ಮರಳಿ ಬಂದ ಬುದ್ಧ

Author : ಜಾಣಗೆರೆ ವೆಂಕಟರಾಮಯ್ಯ

Pages 242

₹ 279.00




Year of Publication: 2020
Published by: ಜಾಣಗೆರೆ ಪತ್ರಿಕೆ ಪ್ರಕಾಶನ
Address: ಬೆಂಗಳೂರು

Synopsys

ಮರಳಿ ಬಂದ ಬುದ್ಧ. ಇದು ಜಾಣಗೆರೆ ವೆಂಕಟರಾಮಯ್ಯ ಅವರ ಎಂಟನೆಯ ಸಾಮಾಜಿಕ ಕಾದಂಬರಿ. ವರ್ಗ ಸಂಘರ್ಷ, ಸಾಮರಸ್ಯದ ಕೊರತೆ, ಜಮೀನುದಾರಿ ಪದ್ಧತಿ, ಭಯೋತ್ಪಾದನೆ ಹಿಂದಿರುವ ಶಕ್ತಿಗಳ ದಮನಕ್ಕೆ ಬದ್ಧನ ತತ್ವಾದರ್ಶಗಳೇ ಅಂತಿಮ ಪರಿಹಾರ ಎಂಬ ಸಂದೇಶ ಇಲ್ಲಿದೆ.

About the Author

ಜಾಣಗೆರೆ ವೆಂಕಟರಾಮಯ್ಯ
(05 June 1949)

ಹಿರಿಯ ಪತ್ರಕರ್ತ, ಲೇಖಕ ಜಾಣಗೆರೆ ವೆಂಕಟರಾಮಯ್ಯ ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಜಾಣಗೆರೆಯವರು. ಓದಿದ್ದು ಬಿ.ಕಾಂ ಆದರೂ ಸಾಹಿತ್ಯ ಹಾಗೂ ಪತ್ರಿಕೋದ್ಯಮ ಅವರ ಆಸಕ್ತಿದಾಯಕ ಕ್ಷೇತ್ರವಾಗಿತ್ತು. ಪತ್ರಕರ್ತರಾಗಿ  ಪ್ರಪಾತ, ನನ್ನ ನಲ್ಲ ನನ್ನ ಜನ, ಕಪ್ಪು ನ್ಯಾಯ, ದಡ, ನೆಲೆ, ಗರ, ಮಹಾನದಿ, ಮಾಯಾನಗರಿಯಲ್ಲಿ ಮಾಯಾಶಿಲ್ಲಿ, ಸುಡುಗುಂಡುಗಳ ನಾಡಲ್ಲಿ ಶಾಂತಿಯ ಕನಸು, ಸವೆಯದ ಹಾದಿ, ಎದೆಯಾಳ, ಬೆಂಕಿ ಮತ್ತು ಬೆಳಕು ಇವರ ಪ್ರಮುಖ ಕೃತಿಗಳು.  ಇವರಿಗೆ ವಿ.ನಾಗರಾಜರಾವ್ ಸಮೂಹ ಮಾಧ್ಯಮ ಪ್ರಶಸ್ತಿ, ಕನ್ನಡ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಎಚ್.ಕೆ. ವೀರಣ್ಣಗೌಡ ಪ್ರಶಸ್ತಿ, ವಿ.ಚಿ. ಸಾಹಿತ್ಯ ಪ್ರತಿಷ್ಠಾನದ ಪ್ರಶಸ್ತಿ, ...

READ MORE

Related Books