ಮುದ್ದಣ್ಣನ ಪ್ರಮೋಷನ್ ಪ್ರಸಂಗ

Author : ರಾಜೇಂದ್ರ ಕಾರಂತ

Pages 56

₹ 40.00




Published by: ಅಂಕಿತ ಪುಸ್ತಕ
Address: (ಪ್ರಕಾಶಕರು ಮತ್ತು ಪುಸ್ತಕ ಮಾರಾಟಗಾರರು), 53, ಶ್ಯಾಮ್ ಸಿಂಗ್ ಕಾಂಪ್ಲೆಕ್ಸ್, ಗಾಂಧಿಬಜಾರ್ ಮುಖ್ಯರಸ್ತೆ, ಬಸವನಗುಡಿ, ಬೆಂಗಳೂರು- 560 004
Phone: 08026617100

Synopsys

ರಾಜೇಂದ್ರ ಕಾರಂತ ಅವರ ಕೃತಿ “ಮುದ್ದಣ್ಣನ ಪ್ರಮೋಷನ್ ಪ್ರಸಂಗ". ಇದು ಈಗಾಗಲೇ ನೂರಕ್ಕೂ ಹೆಚ್ಚು ಪ್ರಯೋಗಗಳನ್ನು ಕಂಡ ಯಶಸ್ವೀ ನಗೆ ನಾಟಕ. ಜನರನ್ನು ಮರಳಿ ರಂಗಭೂಮಿಗೆ ಕರೆತರುವ ನಿಟ್ಟಿನಲ್ಲಿ ರಾಜೇಂದ್ರ ಕಾರಂತರ ಈ ನಾಟಕ ಒಂದು ಯಶಸ್ವಿ ಪ್ರಯೋಗವಾಗಿದೆ.

About the Author

ರಾಜೇಂದ್ರ ಕಾರಂತ

ರಂಗಭೂಮಿಯ ನಟ, ನಿರ್ದೇಶಕ, ನಾಟಕಕಾರ ರಾಜೇಂದ್ರ ಕಾರಂತ್, 40ಕ್ಕೂ ಹೆಚ್ಚು ಕನ್ನಡ ನಾಟಕಗಳನ್ನು  ರಚಿಸಿದ್ದಾರೆ. 1500ಕ್ಕೂ ಹೆಚ್ಚು ರಂಗ ಪ್ರಯೋಗಗಳ ರೂವಾರಿ, ನಾಟಕ ಸ್ಪರ್ಧೆಗಳಲ್ಲಿ ಅಸಂಖ್ಯಾತ ಬಹುಮಾನಗಳನ್ನು ಗಳಿಸಿದ್ದಾರೆ. ಹುಟ್ಟಿದ್ದು ಕುಂದಾಪುರದ ಕೋಣಿ ಗ್ರಾಮದಲ್ಲಿ. ಬೆಳೆದಿದ್ದು, ಓದಿದ್ದು ಬೆಂಗಳೂರಿನಲ್ಲಿ.  ಬಸವನಗುಡಿಯ ನ್ಯಾಷನಲ್ ಕಾಲೇಜಿನಲ್ಲಿ ಪದವಿ ಶಿಕ್ಷಣ ನಂತರ ಅವರು ಕಾರ್ಪೊರೇಷನ್ ಬ್ಯಾಂಕ್‌ನಲ್ಲಿ ವೃತ್ತಿ ಜೀವನ ಆರಂಭಿಸಿದರು. ಇವರ ಮೂರು ನಾಟಕಗಳು 100ಕ್ಕೂ ಹೆಚ್ಚು ಪ್ರದರ್ಶನ ಕಂಡಿವೆ. ರೇಡಿಯೋ, ಟಿವಿ, ಚಲನಚಿತ್ರ ಮಾಧ್ಯಮಗಳಲ್ಲೂ ಸಾಕಷ್ಟು ಹೆಸರು ಮಾಡಿರುವ ಕಾರಂತರಿಗೆ 2008ರ ನಾಟಕ ಅಕಾಡೆಮಿ ಪ್ರಶಸ್ತಿ ಲಭಿಸಿದೆ. ಕೆ.ಎಸ್.ನರಸಿಂಹಸ್ವಾಮಿ ಅವರ ಮೈಸೂರು ಮಲ್ಲಿಗೆಯನ್ನು ...

READ MORE

Related Books