ನಾಲಾ ನೀರು ಸದ್ಭಳಕೆಗೆ ಸೂಕ್ತ ಆಡಳಿತಾತ್ಮಕ ಕ್ರಮಗಳು

Author : ಎ.ಎಸ್. ಕುಮಾರಸ್ವಾಮಿ

Pages 20

₹ 20.00




Year of Publication: 2016
Published by: ಸಂವಹನ ಕೇಂದ್ರ
Address: ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ, ಶಿವಮೊಗ್ಗ

Synopsys

ಶಿವಮೊಗ್ಗದ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯವು ಹೊರತಂದಿರುವ ’ನಾಲಾ ನೀರು ಸದ್ಬಳಕೆಗೆ ಸೂಕ್ತ ಆಡಳಿತಾತ್ಮಕ ಕ್ರಮಗಳ’ ಕೃತಿಯು ಓದುಗರಿಗೆ ಮಾಹಿತಿಯ ಕೈಪಿಡಿ ಎಂತಲೇ ಹೇಳಬಹುದು.

ನಾಲೆಗಳಲ್ಲಿ ಹರಿಯುವ ನೀರು ಕೃಷಿ ಹಾಗೂ ಕೃಷಿಯೇತರ ಕೆಲಸಗಳಿಗೆ ನೆರವಾಗುತ್ತದೆ. ಇಂತಹ ನೀರನ್ನು ಉಪಯೋಗಿಸುವುದು ಹೇಗೆ ಎಂಬ ಮಾಹಿತಿ ಈ ಕೃತಿಯಲ್ಲಿದೆ.

About the Author

ಎ.ಎಸ್. ಕುಮಾರಸ್ವಾಮಿ
(20 January 1953)

ಲೇಖಕ, ಕೃಷಿ ವಿಜ್ಞಾನಿ ಡಾ.ಎ.ಎಸ್. ಕುಮಾರಸ್ವಾಮಿ (ಅಬ್ಬಿಗೆರೆ ಶಿವಲಿಂಗಪ್ಪ ಕುಮಾರಸ್ವಾಮಿ) ಜನಿಸಿದ್ದು 1953 ಜನವರಿ 20 ರಂದು. ದಾವಣಗೆರೆ ಜಿಲ್ಲೆ ದೊಡ್ಡಬ್ಬೀಗೆರೆ ಗ್ರಾಮದವರು. ಸಂತೇಬೆನ್ನೂರಿನಲ್ಲಿ ಎಸ್‌ಎಸ್‌ಎಲ್‌ಸಿ ವರೆಗೂ ಶಿಕ್ಷಣ ಪಡೆದು, ಧಾರವಾಡ ಹಾಗೂ ಬೆಂಗಳೂರಿನಲ್ಲಿ ಕೃಷಿಯಲ್ಲಿ ಪದವಿ, ಸ್ನಾತಕೋತ್ತರ ಪದವಿ ಹಾಗೂ ಪಿಎಚ್‌ಡಿ ಪಡೆದಿದ್ದಾರೆ. ಬೆಂಗಳೂರಿನ ಕೃಷಿ ಮಹಾವಿದ್ಯಾಲಯದಲ್ಲಿ ಶಿಕ್ಷಕರಾಗಿ ವೃತ್ತಿ ಆರಂಭಿಸಿ, ಪ್ರಾಧ್ಯಾಪಕರಾಗಿ, ವಲಯ ಕೃಷಿ ಸಂಶೋಧನ ಕೇಂದ್ರದಲ್ಲಿ ತಂಬಾಕು ಬೆಳೆ ಬೇಸಾಯ ಶಾಸ್ತ್ರಜ್ಞರಾಗಿ, ಹಾಸನ ಕೃಷಿ ಕಾಲೇಜು ಸ್ಥಾಪಕ ನಿರ್ದೇಶಕರು ಹಾಗೂ ಶಿವಮೊಗ್ಗದ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ ಸಹ ಸಂಶೋಧನಾ ನಿರ್ದೇಶಕರಾಗಿ ನಿವೃತ್ತರಾಗಿದ್ದಾರೆ. ತಮ್ಮ ಅನುಭವ, ...

READ MORE

Related Books