ಮೇಘರಾಗ

Author : ಲಲಿತಾಂಬ ಬಿ. ವೈ.

Pages 312

₹ 225.00




Year of Publication: 2020
Published by: ಹೇಮಂತ ಸಾಹಿತ್ಯ
Address: # 972-ಸಿ, 62ನೇ ಅಡ್ಡರಸ್ತೆ, 10ನೇ ಮುಖ್ಯರಸ್ತೆ, 63ನೇ ಅಡ್ಡರಸ್ತೆ, 4ನೇ ಎಂ. ಬ್ಲಾಕ್, 4ನೇ ಇ-ಬ್ಲಾಕ್, ಮಂಜುನಾಥ ನಗರ, ರಾಜಾಜಿ ನಗರ, ಬೆಂಗಳೂರು-560010

Synopsys

ದಾಮೋದರ ಖಡಸೆ ಅವರು ಹಿಂದಿಯಲ್ಲಿ ಬರೆದ `ಬಾದಲ್ ರಾಗ' ಕಾದಂಬರಿಯನ್ನು ‘ಮೇಘರಾಗ’ ಶೀರ್ಷಿಕೆಯಡಿ  ಲೇಖಕಿ ಬಿ.ವೈ. ಲಲಿತಾಂಬ ಅವರು ಕನ್ನಡಕ್ಕೆ ಅನುವಾದಿಸಿದ್ದಾರೆ. ಸಾಮಾಜಿಕ ವಿಷಯ ವಸ್ತುವನ್ನು ಪ್ರಕೃತಿಯ ಲಯದಲ್ಲಿ ಮಿಳಿತಗೊಳಿಸಿ ರಚಿಸಿರುವ ಕಾದಂಬರಿಯು ನಿರೂಪಣಾ ಶೈಲಿ, ಪಾತ್ರಗಳ ಸೃಷ್ಟಿ, ಸನ್ನಿವೇಶಗಳ ಜೋಡಣೆ..ಇಂತಹ ಸಾಹಿತ್ಯಕ ಅಂಶಗಳಿಂದ ಈ ಕಾದಂಬರಿಯು ಓದುಗರನ್ನು ಸೆಳೆಯುತ್ತದೆ.

About the Author

ಲಲಿತಾಂಬ ಬಿ. ವೈ.

ಲಲಿತಾಂಬ ಬಿ.ವೈ ಎಂ.ಎ ಹಿಂದಿ ಪದವೀಧರೆ. ಮೈಸೂರಿನವರು. ತಂದೆ ಭಾಸ್ಕರಂ ಯಜೇಶ್ವರ ಸೋಮಯಾಜಿ, ತಾಯಿ ಗೌರಮ್ಮ. ‘ತೀರ್ಥಂಕರ (ಮಕ್ಕಳ ಪುಸ್ತಕ), ಅಸ್ತಿತ್ವವಾದ, ನವನಿರ್ಮಾಣದೆಡೆಗೆ (ಅನುವಾದ). ‘ರಾಧಾಕೃಷ್ಣ ಭಕ್ತಿಕೋಶ, ವಚನೋದ್ಯಾನ, ಶತದಳ, ಭಾರತೀಯ ಉಪನ್ಯಾಸ ಕಥಾಸಾರ, ಭಾರತೀಯ ಕಹಾನಿಯಾ, ಶ್ರೇಷ್ಠ ಲಲಿತ ನಿಬಂದ್, ಶ್ರೇಷ್ಠ ಬಾಲ ಕಹಾನಿಯಾ’ ಇತ್ಯಾದಿ ಕೃತಿಗಳನ್ನು ಕನ್ನಡದಿಂದ ಹಿಂದಿಗೆ ಅನುವಾದಿಸಿದ್ದಾರೆ.  1982ರಲ್ಲಿ ಕರ್ನಾಟಕ ಸರಕಾರದ ಪ್ರಶಸ್ತಿ,  1988ರಂದು ಕೇಂದ್ರ ಸರ್ಕಾರದ ಮಾನವ ಸಂಪನ್ಮೂಲ ಮಂತ್ರಾಲಯದ ಸಾಹಿತ್ಯ ಸೌಹಾರ್ದ ಸನ್ಮಾನ, 1996ರಲ್ಲಿ ಸಾಹಿತ್ಯ ಸಾಧನಾ ಸನ್ಮಾನ ಹಾಗೂ ಪಶ್ಚಿಮ ಬಂಗಾಳ ಒಟ್ಟು 14 ರಾಷ್ಟ್ರೀಯ ಸನ್ಮಾನಗಳಿಗೆ  ಭಾಜನರಾಗಿದ್ದಾರೆ.   ...

READ MORE

Related Books