ನಾಡೋಜ ಎಂ.ಎಂ.ಕಲಬುರ್ಗಿ

Author : ಎಂ.ಎಂ. ಕಲಬುರ್ಗಿ

Pages 78

₹ 60.00




Year of Publication: 2015
Published by: ವಿಜಯ ಕಲ್ಯಾಣ ಪ್ರಕಾಶನ
Address: ವಿಜಯ ಕಲ್ಯಾಣ ಪ್ರಕಾಶನ, ಕೊಂಡನಾಯಕನಹಳ್ಳಿ, ಹೊಸಪೇಟೆ ತಾಲೂಕು

Synopsys

ಶಿವಶರಣರ ವಚನಗಳನ್ನು ಸಾಂದರ್ಭಿಕವಾಗಿ ಬಳಸಿರುವುದು ಮತ್ತು ಕಲಬುರ್ಗಿ ಅವರ ಹತ್ಯೆಯ ನಂತರ ನಾಡು ಮರುಗಿದುದನ್ನು ಮನೋಜ್ಞವಾಗಿ ಬಿಂಬಿಸುತ್ತದೆ ಕೃತಿ. ಇದೊಂದು ರೀತಿ ಅವರಿಗೆ ಅರ್ಪಿತವಾದ ನುಡಿನಮನ. ಗ್ರಂಥದ ಲೇಖಕರು ಕಲ್ಯಾಣರಾವ. ಜಿ. ಪಾಟೀಲ.

About the Author

ಎಂ.ಎಂ. ಕಲಬುರ್ಗಿ
(28 November 1938 - 30 August 2015)

ಕರ್ನಾಟಕದಲ್ಲಿ ಸಂಶೋಧನಾ ಕ್ಷೇತ್ರದ ಪ್ರಮುಖ ಹೆಸರು ಎಂ.ಎಂ. ಕಲಬುರ್ಗಿ. ಶಾಸನಶಾಸ್ತ್ರ, ಸಾಹಿತ್ಯ ಚರಿತ್ರೆ, ಛಂದಸ್ಸು, ಇತಿಹಾಸ, ವಾಸ್ತುಶಿಲ್ಪ, ಗ್ರಂಥಸಂಪಾದನೆ, ಹಸ್ತಪ್ರತಿಶಾಸ್ತ್ರ, ಜಾನಪದ, ಸ್ಥಳನಾಮಗಳ ಅಧ್ಯಯನ, ಸಾಹಿತ್ಯ ವಿಮರ್ಶೆ ಕ್ಷೇತ್ರಗಳಲ್ಲಿ ಹರಡಿಕೊಂಡಿವೆ. ಮಲ್ಲೇಶಪ್ಪ ಮಡಿವಾಳಪ್ಪ ಕಲಬುರ್ಗಿಯವರು ಬಿಜಾಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಯರಗಲ್ಲ ಗ್ರಾಮದಲ್ಲಿ 1938ರ ನವೆಂಬರ್ 28ರಂದು ಜನಿಸಿದರು. ತಾಯಿ ಗುರಮ್ಮ; ತಂದೆ ಮಡಿವಾಳಪ್ಪ. ಕಲಬುರ್ಗಿಯವರು ಕರ್ನಾಟಕ ವಿಶ್ವವಿದ್ಯಾಲಯದಿಂದ ಬಿ.ಎ (1960) ಮತ್ತು  ಎಂ.ಎ (1962) ಪದವಿ ಪಡೆದ ಅವರು ಸಲ್ಲಿಸಿದ ‘ಕವಿರಾಜಮಾರ್ಗ ಪರಿಸರದ ಕನ್ನಡ ಸಾಹಿತ್ಯ’ (1968) ಎಂಬ ಮಹಾಪ್ರಬಂಧಕ್ಕೆ ಪಿ.ಎಚ್.ಡಿ. ಪದವಿ ಸಂದಿತ್ತು. ಕರ್ನಾಟಕ ಕಾಲೇಜಿನಲ್ಲಿ ...

READ MORE

Related Books