ನಮ್ಮೂರ ಜನಪದರು

Author : ಬಿ. ಪ್ರಭಾಕರ ಶಿಶಿಲ

Pages 107

₹ 90.00




Year of Publication: 2020
Published by: ವಸಂತ ಪ್ರಕಾಶನ
Address: # 360, 10ನೇ ಬಿ;ಮುಖ್ಯರಸ್ತೆ, ಕಾಸ್ಮೊಪಾಲಿಟಿನ್ ್ ಕ್ಲಬ್, ಜಯನಗರ ಪೂರ್ವ, ಜಯನಗರ, ಬೆಂಗಳೂರು-560011,
Phone: 080 2244 3996

Synopsys

ಲೇಖಕ ಡಾ. ಬಿ. ಪ್ರಭಾಕರ ಶಿಶಿಲ ಅವರ ಹಾಸ್ಯ ಪ್ರಬಂಧಗಳ ಕೃತಿ-ನಮ್ಮೂರ ಜನಪದರು. ಒಟ್ಟು 12 ಹಾಸ್ಯ ಪ್ರಬಂಧಗಳನ್ನು ಸಂಕಲಿಸಲಾಗಿದೆ. ತಮ್ಮ ವೃತ್ತಿ ಹಾಗೂ ಬದುಕಿನಲ್ಲಿ ಕಂಡುಂಡ ಅನುಭವಗಳಿಗೆ ಹಾಸ್ಯ ರೂಪ ನೀಡಿ ಸಾಹಿತ್ಯವಾಗಿ ಬರೆದ ಲೇಖನಗಳಿವು. ಇವುಗಳಲ್ಲಿ ವ್ಯಂಗ್ಯ, ವಿಡಂಬನೆಗಳಿದ್ದರೂ ಸಮಾಜವನ್ನು ತಿದ್ದುವ ಆರೋಗ್ಯಕರ ಮನಸ್ಸು ಇರುವುದನ್ನು ಕಾಣಬಹುದು. ತಿಳಿ ಹಾಸ್ಯದ ಪ್ರಬಂಧಗಳು ಮನಸ್ಸಿಗೆ ಮುದ ನೀಡುತ್ತವೆ.

About the Author

ಬಿ. ಪ್ರಭಾಕರ ಶಿಶಿಲ
(21 December 1953)

ಲೇಖಕ ಡಾ. ಪ್ರಭಾಕರ ಶಿಶಿಲ ಅವರು ದಕ್ಷಿಣ ಕನ್ನಡ ಜಿಲ್ಲೆ ಸುಳ್ಯದ ನೆಹರೂ ಮೆಮೋರಿಯಲ್‌ ಕಾಲೇಜಿನ ಪ್ರಾಂಶುಪಾಲರಾಗಿ ಕಾರ್ಯನಿರ್ವಹಿಸಿ ನಿವೃತ್ತರಾಗಿದ್ದಾರೆ. ಸಾಹಿತ್ಯದತ್ತ ಹೆಚ್ಚಿನ ಆಸಕ್ತಿ ಹೊಂದಿರುವ ಅವರು ಹಲವು ಕೃತಿಗಳನ್ನು ರಚಿಸಿದ್ದಾರೆ. ಜೊತೆಗೆ ಅರ್ಥಶಾಸ್ತ್ರದ ಪಠ್ಯಪುಸ್ತಕಗಳನ್ನು ರಚಿಸಿದ್ದಾರೆ. ಕೃತಿಗಳು:  ಮತ್ಸ್ಯಗಂಧಿ, ಗಗ್ಗರ, ಬಾರಣೆ, ಗುಜರಿ ಅದ್ದಿಲಿಚ್ಚನ ಜಿಹಾದಿಯ, ಕೊಡಗಿನ ಐತಿಹ್ಯ ಕಥೆಗಳು, ಬೆಟ್ಟದಾ ಮೇಲೊಂದು, ಕಪಿಲಳ್ಳಿಯ ಕತೆಗಳು, ಜಲಲ ಜಲಧಾರೆ, ದೊಡ್ಡ ವೀರ ರಾಜೇಂದ್ರ, ಕೊಡಗಿನ ಕತೆಗಳು.  ಶಿಶಿಲರನ್ನೇ ಕುರಿತು ಅನೇಕ ಗ್ರಂಥಗಳು ಪ್ರಕಟವಾಗಿವೆ . ಸುವರ್ಣ ಅಭಿನಂದನಾ ಸ್ಮರಣಿಕೆ, ಸಾಹಿತ್ಯ ಶಿಶಿಲ: ಶಿಶಿಲರ ಸಮಗ್ರ ಸಾಹಿತ್ಯ ವಿಮರ್ಶೆ, ಶಿಶಿಲರ ಜೀವನ ಮತ್ತು ಸಾಧನೆಗಳು, ಪ್ರಭಾಕರ ಶಿಶಿಲರ ಸಾಹಿತ್ಯ ಕುರಿತು ಡಾ. ಮೋಹನ ಕುಮಾರ ...

READ MORE

Related Books