ಮುದ್ದಣ ಭಂಡಾರ ಸಂಪುಟ : ಒಂದು

Author : ಜಿ. ವೆಂಕಟಸುಬ್ಬಯ್ಯ

₹ 25.00




Year of Publication: 1987
Published by: ಡಿಡೆಕೊರೆಟ್ ಆಫ್ ಕನ್ನಡ ಆಂಡ್ ಕಲ್ಚರ್

Synopsys

‘ಮುದ್ದಣ ಭಂಡಾರ’ ಕೃತಿಯು ಜಿ.ವೆಂಕಟಸುಬ್ಬಯ್ಯ ಅವರ ಸಮಗ್ರ ಸಾಹಿತ್ಯ ಕೃತಿಯಾಗಿದೆ. ಈ ಕೃತಿಯಲ್ಲಿ ಮುದ್ದಣ ಅವರ ಸಮಗ್ರ ಸಾಹಿತ್ಯ ಅಡಕವಾಗಿದ್ದು, ರತ್ನಾವತೀಕಲ್ಯಾಣ, ಕುಮಾರವಿಜಯ, ಶ್ರೀರಾಮ ಪಟ್ಟಾಭಿಷೇಕಂ ಅಧ್ಯಾಯಗಳನ್ನು ಒಳಗೊಂಡಿದೆ. 

About the Author

ಜಿ. ವೆಂಕಟಸುಬ್ಬಯ್ಯ

ನಿಘಂಟು ತಜ್ಞರೆಂದೇ ಕನ್ನಡ ನಾಡಿನಲ್ಲಿ ಪ್ರಖ್ಯಾತರಾದ ವೆಂಕಟಸುಬ್ಬಯ್ಯನವರು ಹುಟ್ಟಿದ್ದು  1913 ಆಗಸ್ಟ್ 23 ಮಂಡ್ಯ ಜಿಲ್ಲೆಯ ಕೈಗೋನಹಳ್ಳಿಯಲ್ಲಿ. ಅವರು ಭಾಷಾ ತಜ್ಞರಾಗಿ, ಬರಹಗಾರರಾಗಿ, ಸಂಶೋಧಕರಾಗಿ, ಪ್ರಾಧ್ಯಾಪಕರಾಗಿ ನಾಡಿನಲ್ಲಿ ಪ್ರಸಿದ್ಧರಾಗಿದ್ದಾರೆ. ವಿದ್ಯಾರ್ಥಿ ದೆಸೆಯಲ್ಲಿದ್ದಾಗಲೇ ‘ಬಾಲ ಕರ್ನಾಟಕ’ ಸಂಘ ಸ್ಥಾಪನೆ ಮಾಡಿದರು. ಎಚ್.ಎಂ. ಶಂಕರ ನಾರಾಯಣರಾಯರು ಹೊರತಂದ ‘ರೋಹಿಣಿ’ ಕೈಬರಹದ ಪತ್ರಿಕೆಗೆ ಸಹಾಯ ನೀಡಿದರು. ಬೆಂಗಳೂರಿಗೆ ಬಂದ ನಂತರ ಸಾರ್ವಜನಿಕ ಚಟುವಟಿಕೆಗಳಲ್ಲಿ ಭಾಗಿಯಾದರು. 1954-56ರ ವರೆಗೆ ಸಾಹಿತ್ಯ ಪರಿಷತ್ತಿನ ಕಾರ್ಯದರ್ಶಿಯಾಗಿ, 1965-69ರ ವರೆಗೆ ಅಧ್ಯಕ್ಷರಾಗಿ, ಪರಿಷತ್ತಿನ ನಿಘಂಟು ಸಮಿತಿಯ ಸದಸ್ಯರಾಗಿ, 1965-67ರವರೆಗೆ ಕನ್ನಡ ವಿಶ್ವಕೋಶ ಸಮಿತಿಯ ಸದಸ್ಯರಾಗಿ, ವಿಶ್ವವಿದ್ಯಾಲಯದ ಅಕೆಡಮಿಕ್ ...

READ MORE

Awards & Recognitions

Related Books