ನದಿ ಹರಿಯುತಿರಲಿ

Author : ತಿರುಪತಿ ನಾಯಕ್

Pages 144

₹ 120.00




Year of Publication: 2013
Published by: ನೇಕಾರ ಪ್ರಕಾಶನ
Address: ಗುರುಮಂದಿರ ರಸ್ತೆ, ಸೊರಬ-577429, ಶಿವಮೊಗ್ಗ ಜಿಲ್ಲೆ
Phone: 9448900846

Synopsys

ಈ ಸಂಕಲನದಲ್ಲಿ ಇಪ್ಪತ್ತೊಂದು ಪ್ರಬಂಧಗಳಿವೆ. ಶಿಕ್ಷಣ, ಜಾಗೃತಿ, ಸಾಮಾಜಿಕ ಸ್ಥಿತಿಗತಿ ಮತ್ತು ಮಕ್ಕಳ ಕುರಿತ ವಿಚಾರಗಳು ಇಲ್ಲಿನ ಬರಹಗಳಲ್ಲಿ ಒಡಮೂಡಿವೆ. ಸಾಮಾನ್ಯ ಮತ್ತು ಸಾಮಾನ್ಯತೆಯನ್ನು ಮೀರಿದ ವಿಷಯಗಳನ್ನು ತಮ್ಮ ವಿಚಾರ ಮತ್ತು ವಿಮರ್ಶೆಗೆ ಒಳಗು ಮಾಡುತ್ತಾ ಹೋಗುವ ಲೇಖಕರು ಹಲವು ದಿಕ್ಕಿನ ಚಿಂತನ ಲಹರಿಯನ್ನು ಇಲ್ಲಿ ಹರಿಯಬಿಟ್ಟಿದ್ದಾರೆ.

About the Author

ತಿರುಪತಿ ನಾಯಕ್

ತಿರುಪತಿ ನಾಯಕ್- 1968ರಲ್ಲಿ ರಾಯಚೂರು ಜಿಲ್ಲೆ ಲಿಂಗಸಗೂರು ತಾಲ್ಲೂಕು, ಆಶಿಹಾಳ ತಾಂಡದಲ್ಲಿ ಜನಿಸಿದರು. ಆಶಿಹಾಳ್, ಮುದಗಲ್, ಮುದ್ದೇಬಿಹಾಳ್, ಧಾರವಾಡ, ಚಿದಂಬರಂ ಊರುಗಳಲ್ಲಿ ವ್ಯಾಸಂಗ, ಕನ್ನಡ, ಅರ್ಥಶಾಸ್ತ್ರಗಳಲ್ಲಿ ಸ್ನಾತಕೋತ್ತರ ಪದವಿ. ಮಲೆನಾಡಿನ ವಿವಿಧ ಶಾಲೆಗಳಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಶಿಕ್ಷಕ ವೃತ್ತಿ. ಕನ್ನಡ ಸಾಹಿತ್ಯ ಪರಿಷತ್ತು, ಭಾರತೀಯ ರೆಡ್‌ಕ್ರಾಸ್‌ನಲ್ಲಿ ಸಕ್ರಿಯ ಸೇವೆ. ಕನ್ನಡದ ಪ್ರಸಿದ್ದ ಪತ್ರಿಕೆಗಳಲ್ಲಿ ಬರೆದ ಅನುಭವ. ಆಕಾಶವಾಣಿಗಳಲ್ಲಿ ಹಲವಾರು ಚಿಂತನಗಳು, 'ಹಳ್ಳಿಗಳು ಸಾಯುತ್ತಿವೆ' ಪ್ರಬಂಧ ಸಂಕಲನಕ್ಕೆ ಅತ್ತಿಮಬ್ಬೆ ಪ್ರತಿಷ್ಠಾನ ಪ್ರಶಸ್ತಿ, 'ಗಂಧ ಕುಸುಮ', 'ಭಾವ ಬಯಲು', 'ದೀಪವಿಲ್ಲದ ದಾರಿ', 'ದಮನಿತೆ' ಕವನ ಸಂಕಲನಗಳು. 'ಮುಳುಗಿದವರು', 'ನದಿ ...

READ MORE

Related Books