ಮುದೇನೂರು ಸಂಗಣ್ಣ

Author : ಯಣ್ಣೆಕಟ್ಟೆ ಚಿಕ್ಕಣ್ಣ

Pages 68

₹ 60.00




Year of Publication: 2015
Address: ಉದಯಭಾನು ಕಲಾಸಂಘ, ಗವೀಪುರ ಸಾಲು ಛತ್ರಗಳ ಎದುರು, ರಾಮಕೃಷ್ಣಮಠ ಬಡಾವಣೆ ಕೆಂಪೇಗೌಡನಗರ, ಬೆಂಗಳೂರು- 560019
Phone: (080-26609343 / 26601831)

Synopsys

ಜನಪದ ಗೀತೆಗಳ ಸಂಗ್ರಹಕಾರ, ನಾಟಕಕಾರ, ರಂಗಭೂಮಿ ತಜ್ಞ, ಕವಿ, ಸಾಹಿತಿ, ಭಾಷಕೋಶ ರಚನಕಾರ, ಹೀಗೆ ಹಲವಾರು ಕ್ಷೇತ್ರಗಳಲ್ಲಿ ತೊಡಗಿಸಿ ಕೊಂಡವರು ಮುದೇನೂರು ಸಂಗಣ್ಣ. ಹಿಂದಿ ಬಂಗಾಳಿ ಕಲಿಯಲು ಸೌಲಭ್ಯಗಳು ಇಲ್ಲದ ಸಂದರ್ಭದಲ್ಲಿ ಅವರು ಬಂಗಾಳಿ ಕಲಿತು ಶುಭೋದ ಘೋಷರ 18 ಕತೆಗಳನ್ನು ಕನ್ನಡಕ್ಕೆ  ಅನುವಾದಿಸಿದರು. ಕನ್ನಡ, ಇಂಗ್ಲಿಷ್ , ಹಿಂದಿ, ತೆಲುಗು, ಮರಾಠಿ, ಬಂಗಾಳಿ ಭಾಷೆಗಳ ವಿವಿಧ ವಿಷಯಗಳಿಗೆ ಸಂಬಂಧಿಸಿದ ಅಪಾರ ಗ್ರಂಥ ರಾಶಿಯನ್ನೆ ಸಂಗ್ರಹಿಸಿದರು. ರಾಜ್ಯೋತ್ಸವ ಪ್ರಶಸ್ತಿ, ರಾಜ್ಯ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಏಕೀಕರಣ ಪ್ರಶಸ್ತಿ ಮೊದಲಾದ ಪ್ರಮುಖ ಪ್ರಶಸ್ತಿಗಳು ಅವರನ್ನು ಅರಸಿ ಬಂದಿವೆ. 21ನೇ ಅಖಿಲ ಕರ್ನಾಟಕ ಜಾನಪದ ಸಮ್ಮೇಳನದ ಅಧ್ಯಕ್ಷರಾಗಿದ್ದರು.

About the Author

ಯಣ್ಣೆಕಟ್ಟೆ ಚಿಕ್ಕಣ್ಣ

ಡಾ. ಯಣ್ಣೆಕಟ್ಟೆ ಚಿಕ್ಕಣ್ಣ ಜಾನಪದ ಮತ್ತು ಮಾನವ ಶಾಸ್ತ್ರೀಯ ಅಧ್ಯಯನದಲ್ಲಿ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಂಡ ಇವರು ಪ್ರಸ್ತುತ ಶಿರಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ಪ್ರಾಧ್ಯಾಪಕರಾಗಿ, ಸಂಶೋಧನಾ ಮಾರ್ಗದರ್ಶಕರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ. ಕರ್ನಾಟಕ ಬುಡಕಟ್ಟು ಸಂಸ್ಕೃತಿ ಅಧ್ಯಯನಕ್ಕೆ ಇವರ ಕೊಡುಗೆ ಅನನ್ಯವಾದುದು. - ವೀರಜುಂಜಪ್ಪ ಸಮಗ್ರ ಕಥಾವಳಿ, ಚಿತ್ರದೇವರ ಕಾವ್ಯ ಈ ಮೊದಲಾದ ಮಹತ್ವದ ಬುಡಕಟ್ಟು ಕಾವ್ಯಗಳನ್ನು ಪ್ರಕಟಿಸಿದ್ದಾರೆ. ಗಡಿನಾಡ ಜಾನಪದ, ತುರುಗೋಳ್ ಜಾನಪದ, ಜಾನಪದ ಸಂಪನ್ನರು, ತುಮಕೂರು ಜಿಲ್ಲೆ ಜಾನಪದೀಯ ನೆಲೆಗಳು ಇವರ ಪ್ರಮುಖ ಸಂಶೋಧನಾ ಕೃತಿಗಳು. 'ಹಿಮ ತಬ್ಬಿದ ನೇಪಾಳ ಕೃತಿಯೂ ಸೇರಿದಂತೆ 'ಬಂಡಿ ...

READ MORE

Related Books