ನಾನು ಅಘೋರಿಯಲ್ಲ..

Author : ಸಂತೋಷ್ ಕುಮಾರ ಮೆಹೆಂದಳೆ

Pages 251

₹ 180.00




Year of Publication: 2020
Published by: ವಿಕ್ರಂ ಪ್ರಕಾಶನ
Address: # 240, 5ನೇ ಮುಖ್ಯರಸ್ತೆ, 2ನೇ ಅಡ್ಡರಸ್ತೆ, ಕಾಫಿ ಮಂಡಳಿ ಬಡಾವಣೆ, ಹೆಬ್ಬಾಳ, ಕೆಂಪಾಪುರ, ಬೆಂಗಳೂರು.

Synopsys

ಲೇಖಕ ಸಂತೋಷ ಕುಮಾರ ಮೆಹೆಂದಳೆ ಅವರ ಕಾದಂಬರಿ- ನಾನು ಅಘೋರಿಯಲ್ಲ. ವಿಜ್ಞಾನ, ಅಧ್ಯಾತ್ಮ ಇವುಗಳ ಮಧ್ಯೆ ಅಘೋರಿ ಎಂಬ ವಾಮ ಆಚರಣೆ, ಅದನ್ನೇ ಬದುಕಿನ ಪದ್ಧತಿಯಾಗಿ ಸ್ವೀಕರಿಸುವ ಮನೋಭಾವದ ಜನ, ಅವರ ಬಗ್ಗೆ ಇರುವ ಪೂರ್ವಗ್ರಹಗಳು, ಅವುಗಳ ನಿವಾರಣೆಗೆ ಶ್ರಮಿಸಿದ ಕಾದಂಬರಿಯ ಕಥೆ ಇವೆಲ್ಲವೂ ಈ ಕೃತಿಯ ದ್ಯವ್ಯಗಳಾಗಿವೆ. ಕಥಾವಸ್ತು, ಸನ್ನಿವೇಶಗಳ ಜೋಡಣೆ, ನಿರೂಪಣಾ ಶೈಲಿ, ಪಾತ್ರಗಳ ಸೃಷ್ಟಿ ಇತ್ಯಾದಿ ಸಾಹಿತ್ಯತಕ ಅಂಶಗಳು ಓದುಗರ ಗಮನ ಸೆಳೆಯುತ್ತವೆ. ಈ ಕಾದಂಬರಿಯು ತರಂಗ ವಾರಪತ್ರಿಕೆಯಲ್ಲಿ ಧಾರಾವಾಹಿಯಾಗಿ ಪ್ರಕಟಗೊಂಡಿತ್ತು. 

About the Author

ಸಂತೋಷ್ ಕುಮಾರ ಮೆಹೆಂದಳೆ

ಕನ್ನಡ ಪ್ರಮುಖ ಕಾದಂಬರಿಕಾರ, ಅಂಕಣಗಾರ, ಕಥೆಗಾರ, ವೈಜ್ಞಾನಿಕ ಮತ್ತು ಪರಿಸರ ಸಂಬಂಧಿ ಬರಹಗಾರರಲ್ಲಿ ಸಂತೋಷ್ ಮೆಹಂದಳೆಯವರು ಒಬ್ಬರು. ಅವರು ಸಣ್ಣ ಕಥೆಗಳು, ಕಾದಂಬರಿಗಳು, ಸಾಮಾಜಿಕ ಮತ್ತು ವೈಜ್ಞಾನಿಕ ಲೇಖನಗಳು, ಪರಿಸರ ಸಂಬಂಧಿ ಚಿತ್ರ ಲೇಖನಗಳು, ಅಂಕಣ ಬರಹಗಳು, ಪತ್ತೆದಾರಿ ಮತ್ತು ವೈಜ್ಞಾನಿಕ ಕಥಾ ಸಾಹಿತ್ಯ, ಪ್ರವಾಸಿ ಕಥನಗಳು, ಸೈನ್ಸ್ ಫಿಕ್ಷನ್, ಛಾಯಾಗ್ರಹಣ ಮತ್ತು ಅಷ್ಟೆ ಜವಾಬ್ದಾರಿಯುತವಾಗಿ ಪಟ್ಟಾಗಿ ಬರೆಯಬಲ್ಲ ದೈತ್ಯ ಕಸುವಿನ ಸಾಹಿತ್ಯಿಕ ಕಸುಬುದಾರರು. " ತರಂಗ, ಕರ್ಮವೀರ ಸುಧಾ ಪ್ರಜಾವಾಣಿ, ವಿಜಯವಾಣಿ, ಸಂಯುಕ್ತ ಕರ್ನಾಟಕ, ಉದಯವಾಣಿ, ವಿಜಯ ಕರ್ನಾಟಕ, ಓ ಮನಸೇ, ತುಷಾರ, ಮಯೂರ, ಕನ್ನಡ ಪ್ರಭ, ಕಸ್ತೂರಿ, ಉತ್ಥಾನ ಮತ್ತು ಪ್ರತಿ ವರ್ಷದ ...

READ MORE

Related Books