ಮರಗಳಲ್ಲಿ ಉಂಗುರಗಳೇಕೆ?

Author : ಎ.ಓ. ಆವಲ ಮೂರ್ತಿ

Pages 72

₹ 60.00




Year of Publication: 2020
Published by: ನವಕರ್ನಾಟಕ ಪ್ರಕಾಶನ
Address: ಎಂಬೆಸಿ ಸೆಂಟರ್, 11, ಕ್ರೆಸೆಂಟ್‌ ರಸ್ತೆ, ಕುಮಾರ ಪಾರ್ಕ್‌ ಪೂರ್ವ, ಬೆಂಗಳೂರು- 560001
Phone: 08022161900

Synopsys

ನವಕರ್ನಾಟಕ ಪ್ರಕಾಶನದ ಪುಟ್ಟ ಕಿಟ್ಟ ವಿಜ್ಞಾನ ಸಂವಾದ ಸರಣಿ ಮಾಲೆಯಡಿ ಲೇಖಕ ಎ.ಓ. ಆವಲಮೂರ್ತಿ ಅವರು ಮಕ್ಕಳಿಗಾಗಿ ಬರೆದ ಕೃತಿ- ಮರಗಳಲ್ಲಿ ಉಂಗುರಗಳೇಕೆ. ಮನುಷ್ಯರಿಂದ ಭೂಮಿಯ ಮೇಲಿನ ಎಲ್ಲಾ ಚರಾಚರ ವಸ್ತುಗಳಿಗೆ ಇಂತಿಷ್ಟು ಆಯಸ್ಸು ಇರುತ್ತದೆ. ಆದರೆ ಮರಗಳ ಆಯಸ್ಸನ್ನು ಹೇಗೆ ಕಂಡುಹಿಡಿಯುದು. ಮರದ ವಯಸ್ಸಿಗೂ ಮತ್ತು ಕಾಂಡದಲ್ಲಿ ಮೂಡುವ ದಿಮ್ಮಿಗಳಿಗೂ ಏನು ಸಂಬಂಧ. ಆ ಉಂಗುರುಗಳು ಮೂಡುವುದು ಹೇಗೆ ಎಂಬ ಪ್ರಶ್ನೆಗಳಿಗೆ ಕುತೂಹಲಕಾರಿಯಾಗಿ ವಿವರಿಸಿದ್ದಾರೆ ಲೇಖಕರು.

About the Author

ಎ.ಓ. ಆವಲ ಮೂರ್ತಿ

ಎ.ಓ. ಆವಲಮೂರ್ತಿ ಅವರು ಭೌತ ವಿಜ್ಞಾನದ ವಿಶ್ರಾಂತ ಅಧ್ಯಾಪಕರು. ಕಳೆದ ಕೆಲವು ವರ್ಷಗಳಿಂದ ಮಕ್ಕಳ ಪರಿಪೂರ್ಣ ಬೆಳವಣಿಗೆಗೆ ಶಿಕ್ಷಕರು, ಪೋಷಕರು ಮತ್ತು ಮಕ್ಕಳು ಏನು ಮಾಡಬೇಕು ಎಂಬುದನ್ನು ಕುರಿತು ಚಿಂತನೆ, ಅಧ್ಯಯನ, ಪ್ರಯೋಗಗಳು ಮತ್ತು ಬರವಣಿಗೆ ಮಾಡುವ ಕಾಯಕದಲ್ಲಿ ನಿರತರಾಗಿದ್ದಾರೆ. ಹಲವು ಜನಪ್ರಿಯ ವಿಜ್ಞಾನ ಪುಸ್ತಕಗಳನ್ನು ಬರೆದಿದ್ದಾರೆ. ಜನಪ್ರಿಯ ವಿಜ್ಞಾನ ಸಾಹಿತ್ಯವನ್ನು ಕುರಿತೇ ಸಂಶೋಧನ ಪ್ರಬಂಧವನ್ನು ಬರೆದು ಬೆಂಗಳೂರು ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ ಪಡೆದಿದ್ದಾರೆ. ಅಲ್ಲದೆ ಮಕ್ಕಳ ಶಿಕ್ಷಣಕ್ಕೆ ಸಂಬಂಧಿಸಿದಂತೆಯೂ ಅನೇಕ ಕೃತಿಗಳನ್ನು ರಚಿಸಿದ್ದಾರೆ. ಇವೆಲ್ಲದರ ಮುಂದುವರಿದ ಭಾಗವಾಗಿ, ಇಂದಿನ ಶಿಕ್ಷಣದಲ್ಲಿ ಇರುವ ಚಿಂತನಶೀಲತೆಯನ್ನು ಮೈಗೂಡಿಸುವುದನ್ನೇ ಪ್ರಮುಖ ...

READ MORE

Related Books