ಮರೆಯಲಾಗದ ಮಹಾನುಭಾವ ನಾಲ್ವಡಿ ಕೃಷ್ಣರಾಜ ಒಡೆಯರು

Author : ಪಿ.ವಿ. ನಂಜರಾಜ ಅರಸು

Pages 60

₹ 50.00




Year of Publication: 2015
Published by: ಅಭಿರುಚಿ ಪ್ರಕಾಶನ
Address: #386, 14ನೆಯ ಮುಖ್ಯರಸ್ತೆ ಮೂರನೆಯ ಅಡ್ಡರಸ್ತೆ ಸರಸ್ವತೀಪುರ ಮೈಸೂರು-9
Phone: 9980560013

Synopsys

ಮೈಸೂರು ಸಂಸ್ಥಾನದ ಒಡೆಯರ್‌ ರಾಜಸಂತತಿಯ 24ನೇ ರಾಜ ನಾಲ್ವಡಿ ಕೃಷ್ಣರಾಜ ಒಡೆಯರು. ಅವರ ನಾಲ್ಕು ದಶಕಗಳ ಆಳ್ವಿಕೆಯಲ್ಲಿ ಆರ್ಥಿಕತೆ- ಕೃಷಿ - ಶೈಕ್ಷಣಿಕತೆಯಲ್ಲಿ ತಂದ ಸುಧಾರಣೆಗಳ ಕುರಿತು ಈ ಕೃತಿ ಮಾಹಿತಿ ನೀಡುತ್ತದೆ. ಅವರು ಜಾರಿ ಮಾಡಿದ ಸಾಮಾಜಿಕ ಕಾನೂನುಗಳ ಬಗ್ಗೆಯೂ ಲೇಖಕರು ಚರ್ಚಿಸಿದ್ದಾರೆ.

About the Author

ಪಿ.ವಿ. ನಂಜರಾಜ ಅರಸು
(01 July 1936)

ಮೈಸೂರು ನಿವಾಸಿಯಾಗಿರುವ ಡಾ. ಪಿ.ವಿ. ನಂಜರಾಜ ಅರಸು ಅವರು ಸದಾ ಹೊಸತನಕ್ಕೆ ತುಡಿಯುವವರು. ಬರವಣಿಗೆ, ಚಲನಚಿತ್ರ ನಿರ್ಮಾಣ, ನಿರ್ದೇಶನ, ಇತಿಹಾಸ ಅಧ್ಯಯನ ಹೀಗೆ ಹತ್ತು ಹಲವು ಕ್ಷೇತ್ರಗಳಲ್ಲಿ ಆಸಕ್ತರಾಗಿದ್ದರೆ, ಅವರು ನಿರ್ಮಿಸಿ ಮತ್ತು ನಿರ್ದೇಶಿಸಿದ 'ಸಂಕಲ್ಪ' (1974) ಚಲನಚಿತ್ರವು ಅತ್ಯುತ್ತಮ ನಿರ್ದೇಶಕ ಪ್ರಶಸ್ತಿ ಸೇರಿದಂತೆ ಏಳು ರಾಜ್ಯ ಪ್ರಶಸ್ತಿಗಳನ್ನು ಗಳಿಸಿತ್ತು. ಪೋಸ್ಟ್ ಮಾಸ್ಟರ್, ಚೌಕದ ದೀಪ, ತೂಗುದೀಪ, ಮಂಜು ಮುಸುಕಿದ ಹಾದಿ ಚಿತ್ರಗಳ ಜೊತೆಗೆ ಸಕ್ರಿಯವಾಗಿ ಗುರುತಿಸಿಕೊಂಡಿದ್ದರು. ಸಂಪಿಗೆ ಅರಳಿತು, ಟೀ ನಂತರದ ಕಪು, ಸಾಸರ್, ಮೋಡದ ನೆರಳು (ಕಥಾ ಸಂಕಲನಗಳು), ಹೊಸಿಲ ಬಳಿ, ಕಳೆದುಹೋದವರು (ಕಾದಂಬರಿಗಳು), ತ್ರಿಶಂಕುವಿನ ಮಕ್ಕಳು (ಕಿರುಕಾದಂಬರಿ), ನೀಲಿ ತೊರೆ, ಒಂದು ...

READ MORE

Related Books