ನಮ್ಮ ಮಕ್ಕಳೇ ಚರಿತ್ರೆ ಬರೆದರೆ

Author : ಕೆ. ಸತ್ಯನಾರಾಯಣ

Pages 128

₹ 75.00




Year of Publication: 2014
Published by: ಅಭಿನವ ಪ್ರಕಾಶನ
Address: ಅಭಿನವ, 17/18-3, ಮೊದಲನೇ ಮುಖ್ಯರಸ್ತೆ, ಮಾರೇನಹಳ್ಳಿ, ವಿಜಯನಗರ, ಬೆಂಗಳೂರು-40
Phone: 9448804905

Synopsys

ಕೆ.ಸತ್ಯನಾರಾಯಣ ಅವರ ಆಯ್ದ ಬರಹಗಳ ಸಂಕಲನ. ಶಿಕ್ಷಣವಾಗಲೀ, ಸಮಾಜವಾಗಲೀ ಒಂದು ಮಗುವಿನ ಮನಸ್ಸನ್ನು ಸರಿಯಾದ ದಿಕ್ಕಿನಲ್ಲಿ ರೂಪಿಸಬೇಕಾದರೆ, ಆ ಮಗುವಿಗೆ ಸುತ್ತಮುತ್ತಲ ಸಮಾಜದ ಅರಿವು ಸರಿಯಾಗಿ ಮೂಡುವಂತೆ ಪ್ರೇರೇಪಣೆ ಸಿಗಬೇಕು, ಕುಮ್ಮಕ್ಕು ಹಾಗೂ ತಿಳುವಳಿಕೆ ಸಿಗಬೇಕು ಎಂಬುದು ಲೇಖಕರ ಆಶಯ. ಆ ಆಶಯವನ್ನೇ ಇಲ್ಲಿನ ಬರಹಗಳಲ್ಲೂ ಕಾಣಬಹುದಾಗಿದೆ. 

About the Author

ಕೆ. ಸತ್ಯನಾರಾಯಣ
(21 April 1954)

ಕೆ.ಸತ್ಯನಾರಾಯಣ ಅವರು ಹುಟ್ಟಿದ್ದು 1954 ಏಪ್ರಿಲ್ 21 ರಂದು. ಮಂಡ್ಯ ಜಿಲ್ಲಾ ಮದ್ದೂರು ತಾಲೋಕು ಕೊಪ್ಪ ಗ್ರಾಮದಲ್ಲಿ. 1972ರಲ್ಲಿ ಮೈಸೂರು ವಿಶ್ವವಿದ್ಯಾಲಯದಿಂದ ಬಿ.ಎ.ಪದವಿ(ಸುವರ್ಣ ಪದಕದೊಂದಿಗೆ). 1978ರಲ್ಲಿ ಇದೇ ವಿಶ್ವವಿದ್ಯಾಲಯದಿಂದ ಅರ್ಥಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ.  1978ರಲ್ಲಿ ಭಾರತ ಸರ್ಕಾರದ ಇಂಡಿಯನ್ ರೆವಿನ್ಯೂ ಸರ್ವೀಸ್ ಗೆ ಸೇರಿ ಆದಾಯ ತೆರಿಗೆ ಇಲಾಖೆಯಲ್ಲಿ ದೇಶದ ನಾನಾ ಭಾಗಗಳಲ್ಲಿ ಕೆಲಸ ಮಾಡಿ(ಏಪ್ರಿಲ್ 2014ರಲ್ಲಿ ಕರ್ನಾಟಕ ಮತ್ತು ಗೋವಾ ವಲಯದ ಪ್ರಧಾನ ಮುಖ್ಯ ಆಯುಕ್ತರಾಗಿ, ಬೆಂಗಳೂರು) ನಿವೃತ್ತಿ.  ಸಣ್ಣಕಥೆ, ಕಿರುಕಥೆ, ಕಾದಂಬರಿ, ಪ್ರಬಂಧ, ವ್ಯಕ್ತಿಚಿತ್ರ, ಆತ್ಮಚರಿತ್ರೆ, ಅಂಕಣಬರಹ, ವಿಮರ್ಶೆ, ಪ್ರವಾಸಕಥನ- ಹೀಗೆ ಬೇರೆ ಬೇರೆ ...

READ MORE

Related Books