ಮಣ್ಣಿನ ದೋಣಿ

Author : ಟಿ.ಕೆ. ರಾಮರಾವ್

Pages 266

₹ 144.00

Buy Now


Year of Publication: 2012
Published by: ಧೃತಿ ಪ್ರಕಾಶನ
Address: ಬೆಂಗಳೂರು

Synopsys

ಪತ್ತೆದಾರಿ ಕಾದಂಬರಿ ಲೋಕದಲ್ಲಿ ತಮ್ಮದೇ ಛಾಪು ಮೂಡಿಸಿರುವ ಟಿ.ಕೆ. ರಾಮರಾವ್ ಅವರು ಬರೆದ ಕಾದಂಬರಿ-ಮಣ್ಣಿನ ದೋಣಿ. ಕನ್ನಡ ಸಿನಿಮಾ ಲೋಕದಲ್ಲಿ ಈ ಕಾದಂಬರಿಯು ಸಂಚಲನ ಮೂಡಿಸಿತ್ತು. ಮಣ್ಣಿನ ದೋಣಿ ನೀರಿಗೇ ಸವಾಲು ಹಾಕುವುದು ಹೇಗೆ ವ್ಯರ್ಥವೋ ಹಾಗೆ ಎನ್ನುವ ಸನ್ನಿವೇಶ-ಪಾತ್ರದ ಸೃಷ್ಟಿಯಿಂದ ಸಂದೇಶ ರವಾನಿಸುವಲ್ಲಿ ಚಲನಚಿತ್ರ ಯಶಸ್ವಿಯಾಗಿತ್ತು. ಕಥಾ ನಿರೂಪಣೆ ಶೈಲಿಯೊಂದಿಗೆ ಕಾದಂಬರಿಯು ಓದುಗರನ್ನು ಸೆಳೆಯುತ್ತದೆ.

About the Author

ಟಿ.ಕೆ. ರಾಮರಾವ್
(07 October 1931 - 11 January 1988)

ಪತ್ತೇದಾರಿ ಕಾದಂಬರಿಕಾರ ಟಿ.ಕೆ. ರಾಮರಾಯರು (ಜನನ:07-10-1931)  ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದವರು. ತಂದೆ ಟಿ. ಕೃಷ್ಣಮೂರ್ತಿ. ರೈಲ್ವೆ ಇಲಾಖೆಯಲ್ಲಿ ಸ್ಟೇಷನ್‌ ಮಾಸ್ಟರ್ ಆಗಿದ್ದವರು, ತಾಯಿ ನಾಗಮ್ಮ. ಕಡೂರು, ಅರಸೀಕೆರೆ ಇತರೆಡೆ ಆರಂಭಿಕ ಶಿಕ್ಷಣ, ಕೋಲಾರದಲ್ಲಿ. ಹೈಸ್ಕೂಲ್ ಶಿಕ್ಷಣ, ಪತ್ತೇದಾರಿ ಕಾದಂಬರಿ ‘ಭಾಸ್ಕರ ಅಥವಾ ಸೇಡು’. ಕಾಲೇಜು ಓದುತ್ತಿರುವಾಗಲೇ ಅಲೆಕ್ಸಾಂಡರ್ ಡ್ಯೂಮ, ವಿಕ್ಟರ್ ಹ್ಯೂಗೋ, ಥಾಮರ್ಸ್ ಹಾರ್ಡಿ, ಬರ್ನಾರ್ಡ್‌ ಷಾ -ಇವರ ಅಚ್ಚುಮೆಚ್ಚಿನ ಲೇಖಕರು. ಬಿ.ಎಸ್‌ಸಿ. ಆನರ್ಸ್ ಪದವೀಧರರು. ಗಾಂಧಿನಗರದ ಹೈಸ್ಕೂಲಿನಲ್ಲಿ ಅಧ್ಯಾಪಕರಾಗಿದ್ದರು. ಮದರಾಸಿನಲ್ಲಿ ರೈಲ್ವೆಗಾರ್ಡ್ ಎಂದು ಕೆಲಸ ಮಾಡಿದರು.  ರೈಲ್ವೆಯಲ್ಲಿದ್ದ ತಂದೆಯವರ ನಿಧನದಿಂದ ಇವರಿಗೆ ಮಾನವೀಯ ದೃಷ್ಟಿಯಿಂದ ಕೆಲಸ ನೀಡಲಾಗಿತು. ಆದರೆ, ಅಣ್ಣನ ಸಾವು ಸಂಭವಿಸಿತು. ಕುಟುಂಬ ...

READ MORE

Related Books