ಮರಕುಂದಿ ಬಸವಣ್ಣಪ್ಪ ಮತ್ತು ಇತರರ ತತ್ವಪದಗಳು

Author : ಎಸ್. ನಟರಾಜ ಬೂದಾಳು

Pages 432

₹ 77.00




Year of Publication: 2017
Published by: ರಾಷ್ಟ್ರೀಯ ಸಂತಕವಿ ಕನಕದಾಸ ಅಧ್ಯಯನ ಮತ್ತು ಸಂಶೋಧನಾ ಕೇಂದ್ರ
Address: ಎರಡನೆಯ ಮಹಡಿ, ಚಾಲುಕ್ಯ ವಿಭಾಗ, ಕನ್ನಡ ಭವನ, ಜೆ.ಸಿ. ರಸ್ತೆ, ಬೆಂಗಳೂರು-2
Phone: 08022773147

Synopsys

ಈ ಸಂಪುಟದಲ್ಲಿ ಬೀದರ ಜಿಲ್ಲೆಯ ಮರಕುಂದಿ ಬಸವಣ್ಣಪ್ಪ (1780), ಖಟಕಚಿಂಚೋಳಿ ಮಲ್ಲಪ್ಪ ಚಾನರೆಡ್ಡಿ (1811),  ಮಾಣಿಕನಗರದ ಮಾಣಿಕಪ್ರಭುಗಳು (1817), ನಿಡವಂಚಿಯ ನಿಜಲಿಂಗ ಭದ್ರೇಶ್ವರರ ಅನುಭವಪದಗಳು (1832), ಖಟಕಚಿಂಚೋಳಿಯ ಅಪ್ಪಾರಾಯ ಕುಲಕರ್ಣಿ (1830), ಲೇಂಗಟಿ ಕರಿಬಸವೇಶ್ವರರ ತತ್ವಪದಗಳು (1887), ಕೊಳ್ಳೂರು ಹುಸನಾ ಸಾಹೇಬರ ತತ್ವಪದಗಳು (1892), ಶಿಲ್ಲಪ್ಪ ಕವಿಯ ತತ್ವಪದಗಳು (1903) ಸಂಕಲಿಸಲಾಗಿದೆ.

About the Author

ಎಸ್. ನಟರಾಜ ಬೂದಾಳು

ತುಮಕೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸಿ ನಿವೃತ್ತರಾಗಿರುವ ನಟರಾಜ ಬೂದಾಳು ಅವರು ಕನ್ನಡದ ಸಂಸ್ಕೃತಿ ಚಿಂತಕ-ಸಂಶೋಧಕರಲ್ಲಿ ಒಬ್ಬರು. ಬುದ್ಧಚಿಂತನೆಯನ್ನು ಹರಳುಗೊಳಿಸಿದ ನಾಗಾರ್ಜುನನ ಮೂಲಮಧ್ಯಮಕಾರಿಕಾವನ್ನು ಕನ್ನಡಕ್ಕೆ ಅನುವಾದಿಸಿ ಪ್ರಕಟಿಸಿರುವ ಬೂದಾಳು ಅವರು ಕರ್ನಾಟಕದ ಸಂಸ್ಕೃತಿ ರೂಪಿಸುವಲ್ಲಿ  ಶ್ರಮಣ ಧಾರೆಗಳು ವಹಿಸಿದ ಪ್ರಮುಖ ಪಾತ್ರಗಳ ಬಗ್ಗೆ ವಿಶೇಷ ಒಲವು ಉಳ್ಳವರು. ಕರ್ನಾಟಕ ಸರ್ಕಾರ ಪ್ರಕಟಿಸಿದ ಸಮಗ್ರ ತತ್ವಪದ ಸಾಹಿತ್ಯ ಯೋಜನೆಯ ಪ್ರಧಾನ ಸಂಪಾದಕರಾಗಿ ಕಾರ್ಯನಿರ್ವಹಿಸಿರುವ ಅವರು ಕನ್ನಡ ಸಾಹಿತ್ಯ ಮೀಮಾಂಸೆಯ ಕುರಿತು ಪುಸ್ತಕಗಳನ್ನು ಪ್ರಕಟಿಸಿದ್ದಾರೆ. 2020 ನೇ ಸಾಲಿನ ಕೇಂದ್ರ ಸಾಹಿತ್ಯ ಅನುವಾದ ಕೃತಿಗೆ ಕೊಡಮಾಡುವ ...

READ MORE

Related Books