ಮುದ್ದೆ ಗಂಟು

Author : ಸಿ.ಪಿ. ನಾಗರಾಜ

Pages 248

₹ 200.00




Year of Publication: 2019
Published by: ನಾಗು ಸ್ಮಾರಕ ಪ್ರಕಾಶನ
Address: #75, 5ನೇ ಅಡ್ಡರಸ್ತೆ, ಎ ಬ್ಲಾಕ್‌, ಕೃಷ್ಣ ಗಾರ್ಡನ್‌, ಆರ್‌.ವಿ. ಕಾಲೇಜು ಪೋಸ್ಟ್‌, ಬೆಂಗಳೂರು
Phone: 9986347521

Synopsys

ಸಿ.ಪಿ. ನಾಗರಾಜು ಅವರ ಅಂಕಣ ಬರಹಗಳ ಸಂಕಲನ ಮುದ್ದೆ ಗಂಟು. ಈ ಕೃತಿಯು ಮುಖ್ಯವಾಗಿ ವಾಸ್ತವಿಕ ನೆಲೆಗಟ್ಟನ್ನು ಹೊಂದಿರುವಂತಹದು. ತಾವು ಕಂಡ, ಕೇಳಿದ ಸಂಗತಿಗಳಿಗೆ ಸ್ಪಂದಿಸಿದ ರೀತಿಯನ್ನು ಲೇಖಕರು ಈ ಕೃತಿಯಲ್ಲಿ ಬಿಡಿಸಿದ್ದಾರೆ. ಜಾತಿ, ಮತ, ಧರ್ಮ, ದೇವರು ಮತ್ತು ಅವುಗಳ ಉಪ ಉತ್ಪನ್ನವಾದ ಸಾಮಾಜಿಕ ಸಮಸ್ಯೆಗಳ ಕುರಿತು ಇಲ್ಲಿಯ ಬರಹಗಳು ಬೆಳಕು ಚೆಲ್ಲಿವೆ.

About the Author

ಸಿ.ಪಿ. ನಾಗರಾಜ

ಬರಹಗಾರ ಸಿ.ಪಿ ನಾಗರಾಜು ಅವರು 1945ರಲ್ಲಿ ಪುಟ್ಟೇಗೌಡ-ಲಕ್ಷ್ಮೀ ದೇವಮ್ಮ ದಂಪತಿಯ ಮಗನಾಗಿ ಜನಿಸಿದರು. ಎಂ.ಎ, ಪಿಎಚ್.ಡಿ ವ್ಯಾಸಂಗ ಮಾಡಿ ಸ್ತುತ ಮಹಾರಾಣಿ ಲಕ್ಷ್ಮಿ ಅಮ್ಮಣ್ಣಿ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಮುದ್ರಿತ ನಾಟಕ ಕೃತಿಗಳು: ಭಾಗೀರಥಿ, ಅಂಬೆ, ಹಾವು, ಅಂಗಿಬಟ್ಟೆ, ಒಂದು ರೂಪಾಯಿ, ಕಳ್ಳರಿದ್ದಾರೆ ಎಚ್ಚರಿಕೆ, ಹೆಣದ ಹಣ, ಮೂರು ಸಾಮಾಜಿಕ ನಾಟಕಗಳು. ಮುದ್ರಿತ ಗದ್ಯ ಕೃತಿಗಳು: ಕರಿಯನ ಪುರಾಣ, ಕನಕನ ಅವ್ವ, ಹಳ್ಳಿಗಾಡಿನ ರೂವಾರಿ, ಡಾ.ಬಂದೀಗೌಡ, ಆಣೆ ಪ್ರಮಾಣಗಳು, ಬಯ್ಗುಳ, ಸರ್ವಜ್ಞ ವಚನಗಳ ಓದು, ಅಲ್ಲಮ ವಚನಗಳ ಓದು, ಶಿವಶರಣೆಯರ ವಚನಗಳ ಓದು, ಶಿವಶರಣರ ವಚನಗಳ ಓದು, ಬಸವಣ್ಣನ ...

READ MORE

Related Books