ನಾಡೋಜ ಎಚ್.ಎಲ್. ನಾಗೇಗೌಡ

Author : ಚಕ್ಕೆರೆ ಶಿವಶಂಕರ್

Pages 32

₹ 10.00




Year of Publication: 2008
Published by: ಕರ್ನಾಟಕ ಜನಪದ ಪರಿಷತ್ತು
Address: ಜಲದರ್ಶಿನಿ ಬಡಾವಣೆ, ಎಂ.ಎಸ್. ರಾಮಯ್ಯ ಆಸ್ಪತ್ರೆ ಮಹಾದ್ವಾರದ ಹತ್ತಿರ, ನ್ಯೂ ಬಿಇಎಲ್‌ ರಸ್ತೆ, ಬೆಂಗಳೂರು

Synopsys

ಜಾನಪದ ಸಾಹಿತ್ಯ ರೂವಾರಿ ನಾಡೋಜ ಎಚ್.ಎಲ್. ನಾಗೇಗೌಡರು ಜಾನಪದಕ್ಕೆ ಸಂಬಂಧಿಸಿದಂತೆ ದೂರಾಲೋಚನೆಯ ಯೋಜನೆಗಳನ್ನು ಹಮ್ಮಿಕೊಂಡು ಯಶಸ್ವಿಯಾದ ಚಿರಸ್ಮರಣೀಯರು. ಅವರು ಸ್ಥಾಪಿಸಿದ ‘ಜಾನಪದ ಲೋಕ’ ಬಯಲು ವಸ್ತು ಸಂಗ್ರಹಾಲಯ ಜಾನಪದ ಲೋಕಕ್ಕೆ ದೊಡ್ಡ ಕೊಡುಗೆ. ಸಾಹಿತ್ಯಕವಾಗಿ ಸಾಂಸ್ಥಿಕವಾಗಿ ಸಾಂಸ್ಕೃತಿಕವಾಗಿ ಅವರ ಬದುಕು- ಬರಹ- ಸಾಧನೆ -ಭವಿಷ್ಯದ ಪೀಳಿಗೆಗೆ ಸ್ಫೂರ್ತಿದಾಯಕ. ಪ್ರಸ್ತುತ ಕೃತಿಯು ನಾಗೇಗೌಡ ಅವರ ಬದುಕು ಬರಹಗಳ ಕುರಿತು ಸಂಪೂರ್ಣ ಮಾಹಿತಿ ನೀಡುತ್ತದೆ.

About the Author

ಚಕ್ಕೆರೆ ಶಿವಶಂಕರ್

ಜಾನಪದ ಚಿಂತಕ ಚಕ್ಕೆರೆ ಶಿವಶಂಕರ್ ಚನ್ನಪಟ್ಟಣ ತಾಲೂಕಿನ ಚಕ್ಕೆರೆ ಗ್ರಾಮದವರು. ರಾಜ್ಯದ ಜಾನಪದ ವಿದ್ವಾಂಸರಲ್ಲಿ ಪ್ರಮುಖರು. ಪ್ರಸ್ತುತ ಕರ್ನಾಟಕ ಜಾನಪದ ಪರಿಷತ್ ಕಾರ್ಯದರ್ಶಿಯಾಗಿದ್ದಾರೆ. ಜನಪದ ಕಲೆ, ಸಾಹಿತ್ಯ ಮತ್ತು ವಿಶ್ಲೇಷಣೆಯಲ್ಲಿ ಜೀವಪರ ನಿಲುವನ್ನು ಉಳ್ಳ ಅವರು `ಕುವೆಂಪು ಸಾಹಿತ್ಯದಲ್ಲಿ ಸಾಮಾಜಿಕ ಪ್ರಜ್ಞೆ' ಎನ್ನುವ ಪ್ರಬಂಧಕ್ಕೆ ಮೈಸೂರು ವಿವಿಯಿಂದ ಡಾಕ್ಟರೇಟ್ ಪದವಿ ಪಡೆದಿದ್ದಾರೆ. ‘ಲೆಕ್ಕದಲ್ಲಿ ಜಾನಪದ ತಿಳಿವಳಿಕೆ, ಜಾನಪದ ಗ್ರಹಿಕೆ, ಜನಪದ ಕಲಾ ಪ್ರವೇಶ, ಮಹಾ ಕಾವ್ಯ ಲೇಖನಗಳು, ಗೊರವರ ಸಂಸ್ಕೃತಿ’ ಮುಂತಾದ ಕೃತಿಗಳನ್ನು ರಚಿಸಿದ್ದಾರೆ. ...

READ MORE

Related Books