ಪ್ರಬಂಧಗಳು-ಲೇಖನಗಳು (ಸಮಗ್ರ-3)

Author : ಮೂಡ್ನಾಕೂಡು ಚಿನ್ನಸ್ವಾಮಿ

Pages 480

₹ 422.00




Year of Publication: 2018
Published by: ಕನ್ನಡ ಪುಸ್ತಕ ಪ್ರಾಧಿಕಾರ
Address: ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು
Phone: 08022107704

Synopsys

ಕವಿ ಮೂಡ್ನಾಕೂಡು ಚಿನ್ನಸ್ವಾಮಿ ತಮ್ಮ ವಿಶಿಷ್ಟ ಒಳನೋಟಗಳಿಗಾಗಿ ಮುಖ್ಯರು. ಅವರು ಸಾಹಿತ್ಯ, ಸಂಸ್ಕೃತಿ, ಸಮಾಜ ವಿಜ್ಞಾನ, ಆರ್ಥಿಕತೆ ಕುರಿತಾಗಿ ಬರೆದಿರುವ ಪ್ರಬಂಧ, ಲೇಖನಗಳನ್ನು ಕೃತಿ ಒಳಗೊಂಡಿದೆ. 

ಇದು ಕನ್ನಡ ಪುಸ್ತಕ ಪ್ರಾಧಿಕಾರ ಹೊರತಂದಿರುವ ಮೂಡ್ನಾಕೂಡು ಅವರ ಸಮಗ್ರ ಸಾಹಿತ್ಯ ಸಂಪುಟದ ಮೂರನೇ ಭಾಗ. ಬುದ್ಧ, ಬಸವ, ಅಂಬೇಡ್ಕರ್‌ ಅವರನ್ನು ಚಿಂತನೆಯ ಪ್ರಮುಖ ದಿಕ್ಕುಗಳಾಗಿ ಪರಿಗಣಿಸಿರುವ ಅವರು ಕಂಡ ಹಲವು ಬೆಳಕಿನ ಹಾದಿಗಳು ಕೃತಿಯಲ್ಲಿವೆ. 

About the Author

ಮೂಡ್ನಾಕೂಡು ಚಿನ್ನಸ್ವಾಮಿ
(22 September 1954)

ದಲಿತ-ಬಂಡಾಯ ಸಾಹಿತ್ಯ ಚಳವಳಿಯ ಸತ್ವಪೂರ್ಣ ದನಿಯಾಗಿರುವ ಕವಿ ಡಾ. ಮೂಡ್ನಾಕೂಡು ಚಿನ್ನಸ್ವಾಮಿ ಮೂಲತಃ ಗಡಿನಾಡಾದ ಚಾಮರಾಜನಗರದವರು. ಎಂ.ಕಾಂ. ಎಂ.ಎ(ಕನ್ನಡ), ಡಿ.ಲಿಟ್. ಪದವೀಧರರಾದ ಅವರು ರಾಜ್ಯ ರಸ್ತೆ ಸಾರಿಗೆ ನಿಗಮಗಳಲ್ಲಿ ಹಿರಿಯ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದಾರಲ್ಲದೆ, ನಿರ್ದೇಶಕರು(ಹಣಕಾಸು) ಹಾಗೂ ಆರ್ಥಿಕ ಸಲಹೆಗಾರರಾಗಿ ಕಾರ್ಯನಿರ್ವಹಿಸಿ ಮಾರ್ಚ್ 2012ರಲ್ಲಿ ನಿವೃತ್ತಿ ಹೊಂದಿದ್ದಾರೆ. ಜೊತೆಗೆ ಏಪ್ರಿಲ್ 2015 ರಿಂದ ಮಾರ್ಚ್ 2017 ರವರೆಗೆ ಸಮಾಜ ಕಲ್ಯಾಣ ಇಲಾಖೆಯ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಲ್ಲಿ ಆರ್ಥಿಕ ಸಲಹೆಗಾರರಾಗಿ ಸೇವೆ ಸಲ್ಲಿಸಿದ್ದಾರೆ. 2016-17 ರ ಸಾಲಿಗೆ ಮೈಸೂರು ವಿಶ್ವವಿದ್ಯಾಲಯದ ಡಾ. ಬಿ.ಆರ್. ಅಂಬೇಡ್ಕರ್ ಸಂಶೋಧನಾ ...

READ MORE

Related Books