ಮೌನ ಏಕೆ ಮಾತನಾಡುವುದಿಲ್ಲ...!!

Author : ಸಿ.ಎಚ್. ರಾಜಶೇಖರ್

Pages 227

₹ 135.00




Year of Publication: 2013
Published by: ಸೌಮ್ಯಶ್ರೀ ಪುಸ್ತಕ ಪ್ರಕಾಶನ
Address: ಬೆಂಗಳೂರು

Synopsys

ಬುದ್ಧ-ಈ ಕೃತಿಯನ್ನು ಲೇಖಕ ಸಿ.ಎಚ್. ರಾಜಶೇಖರ ಅವರು ರಚಿಸಿದ್ದು, ಈ ಕೃತಿಯಲ್ಲಿ ಬೌದ್ಧ ಧರ್ಮದ ಶಾಖೆ ಎನ್ನಲಾದ ಝನ್-ಅದರ ಮೂಲದ ಕಥೆಗಳನ್ನು ಇಲ್ಲಿ ಸಂಕಲಿಸಲಾಗಿದೆ. ಬಹುತೇಕ ಝೆನ್ ಕಥೆಗಳು ಬೆಡಗಿನ ಕಥೆಗಳು, ಕೆಲವು ಒಗಟು ರೂಪದಲ್ಲಿ, ಮತ್ತೆ ಕೆಲವು ಸಂಕೇತಾತ್ಮಕವೂ ಆಗಿರುತ್ತವೆ. ಗಾತ್ರದಲ್ಲಿ ಚಿಕ್ಕವಾದರೂ ನಿಗೂಢ ಅರ್ಥವನ್ನು ಒಳಗೊಂಡು ಜೀವನ ಸಂದೇಶಗಳನ್ನು ನೀಡುತ್ತವೆ.

About the Author

ಸಿ.ಎಚ್. ರಾಜಶೇಖರ್

ಲೇಖಕ ಸಿ.ಎಚ್. ರಾಜಶೇಖರ್ ಅವರು ಸಮಗ್ರ ಬುದ್ಧ ಸಾಹಿತ್ಯ ಮಾಲೆ ಬಿಡಿ ಸಂಪುಟಗಳನ್ನು ರಚಿಸಿದ್ದಾರೆ. 'ಬುದ್ಧ ತನ್ನ ತಾ ಗೆದ್ದವನೇ ಸಂಗ್ರಾಮ ವಿಜೇತನೆಂದ', 'ಬುದ್ಧ ಜ್ಞಾನದ ಔಷಧಕ್ಕೆ ಸಂಭಾವನೆ ಇಲ್ಲೆಂದ', 'ಬುದ್ಧ ನಿನ್ನ ಅಂತರಂಗದ ಧ್ವನಿಯೇ ಭಾಗ್ಯವೆಂದ', 'ಬುದ್ಧ ಹೀಗೆ ಬದುಕಿ ಮೃತ್ಯುವನ್ನು ಜಯಿಸಿರೆಂದ', 'ಸಿದ್ಧಾರ್ಥ ಗೌತಮ ಬುದ್ಧನಾದ ಪರಿ', 'ಬುದ್ಧ ನಂದನ ಬೀಳ್ಕೊಟ್ಟ ಕಾಮ ತೊರೆಸಿ ಕಲ್ಯಾಣದತ್ತ', 'ಬುದ್ಧ ಮೋಹ ನಿರ್ಮೋಹಗಳ', 'ಬುದ್ಧ ನೀ ಅಲ್ಲೇ ನಿಲ್ಲೆಂದ ಅಂಗುಲೀಮಾಲಾ', 'ಬುದ್ಧನ ಸಂಧಿಸಿದ ಅಮ್ರಪಾಲಿ ಗಂಗೆಯಂತಾದಳು', 'ಬುದ್ಧ ಸಾಸಿವೆಕಾಳಲ್ಲಿ ಸಾಸಿರ ಕಥೆ ಸಾರಿದ ಕಿಸಾಗೋತಮಿಗೆ', 'ಹೆಣ್ಣು ಎಂದರೆ ...

READ MORE

Related Books