ಮೈಸೂರು ಡೈರಿ

Author : ಬಿ.ಜಿ.ಎಲ್. ಸ್ವಾಮಿ

Pages 92

₹ 72.00

Buy Now


Year of Publication: 2018
Published by: ವಸಂತ ಪ್ರಕಾಶನ
Address: ನಂ 360, 10ನೇ ಬಿ- ಮುಖ್ಯರಸ್ತೆ, 3ನೇ ಅಡ್ಡರಸ್ತೆ, ಜಯನಗರ, ಬೆಂಗಳೂರು-11

Synopsys

ಬಿ.ಜಿ.ಎಲ್. ಸ್ವಾಮಿ ಅವರು ಬರೆದ ಪ್ರಬಂಧಗಳ ಸಂಕಲನ-ಮೈಸೂರು ಡೈರಿ. ಮೈಸೂರು ನಗರ, ಅಲ್ಲಿಯ ಚಟುವಟಿಕೆಗಳು ಕುರಿತಂತೆ ಬರೆದ ಪ್ರಬಂಧಗಳು. ಅಂತರ್ - ರಂಗ, 'ಮಾನಸಗಂಗೋತ್ರಿಯಲ್ಲಿನ‌ ಋತುಪರ್ಯಾಯ' ಸೇರಿದಂತೆ ಇತರೆ ಶೀರ್ಷಿಕೆಗಳು, ಪುಸ್ತಕದ ಕೊನೆಯಲ್ಲಿ ಪ್ರಸ್ತಾಪಿತ ಲೇಖಕರ ಅಂತಿಮ ದಿನಗಳ ಚಿತ್ರಣ , ಜೀವನ ಯಾನದ ವಿವರಣೆ, ತಂದೆ ಡಿ.ವಿ.ಜಿ. ಅವರ ಮಾತುಗಳು-ಈ ಎಲ್ಲವೂ ಉತ್ತಮ ಕೃತಿಗೆ ಕಳಸವಿಟ್ಟಂತೆ ಇವೆ.

About the Author

ಬಿ.ಜಿ.ಎಲ್. ಸ್ವಾಮಿ
(05 February 1916 - 02 November 1980)

ಬಿ. ಜಿ. ಎಲ್. ಸ್ವಾಮಿ ಅಂತರ್‌ರಾಷ್ಟ್ರೀಯ ಮಟ್ಟದ ಸಸ್ಯವಿಜ್ಞಾನಿ, ಹಿರಿಯ ವಿದ್ವಾಂಸ, ಸಾಹಿತಿ, ಚಿಂತನಶೀಲ ಬರಹಗಾರ ಡಾ. ಬಿ.ಜಿ.ಎಲ್‌. ಸ್ವಾಮಿ.  `ಶ್ರೇಷ್ಠ ವಿಜ್ಞಾನಿ' ಎಂದು ಹೆಸರಾಗಿದ್ದ ಖ್ಯಾತ ಸಂಶೋಧಕ ಸ್ವಾಮಿ ಅವರ ಪೂರ್ಣ ಹೆಸರು ’ಬೆಂಗಳೂರು ಗುಂಡಪ್ಪ ಲಕ್ಷ್ಮೀನಾರಾಯಣಸ್ವಾಮಿ’. ಕನ್ನಡದ ಹಿರಿಯ ಸಾಹಿತಿ ಡಿವಿಜಿಯವರ ಪುತ್ರ. 1916ರ ಫೆಬ್ರುವರಿ ಐದರಂದು ಜನಿಸಿದ ಅವರು ಬಾಲ್ಯದಲ್ಲಿಯೇ ತಾಯಿಯನ್ನು ಕಳೆದುಕೊಂಡರು. ತಂದೆಯ ಗುಂಡಪ್ಪ ಹಾಗೂ ಅವರ ಗ್ರಂಥ ಭಂಡಾರದಿಂದ ಪ್ರತಿಭಾನ್ವಿತರಾದ ವ್ಯಕ್ತಿ. ಪ್ರಾಥಮಿಕದಿಂದ ಪದವಿಯವರೆಗೆ ಬೆಂಗಳೂರಿನಲ್ಲಿ ವ್ಯಾಸಂಗ ಮಾಡಿದ ಅವರು ಸೆಂಟ್ರಲ್ ಕಾಲೇಜಿನಲ್ಲಿ ಸಸ್ಯಶಾಸ್ತ್ರದ ವಿದ್ಯಾರ್ಥಿ ಆಗಿರುವಾಗ ಕರ್ನಾಟಕ ಸಂಘದ ಕಾರೈದರ್ಶಿ ...

READ MORE

Related Books