ಮುಂಡರಗಿ ಭೀಮರಾಯ

Author : ಕೊರಟಿ ಶ್ರೀನಿವಾಸರಾವ್

Pages 102

₹ 15.00




Year of Publication: 1978
Published by: ರಾಷ್ಟ್ರೋತ್ಥಾನ ಸಾಹಿತ್ಯ
Address: ಕೇಶವ ಶಿಲ್ಪ, ಕೆಂಪೇಗೌಡ ನಗರ, ಬೆಂಗಳೂರು-560019.

Synopsys

ಮುಂಡರಂಗಿ ಭೀಮರಾಯ ಜೀವನಚರಿತ್ರೆ ಪುಸ್ತಕವನ್ನು ಲೇಖಕ ಕೊರಟಿ ಶ್ರೀನಿವಾಸರಾವ್‌ ಅವರು ರಚಿಸಿದ್ದಾರೆ. ಈ ಕೃತಿಯಲ್ಲಿ 1957 ರಲ್ಲಿ ಭಾರತೀಯರು ಬ್ರಿಟಿಷರ ವಿರುದ್ಧ ಸಿಡಿದೆದ್ದಾಗ ಸ್ವದೇಶಕ್ಕಾಗಿ ಪ್ರಾಣವನ್ನು ಅರ್ಪಿಸಿದ ಧೀರ. ರಾಜನಲ್ಲ, ರಾಜವಂಶಸ್ಥನಲ್ಲ, ದೇಸಾಯಿಯಲ್ಲ, ಜನತೆಯ ಪ್ರತಿನಿಧಿ. ವೀರನಾಗಿ ಬಾಳಿ ವೀರನಾಗಿ ಸಾವನ್ನು ಆಹ್ವಾನಿಸಿದ ಎಂದು ಮುಂಡರಗಿ ಭೀಮರಾಯ ಕುರಿತಾಗಿ ಈ ಪುಸ್ತಕದಲ್ಲಿ ವಿವರಿಸಲಾಗಿದೆ.

About the Author

ಕೊರಟಿ ಶ್ರೀನಿವಾಸರಾವ್
(19 October 1925 - 25 April 1983)

ಶ್ರೀನಿವಾಸರಾವ್ ಅವರು ಕನ್ನಡದ ಪ್ರಸಿದ್ದ ಕಾದಂಬರಿಕಾರರು. ಶ್ರೀಪಾದರಾವ್ ಮತ್ತು ನಾಮಗಿರಿಯಮ್ಮನವರ ಪುತ್ರನಾಗಿ ಹೊಸಕೋಟೆ ತಾಲ್ಲೂಕಿನ ಕೊರಟಿ ಎಂಬ ಗ್ರಾಮದಲ್ಲಿ ಅಕ್ಟೋಬರ್ 19, 1925ರಲ್ಲಿ ಜನಿಸಿದರು. ಹೊಸಕೋಟೆ, ಬೆಂಗಳೂರುಗಳಲ್ಲಿ ಪ್ರಾರಂಭಿಕ ಶಿಕ್ಷಣ ಪಡೆದ ಶ್ರೀನಿವಾಸರಾವ್ ಮೈಸೂರು ವಿಶ್ವವಿದ್ಯಾಲಯದಿಂದ ಬಿ.ಎ ಮತ್ತು ಬಿ.ಕಾಂ ಪದವಿಗಳನ್ನು ಪಡೆದು 1957ರಲ್ಲಿ ಕರ್ನಾಟಕ ವಿಶ್ವವಿದ್ಯಾಲಯದಿಂದ ಎಂ.ಎ ಪದವಿ ಪಡೆದರು. ಹೊಸಕೋಟೆ ಪುರಸಭಾ ಪ್ರೌಢಶಾಲಾ ಶಿಕ್ಷಕರಾಗಿ 1952ರಿಂದ ವೃತ್ತಿ ಆರಂಭ ಮಾಡಿದ ಶ್ರೀನಿವಾಸರಾಯರು, ಗಾಂಧೀನಗರದ ಪ್ರೌಢಶಾಲಾ ಶಿಕ್ಷಕರಾಗಿ, ಭಾರತೀಯ ದೂರವಾಣಿ ಕಾರ್ಖಾನೆ, ಬೆಂಗಳೂರಿನ ಲೆಕ್ಕಪತ್ರ ಕಚೇರಿಗಳಲ್ಲಿ ನೌಕರರಾಗಿ, ಸಂಯುಕ್ತ ಕರ್ನಾಟಕ ಹುಬ್ಬಳ್ಳಿ ಆವೃತ್ತಿಯ ಉಪಸಂಪಾದಕರಾಗಿ, ಬೆಂಗಳೂರಿನ ...

READ MORE

Related Books