳನ್ನು ವೈಜ್ಞಾನಿಕ ತಿಳುವಳಿಕೆಯ ಆಧಾರದ ಮೇಲೆ ವಿವರಿಸುತ್ತದೆ ಈ ಪುಸ್ತಕ.

About the Author

ನಾ. ಕಾರಂತ ಪೆರಾಜೆ
(19 August 1964)

ಪತ್ರಕರ್ತರಾಗಿರುವ ನಾ. ಕಾರಂತ ಪೆರಾಜೆ ಅವರು ಮೈಸೂರು ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಸದ್ಯ ಸುಳ್ಯದ ನಿವಾಸಿ ಅಗಿರುವ ಅವರು ಯಕ್ಷಗಾನದಲ್ಲಿ ವಿಶೇಷ ಅಸಕ್ತಿ ಉಳ್ಳವರು.  ನಾ. (ನಾರಾಯಣ) ಕಾರಂತ ಪೆರಾಜೆಯವರು ಪತ್ರಕರ್ತ, ಸಾಹಿತಿ, ಯಕ್ಷಗಾನ ಕಲಾವಿದ, ಕೃಷಿಕ ಮತ್ತು ಚಿಂತಕ. ಅವರು ಕೃಷಿ ಮಾಸಿಕ ’ಅಡಿಕೆ ಪತ್ರಿಕೆ’ಯಲ್ಲಿ ಸಹಾಯಕ ಸಂಪಾದಕರಾಗಿದ್ದಾರೆ. ಕೃಷಿ, ಗ್ರಾಮೀಣ ರಂಗದ ಬಗ್ಗೆ, ಯಕ್ಷಗಾನದ ಬಗ್ಗೆ ಮಾಹಿತಿಪೂರ್ಣವಾಗಿ ಆಕರ್ಷಕವಾಗಿ ಬರೆಯುವ ಕಾರಂತರು 'ನೆಲದ ನಾಡಿ' (ಉದಯವಾಣಿ), ಹೊಸದಿಗಂತದಲ್ಲಿ 'ಮಾಂಬಳ' (ಹೊಸದಿಗಂತ) “ದಧಿಗಿಣತೋ' (ಪ್ರಜಾವಾಣಿ) ಅಂಕಣಗಳನ್ನು ಬರೆಯುತ್ತಿದ್ದಾರೆ. 'ತಳಿತಪಸ್ವಿ', 'ಮಾಂಬಳ', 'ಮನಮಿಣುಕು', 'ಮಣ್ಣಮಿಡಿತ', 'ಮಣ್ಣಮಾಸು', ...

READ MORE

Related Books