ಮುಗಿಯದ ಕಾವ್ಯಕ್ಕೆ ಮುನ್ನುಡಿ ಮತ್ತು ಇತರೆ ನಾಲ್ಕು ಕವನ ಸಂಕಲನಗಳು

Author : ಸಿ.ಎಚ್. ರಾಜಶೇಖರ್

Pages 364

₹ 250.00




Year of Publication: 2015
Published by: ಸೌಮ್ಯಶ್ರೀ ಪುಸ್ತಕ ಪ್ರಕಾಶನ,
Address: ಬೆಂಗಳೂರು

Synopsys

ಲೇಖಕ ಸಿ.ಎಚ್. ರಾಜಶೇಖರ ಅವರ ನಾಲ್ಕು ಕವನ ಸಂಕಲನಗಳ ಕೃತಿ-ಮುಗಿಯದ ಕಾವ್ಯಕ್ಕೆ ಮುನ್ನುಡಿ ಮತ್ತು ಇತರೆ ನಾಲ್ಕು ಕವನ ಸಂಕಲನಗಳು. ವಿವಿಧ ಕಾಲಘಟ್ಟದಲ್ಲಿ ರಚಿತವಾದ ಲೇಖಕರ ಕವನಗಳ ಸ್ವರೂಪ-ಸ್ವಭಾವ ಕುರಿತು ಅಧ್ಯಯನ ಮಾಡಲು ಸಹಕಾರಿ.

About the Author

ಸಿ.ಎಚ್. ರಾಜಶೇಖರ್

ಲೇಖಕ ಸಿ.ಎಚ್. ರಾಜಶೇಖರ್ ಅವರು ಸಮಗ್ರ ಬುದ್ಧ ಸಾಹಿತ್ಯ ಮಾಲೆ ಬಿಡಿ ಸಂಪುಟಗಳನ್ನು ರಚಿಸಿದ್ದಾರೆ. 'ಬುದ್ಧ ತನ್ನ ತಾ ಗೆದ್ದವನೇ ಸಂಗ್ರಾಮ ವಿಜೇತನೆಂದ', 'ಬುದ್ಧ ಜ್ಞಾನದ ಔಷಧಕ್ಕೆ ಸಂಭಾವನೆ ಇಲ್ಲೆಂದ', 'ಬುದ್ಧ ನಿನ್ನ ಅಂತರಂಗದ ಧ್ವನಿಯೇ ಭಾಗ್ಯವೆಂದ', 'ಬುದ್ಧ ಹೀಗೆ ಬದುಕಿ ಮೃತ್ಯುವನ್ನು ಜಯಿಸಿರೆಂದ', 'ಸಿದ್ಧಾರ್ಥ ಗೌತಮ ಬುದ್ಧನಾದ ಪರಿ', 'ಬುದ್ಧ ನಂದನ ಬೀಳ್ಕೊಟ್ಟ ಕಾಮ ತೊರೆಸಿ ಕಲ್ಯಾಣದತ್ತ', 'ಬುದ್ಧ ಮೋಹ ನಿರ್ಮೋಹಗಳ', 'ಬುದ್ಧ ನೀ ಅಲ್ಲೇ ನಿಲ್ಲೆಂದ ಅಂಗುಲೀಮಾಲಾ', 'ಬುದ್ಧನ ಸಂಧಿಸಿದ ಅಮ್ರಪಾಲಿ ಗಂಗೆಯಂತಾದಳು', 'ಬುದ್ಧ ಸಾಸಿವೆಕಾಳಲ್ಲಿ ಸಾಸಿರ ಕಥೆ ಸಾರಿದ ಕಿಸಾಗೋತಮಿಗೆ', 'ಹೆಣ್ಣು ಎಂದರೆ ...

READ MORE

Related Books