ನಡೆದ ದಾರಿಯ ನೋಟ

Author : ಚಂದ್ರಕಾಂತ ಕರದಳ್ಳಿ

Pages 120

₹ 75.00




Year of Publication: 2013
Published by: ವಿಚಾರ ಪ್ರಕಾಶನ
Address: 'ಶಿವ ಪ್ರಸಾದ’, ಲಕ್ಷ್ಮೀ ನಗರ, ಶಹಾಪುರ- 585223
Phone: 08419-243192 / 9448595212

Synopsys

’ನಡೆದ ದಾರಿಯ ನೋಟ’ ಹೆಸರೇ ಸೂಚಿಸುವಂತೆ ಲೇಖಕರು ತಾವು ಬದುಕಿ ಬಂದ ದಾರಿಯನ್ನು ಹಿಂದಿರುಗಿ ನಿಂತು ನೋಡಿ, ಅಲ್ಲಿ ತಾವು ಕಂಡುಂಡ ಘಟನೆಗಳನ್ನು ಮೆಲುಕು ಹಾಕುತ್ತಲೇ ಇಲ್ಲಿ ಪ್ರಬಂಧಗಳಾಗಿ ದಾಖಲಿಸುತ್ತ ಹೋಗಿದ್ದಾರೆ.  ಸರಳವಾದ ನಿರೂಪಣೆಯ ರಚನೆಗಳು ಈ ಕೃತಿಯಲ್ಲಿದೆ

About the Author

ಚಂದ್ರಕಾಂತ ಕರದಳ್ಳಿ
(25 August 1952)

ಮಕ್ಕಳ ಸಾಹಿತ್ಯದಲ್ಲಿ ಗಣನೀಯ ಸಾಧನೆ ಮಾಡಿರುವ ಚಂದ್ರಕಾಂತ ಕರದಳ್ಳಿಯವರು‌ ಯಾದಗಿರಿ ಜಿಲ್ಲೆಯ ಶಹಾಪುರದವರು.‌ 1952ರ ಆಗಸ್ಟ್ 25ರಂದು ಜನಿಸಿದರು. ತಂದೆ ರಾಚಯ್ಯಸ್ವಾಮಿ ಕರದಳ್ಳಿ. ತಾಯಿ ಮುರಿಗೆಮ್ಮ. ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಿಂದ ಎಂ.ಎ. ಪದವಿ (1985) ಪದವಿ‌ ಪಡೆದ ಅವರು ಮೈಸೂರು ವಿಶ್ವವಿದ್ಯಾನಿಲಯದಿಂದ ಬಿ.ಎಡ್. ಪದವಿ ಗಳಿಸಿದರು. ಪ್ರಾಥಮಿಕ ಶಾಲಾ ಶಿಕ್ಷಕರಾಗಿ ವೃತ್ತಿ ಜೀವನ ಆರಂಭಿಸಿದ ಅವರು ನಂತರ ಪ್ರೌಢಶಾಲಾ ಶಿಕ್ಷಕರಾದರು. 2012ರಲ್ಲಿ ನಿವೃತ್ತರಾದರು.  ಮಕ್ಕಳ ಕತೆ, ಕಾದಂಬರಿ, ಕಾವ್ಯ ರಚಿಸಿರುವ ಕರದಳ್ಳಿ ಅವರಿಗೆ ಕೇಂದ್ರ ಸರ್ಕಾರದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಸಂದಿದೆ. ಯಾದಗಿರಿ ಜಿಲ್ಲಾ ಸಾಹಿತ್ಯ ಸಮ್ಮೇಳನದ ...

READ MORE

Related Books