ನಮ್ಮಧರ್ಮದ ಕೆಲವು ಅಂಶಗಳು

Author : ಬಿ.ಎಸ್. ರುಕ್ಕಮ್ಮ

Pages 84

₹ 10.00




Year of Publication: 2013
Published by: ಕುವೆಂಪು ಭಾಷಾ ಭಾರತಿ ಪ್ರಾಧಿಕಾರ
Address: ಕಲಾಗ್ರಾಮ, ಬೆಂಗಳೂರು ವಿಶ್ವವಿದ್ಯಾನಿಲಯ ಹಿಂಬಾಗ, ಮಲ್ಲತ್ತಹಳ್ಳಿ, ಬೆಂಗಳೂರು - 560056
Phone: 080 - 23183311, 23183312

Synopsys

ಶ್ರೀ ಚಂದ್ರ ಶೇಖರೇಂದ್ರ ಸರಸ್ವತಿಯವರು ತಮಿಳಿನಲ್ಲಿ ಮಾಡಿದ ಭಾಷಣಗಳನ್ನು, ಬಿ.ಎಸ್. ರುಕ್ಕಮ್ಮರವರು ಕನ್ನಡಕ್ಕೆ ಅನುವಾದಿಸಿ ಕೃತಿಯನ್ನು ರಚಿಸಿದ್ದಾರೆ. ಸ್ವಾಮಿಗಳು ಸನಾತನ ಧರ್ಮ, ಅದರ ಅನಾದಿತ್ವ, ಅದು ಹೇಗೆ ಯಾವುದೇ ಸಂಕುಚಿತತೆಯನ್ನೂ ಒಳಗೊಳ್ಳದೆ ವಿಶ್ವಧರ್ಮವಾಗಿದೆ ಎಂಬುದನ್ನು ವಿವರಿಸುತ್ತಾರೆ. ವೇದಗಳ ಸಾರವನ್ನು ನಮಗೆ ನೀಡುತ್ತಾರೆ. ಅಧ್ಯಾತ್ಮದ ಹಾದಿಯಲ್ಲಿ ಕರ್ಮಾನುಷ್ಠಾನ, ದೈವಭಕ್ತಿ, ಜ್ಞಾನಸಂಪಾದನೆಗಳ ಪಾತ್ರವನ್ನು ವಿವರಿಸುತ್ತಾರೆ. ಭಗವದ್ಗೀತೆಯ ಬಗೆಗೂ ಸ್ವಾಮಿಗಳು ಸರಳವಾಗಿ ವ್ಯಾಖ್ಯಾನವನ್ನು ಮಾಡಿದ್ದಾರೆ. ವೈದಿಕ ಧರ್ಮವು ಪ್ರಾಚೀನ ಕಾಲದಿಂದ ಇಲ್ಲಿಯವರೆಗೆ ಅವಿಚ್ಛಿನ್ನವಾಗಿ ಉಳಿದು ಬರಲು ನಮ್ಮ ಧರ್ಮ ಪ್ರವರ್ತಕರು ಹೇಗೆ ಸಹಾಯಕರಾಗಿದ್ದಾರೆ ಎಂಬುದನ್ನು ಲೇಖಕರು ಈ ಕೃತಿಯಲ್ಲಿ ವಿವರಿಸಿದ್ದಾರೆ.

About the Author

ಬಿ.ಎಸ್. ರುಕ್ಕಮ್ಮ

ರುಕ್ಕಮ್ಮ ಬಿ.ಎಸ್. ಅವರು  ಎಂ.ಎ.(ಕನ್ನಡ) ಸ್ನಾತಕೋತ್ತರ ಪದವೀಧರರು. ಮೈಸೂರಿನ ಮಹಾರಾಣಿ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿ ಸೇವೆ ಸಲ್ಲಿಸಿದ್ದಾರೆ. ೨೩-೯-೧೯೩೪ ರಂದು ಮೈಸೂರಿನ  ಬಿ.ಟಿ. ಶ್ರೀನಿವಾಸ ಐಯ್ಯಂಗಾರ್, ಸೀತಮ್ಮ ದಂಪತಿಗಳಿಗೆ ಮಗಳಾಗಿ ಜನಿಸಿದರು. ಇವರ  ಕೃತಿಗಳು : ಶಾಲೆಯ ಮಕ್ಕಳು (ಕಾದಂಬರಿ) ೧೯೫೮. ಅನುವಾದ: ಕೀಟಗಳ ಒಡನಾಡಿ ಫೇಬರ್‌ ಜೀವನ ಮತ್ತು ಕೃತಿ ೧೯೬೦, ಸಮ್ಮುಕ್ತ ಕೌಮುದೀ ಸಂಗ್ರಹ (ಸಂಪಾದಿತ) ೧೯೬೩, ಮೇರಿಕ್ಯೂರಿ ಜೀವನ ಚರಿತ್ರೆ ೧೯೬೮, ಪಾಪು ಅಮ್ಮನಿಗೆ ಹೇಳಿದ ಕಥೆಗಳು (ಮಕ್ಕಳ ಸಾಹಿತ್ಯ) ೧೯೭೧, ಕಚ (ವ್ಯಕ್ತಿಚಿತ್ರ) ೧೯೭೩, ಹರಿಹರ ೧೯೭೩, ವ್ಯಾಪಾರಿ ನುಂಗಣ್ಣ (ಮಕ್ಕಳ ಸಾಹಿತ್ಯ) ...

READ MORE

Related Books